Wednesday, June 18, 2025

hassan district

ಪುಂಡ ಯುವಕರ ಗುಂಪೊಂದು ಹಾಸ್ಟೆಲ್ ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಹಾಸನ :ಪುಂಡರ ಗುಂಪೊಂದು ಏಕಾಏಕಿ ಹಾಸ್ಟೆಲ್ ಗೆ ನುಗ್ಗಿ ಹಾಸ್ಟೆಲ್ ನಲ್ಲಿದ್ದ ಪರಿಕರಗಳನ್ನು ಮುರಿದು ಹಾಕಿದ್ದು ವಿದ್ಯಾರ್ಥಿಗಳು ಮೇಲೆ ಹಲ್ಲೆ ನಡೆಸಿರುವ ಘಟನೆ ಆಲೂರು ಪಟ್ಟಣದಲ್ಲಿ ನಡೆದಿದೆ. ಸಂಜೆ 5.30 ಘಂಟೆ ಸುಮಾರಿಗೆ ಆಲೂರು ಪಟ್ಟಣದ ಕೊನೆ ಪೇಟೆಯ ವೀರಶೈವ ಕಲ್ಯಾಣ ಮಂಟಪದ ಬಳಿಯಿರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಆಲೂರು ಪಟ್ಟಣದ...

ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ನವಜಾತ ಶಿಶುಗಳು ಪ್ರಾಣಾಪಾಯದಿಂದ ಪಾರು

ಹಾಸನ : ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಅದ ಪರಿಣಾಮ ಕೆಲಕಾಲ ಆತಂಕದ ಮನೆ ಮಾಡಿತ್ತು. ಐಸಿಯುನ ಎಸಿಯ ವಿದ್ಯುತ್ ಪರಿವರ್ತಕ ಬ್ಲಾಸ್ಟ್ ಆಗಿ ಅವಘಡ ಶಾರ್ಟ ಸಕ್ಯೂರ್ಟ ಉಂಟಾಗಿದ್ದು ಇದರ ಪರಿಣಾಮ ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡಿತ್ತು. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ಕೋಣೆಯ ಕಿಟಕಿಯ...

ಹಾಸನದಲ್ಲಿ ಉಪನ್ಯಾಸಕರ ಪ್ರತಿಭಟನೆ, ಏನು ಅವರ ಬೇಡಿಕೆಗಳು

ಹಾಸನ ಸುದ್ದಿ: ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಯನ್ನು ಕೈಗೊಂಡಿದ್ದಾರೆ. ಮಹಾರಾಜ ಪಾರ್ಕ್ ಆವರಣದಲ್ಲಿ  ಉಪನ್ಯಾಸಕರು ಸಭೇಯನ್ನು ಸೇರಿದ್ದಾರೆ. ಡಿಡಿಪಿಯು ಕಚೇರಿಗೆ ತೆರಳಿದ ಉಪನ್ಯಾಸಕರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನೆ ಕೈಗೊಂಡರು. ಇನ್ನು ಉಪನ್ಯಾಸಕರ ಬೇಡಿಕೆಗಳು ಈ ಕೆಳ ಕಂಡಂತಿವೆ ನೌಕರಿ ಕಾಯಂ ಮಾಡಬೇಕು, ತಿಂಗಳ ಸಂಬಳ ಆಯಾ ತಿಂಗಳೇ...

ಹೆಚ್ಚಾದ ಬೀದಿ ನಾಯಿ ಹಾವಳಿ-ನಗರಸಭೆಯಲ್ಲಿ ಅಧಿಕಾರಿಗಳ ಕಚ್ಚಾಟ

district story : Hassan ನಾಯಿಗಳ ಹೆಚ್ಚಳದಿಂದ ರಸ್ತೆಯಲ್ಲಿ ನಡೆದಾಡುವಾಗಿಲ್ಲ, ವಾಹನ ಚಾಲನೆ ಮಾಡುವುದೇ ಕಷ್ಟಕರವಾಗಿದೆ. ನಿಯಂತ್ರಣಕ್ಕೆ ಮುಂದಾದರೇ ಪ್ರಾಣಿ ದಯಾಮಯ ಸಂಘದವರು ಕಾನೂನು ಮೊರೆ ಹೋಗುತ್ತಿದ್ದು, ಇದರಿಂದ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ಸಭೆಗೆ ದಯಾಮಯ ಸಮಿತಿಯ ಸದಸ್ಯರನ್ನು ಕರೆದು ಚರ್ಚೆ ಮಾಡಬೇಕೆಂದು ನಗರಸಭೆಯ ಬಹುತೇಕ ದಸ್ಯರು ಒಕ್ಕರಲಿನಿಂದ ಮನವಿ ಮಾಡಿದರು. ​ ​ ​ ​...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img