Friday, October 17, 2025

hassan distroict

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

ಹಾಸನ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿ ಮಹಿಳೆಯರಿಗೆ  ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಆದರೆ ಇತ್ತೀಚಿಗೆ ಕಳಪೆ ಗುಣ ಮಟ್ಟದ  ಮೊಟ್ಟೆಗಳು ವಿತರಣೆ ಆಗುತ್ತಿರುವುದನ್ನು ಕಂಡು ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ವಿತರಿಸಲಾದ ಮೊಟ್ಟೆಗಳನ್ನು...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img