Sunday, August 9, 2026

hassan distroict

Anganavadi center-ಅಂಗನವಾಡಿ ಕೇಂದ್ರಗಳಲ್ಲಿ ಕೊಳೆತ ಮೊಟ್ಟೆ ವಿತರಣೆ

ಹಾಸನ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿ ಮಹಿಳೆಯರಿಗೆ  ಪೌಷ್ಠಿಕಾಂಶಯುಕ್ತ ಆಹಾರ ಒದಗಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಆದರೆ ಇತ್ತೀಚಿಗೆ ಕಳಪೆ ಗುಣ ಮಟ್ಟದ  ಮೊಟ್ಟೆಗಳು ವಿತರಣೆ ಆಗುತ್ತಿರುವುದನ್ನು ಕಂಡು ಜನರು ಆಕ್ರೋಶಗೊಂಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಬಾಣಂತಿಯರಿಗೆ ವಿತರಿಸಲಾದ ಮೊಟ್ಟೆಗಳನ್ನು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img