ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...