Thursday, November 13, 2025

hassan news

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಸಾಲು ಸರಾಗವಾಗಿ ಸಾಗಿದ್ದು, ಮಧ್ಯಾಹ್ನ ವೇಳೆಗೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಕಂದಾಯ ಇಲಾಖೆಯ ಅಧಿಕಾರಿ ಹೇಮಲತಾ...

BREAKING NEWS : ಪೆನ್ ಡ್ರೈವ್ ಹಂಚಿಕೆ – ಪ್ರೀತಂ ಗೌಡ ವಿರುದ್ಧ FIR ದಾಖಲು

ಬೆಂಗಳೂರು : ಪ್ರಜ್ವಲ್ ರೇವಣ್ಣ ಸಂಬಂಧಿಸಿದ ರಾಸಲೀಲೆ ವಿಡಿಯೋಗಳ ಹಂಚಿಕೆ ಸಂಬಂಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಹಾಸನ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ. https://youtu.be/-9xcPmcnlL0?si=XmC7gZsvod3c5YwY ಈ ಹಿಂದೆ ಪೆನ್ ಡ್ರೈವ್ ಹಂಚಿಕೆ ಸಂಬಂಧ ಪ್ರೀತಂ ಗೌಡರ ಆಪ್ತರನ್ನ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ರು. ಪ್ರಜ್ವಲ್ ರೇವಣ್ಣ ಮೈತ್ರಿ ಅಭ್ಯರ್ಥಿಯಾಗಿ...

CT Ravi : ಶಾಸಕರನ್ನು ತೃಪ್ತಿ ಪಡಿಸಲು ಸೂಟ್​ಕೇಸ್ ಕೊಡ್ತಿದ್ದಾರೆ : ಸಿ.ಟಿ ರವಿ

Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...

ಪ್ರಜ್ವಲ್ ಪರ ಮತ ಕೇಳುತ್ತಾ ಪತಿ ರೇವಣ್ಣರನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ

Hassan News: ಹಾಸನ: ಇಂದು ಹಾಸನ ವಕೀಲರ ಸಂಘದಲ್ಲಿ ಭವಾನಿ ರೇವಣ್ಣ, ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಪರ ಮತನಾಚನೆ ಮಾಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇದೆ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್‌ರೇವಣ್ಣ ಅಭ್ಯರ್ಥಿಯಾಗಿದ್ದಾರೆ. ಹಾಸನದಲ್ಲಿ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಪ್ರಚಾರ ಮಾಡಿದ್ದೇವೆ. ಎಲ್ಲರಿಗೂ ಮತ ಕೊಡಿ...

Highway : ಸಾವಿನ ಹೆದ್ದಾರಿಯ ಕಾಮಗಾರಿಗೆ ಬೇಕಿದೆ ಚುರುಕು : ಜನರಲ್ಲಿ ಹುಟ್ಟಿದ ಮತ್ತೊಂದು ಅನುಮಾನ..!

Hassan News : ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ.  ಇರುವೆಯಂತೆ ಸಾಗುತ್ತಿರುವ...

Satter : ಹಾಸನ: ವೈಯಕ್ತಿಕ ಜೀವನದಿಂದ ಬೇಸತ್ತು ಜೀವಾಂತ್ಯ ಮಾಡಿಕೊಂಡ ವೃದ್ಧ

Hassan News : ಹಾಸನ ಹೊಳೇ ನರಸೀಪುರ ಗ್ರಾಮದಲ್ಲಿ ವೃದ್ಧನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ನದಿಗೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊಳೆನರಸೀಪುರ ಪ್ರಥಮ ದರ್ಜೆ ಗುತ್ತಿಗೆದಾರ ಕೆ ಸತ್ತಾರ್(೭೯) ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ ಎಂದು ಹೇಳಲಾಗಿದೆ. ಪಟ್ಟಣದ ಹೇಮಾವತಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ವೃದ್ಧ. ವೈಯಕ್ತಿಕ...

Rishi Munis : ಹಾಸನ : ಋಷಿ ಮುನಿಗಳು ಉಪಯೋಗಿಸುವ ವಸ್ತುಗಳು ಪತ್ತೆ ..!

Hassan News : ಅರಸೀಕೆರೆ ತಾಲೂಕಿನ (ಪನ್ನಸಮುದ್ರ ಬಳಿ) ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿ ಮುನಿಗಳು ಉಪಯೋಗಿಸಿರುವ ವಸ್ತುಗಳು ಜೋಡಿಸಿಟ್ಟಿರುವ ರೀತಿ ವಿಸ್ಮಿಯ ಘಟನೆ ನಡೆದಿದೆ. ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೇ 206 ಹೋಗುವ ರಸ್ತೆ ಪಕ್ಕ ಹೊನ್ನ ಶೆಟ್ಟಿಹಳ್ಳಿ ಗ್ರಾಮಕ್ಕೆ ಹೋಗುವ ಬೋರೇಗೌಡರಿಗೆ ಸೇರುವ ಜಮೀನಿನಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ...

KK George : ಹಾಸನ : ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ನಡೆಸಿ ಹೇಳಿಕೆ ನೀಡಿದ ಸಚಿವ ಕೆಜೆ ಜಾರ್ಜ್​

Hassan News : ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಇಂದನ ಸಚಿವ ಕೆಜೆ ಜಾರ್ಜ್ ಜಿಲ್ಲೆಯ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ವೇಳೆ ಅನೇಕ ಹೇಳಿಕೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ 34 ಲಕ್ಷ ನೀರಾವರಿ ಪಂಪ್ ಸೆಟ್ ಇವೆ, ಇತ್ತೀಚೆಗೆ ಮಳೆ ಇಲ್ಲದೆ ವಿದ್ಯುತ್ ಗೆ ಬೇಡಿಕೆ ಜಾಸ್ರಿ ಆಗಿದೆ,...

Prajwal Revanna : ಸಂಸದ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ : ಹೈಕೋರ್ಟ್‌ ಅಮಾನತು ಆದೇಶ ತಡೆ

Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ 4 ವಾರಗಳ ತಡೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್‌ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ...

KhoKho Game : ಹಾಸನ: ಖೋಖೋ ಪಂದ್ಯಾವಳಿ ವೇಳೆ ಪುಂಡಾಟಿಕೆ ಮೆರೆದ ಪುಂಡರು , ಫೈನಲ್ ಪಂದ್ಯಾವಳಿ ರದ್ದು

Hassan News : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿ ವೇಳೆ ಗಲಾಟೆ ನಡೆದು ಪಂದ್ಯಾವಳಿ ರದ್ದಾದ ಘಟನೆ ನಡೆದಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಅರಸೀಕೆರೆ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರು ದೌರ್ಜನ್ಯ ನಡೆಸಿ ಅಟ್ಟಹಾಸ ಮೆರೆದ ಘಟನೆ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಜಾವಗಲ್...
- Advertisement -spot_img

Latest News

Outgoing ಸಿಎಂ ಸಿದ್ದರಾಮಯ್ಯನವರ ಅಸಹಾಯಕತೆ ನೋಡಿದರೆ ನಿಜಕ್ಕೂ ಕನಿಕರ ಮೂಡುತ್ತಿದೆ: ಆರ್.ಅಶೋಕ್

Political News: ರೈತರಿಗೆ 30 ದಿನದಲ್ಲಿ ನೆರೆಪರಿಹಾರ ನೀಡುತ್ತೇವೆ ಎಂದಿದ್ದ ರಾಜ್ಯ ಸರ್ಕಾರ ಇದುವರೆಗೂ ಪರಿಹಾರ ನೀಡಲಿಲ್ಲವೆಂಬ ಆರೋಪ ಕೇಳಿ ಬರುತ್ತಿದೆ. ವಿಪಕ್ಷಗಳಾದ ಬಿಜೆಪಿ, ಜೆಡಿಎಸ್...
- Advertisement -spot_img