Friday, June 5, 2026

hassan news

KK George : ಹಾಸನ : ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ನಡೆಸಿ ಹೇಳಿಕೆ ನೀಡಿದ ಸಚಿವ ಕೆಜೆ ಜಾರ್ಜ್​

Hassan News : ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಡಸಿಯಲ್ಲಿ ಇಂದನ ಸಚಿವ ಕೆಜೆ ಜಾರ್ಜ್ ಜಿಲ್ಲೆಯ ಗಂಡಸಿ ಬಳಿ ಸೋಲಾರ್ ಪ್ಲಾಂಟ್ ಗೆ ಸ್ಥಳ ಪರಿಶೀಲನೆ ವೇಳೆ ಅನೇಕ ಹೇಳಿಕೆ ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ 34 ಲಕ್ಷ ನೀರಾವರಿ ಪಂಪ್ ಸೆಟ್ ಇವೆ, ಇತ್ತೀಚೆಗೆ ಮಳೆ ಇಲ್ಲದೆ ವಿದ್ಯುತ್ ಗೆ ಬೇಡಿಕೆ ಜಾಸ್ರಿ ಆಗಿದೆ,...

Prajwal Revanna : ಸಂಸದ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ : ಹೈಕೋರ್ಟ್‌ ಅಮಾನತು ಆದೇಶ ತಡೆ

Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ 4 ವಾರಗಳ ತಡೆ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್‌ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ...

KhoKho Game : ಹಾಸನ: ಖೋಖೋ ಪಂದ್ಯಾವಳಿ ವೇಳೆ ಪುಂಡಾಟಿಕೆ ಮೆರೆದ ಪುಂಡರು , ಫೈನಲ್ ಪಂದ್ಯಾವಳಿ ರದ್ದು

Hassan News : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿ ವೇಳೆ ಗಲಾಟೆ ನಡೆದು ಪಂದ್ಯಾವಳಿ ರದ್ದಾದ ಘಟನೆ ನಡೆದಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಅರಸೀಕೆರೆ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರು ದೌರ್ಜನ್ಯ ನಡೆಸಿ ಅಟ್ಟಹಾಸ ಮೆರೆದ ಘಟನೆ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಜಾವಗಲ್...

Prajwal Revanna : ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶ ಅಮಾನತು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Hassan News : ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​ ಅವರು ತೀರ್ಪನ್ನು ಕಾಯ್ದಿರಿಸಿ ಇಂದು...

Rain : ಹಾಸನ : ಮನೆ ಕುಸಿದರೂ ಪವಾಡಸದೃಶ್ಯ ಕುಟುಂಬಸ್ಥರು ಪಾರು…!

Hassan News : ಜಿಲ್ಲೆಯಲ್ಲಿ ಮಳೆ ಪ್ರತಿದಿನ ಅವಾಂತರಗಳನ್ನು ಸೃಷ್ಟಿಸುತ್ತಿದೆ. ನಿನ್ನೆ ಅಂದರೆ ಜುಲೈ 26ರಂದು ಅರಸೀಕೆರೆ ತಾಲ್ಲೂಕಿನ ಡಿಎಂ ಕುರ್ಕೆ ಹೆಸರಿನ ಗ್ರಾಮದಲ್ಲಿ ಮನೆಯೊಂದು ಕುಸಿದು ವೃದ್ಧೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ನೀಡುವುದರ ಜೊತೆಗೆ 5 ಲಕ್ಷ ರೂ, ಪರಿಹಾರ ಧನದ ಚೆಕ್...

Eshwara Halli :ಹಾಸನದಲ್ಲಿ ಭೀಕರ ಅಪಘಾತ: ನಾಲ್ಕು ಸಾವು

Hassan News : ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡೇನಹಳ್ಳಿಯ ಅಶೋಕ್, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್ ಮೃತರು. ಮಂಗಳೂರು ಕಡೆಗೆ...

Grhalaxmi yojana : ಗೃಹಲಕ್ಷ್ಮೀ ಯೋಜನೆಗೆ ಸ್ಟಾರ್ಟಿಂಗ್ ಟ್ರಬಲ್..! ಹಾಸನದಲ್ಲಿ ಸರ್ವರ್ ಡೌನ್..?!

Hassan News :ಹಾಸನದಲ್ಲಿ ಗಹೃಲಕ್ಷ್ಮೀ  ಯೋಜನೆಗೆ ಸ್ಟಾರ್ಟಿಂಗ್ ಟ್ರಬಲ್ ಬಂದೊದಗಿದೆ. ಮೊದಲ  ದಿನವೇ ಯೋಜನೆಗೆ ಸರ್ವರ್ ಕಂಟಕ ಎದುರಾಗಿದೆ. ಸರ್ವರ್ ಡೌನ್ ಸಮಸ್ಯೆ ಕಾಡುತ್ತಿದೆ. ಹಾಸನ ನಗರದ ನಗರಸಭೆ ಆವರಣದಲ್ಲಿರೋ ಸೆಂಟರ್ ನಲ್ಲಿ ಸರ್ವರ್ ಸಮಸ್ಯೆ ಕಂಡು ಬಂದು ಬೆಳಗ್ಗೆಯಿಂದ ಸಿಬ್ಬಂದಿಗಳು ಕೇವಲ ಆರು ಅಪ್ಲಿಕೇಶನ್ ಮಾತ್ರ ಹಾಕಿದ್ದಾರೆ. ಈ  ಕಾರಣದಿಂದ ಬೆಳಗ್ಗಿನಿಂದಲೇ ನಿಂತಲ್ಲೇ...

Cheetha: ಚಿರತೆಯನ್ನು ತಾನೆ ಸೆರೆಹಿಡಿದ..! ಬೈಕ್ ಗೆ ಕಟ್ಟಿ ಕೊಂಡೊಯ್ದ..?!

Hassan News :ಹಾಸನ: ಜಿಲ್ಲೆಯ ಎರಡು ಕಡೆ ಒಂದೇ ದಿನ ೨ ಚಿರತೆ ಸೆರೆ ಸಿಕ್ಕಿವೆ. ಅರಸೀಕೆರೆ ತಾಲೂಕಿನಲ್ಲಿ ತನ್ನ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಯುವಕ ಹಾಗೂ ಇತರರು ಸೆರೆ ಹಿಡಿದು ಕೈಕಾಲು ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದರೆ, ಹಾಸನ ತಾಲೂಕಿನಲ್ಲಿ ಮನೆಯೊಂದಕ್ಕೆ ನುಗ್ಗಿದ್ದ ಚಿರತೆಯನ್ನು ನಾಲ್ಕು ಗಂಟೆ ಕಾರ್ಯಾಚರಣೆ ನಂತರ...

Leopard : ಆಹಾರ ಅರಸಿ ಬಂದ ಚಿರತೆ ಕೊಟ್ಟಿಗೆಯಲ್ಲಿ ಬಂಧಿ..?!

Hassan News: ಹಾಸನದಲ್ಲಿ ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಸಿಲುಕಿದ ಘಟನೆ ನಡೆದಿದೆ. ಆಹಾರ ಅರಸಿ ಬಂದ ಚಿರತೆ ಇದೀಗ ಕೊಟ್ಟಿಗೆಯಲ್ಲಿ ಬಂಧಿಯಾಗಿವೆ. ಹಾಸನ ಹೊಸಳ್ಳಿ ಗ್ರಾಮದ ಧರ್ಮ ಎಂಬುವವರ ಮನೆಗೆ ನುಗ್ಗಿದ ಚಿರತೆಯೊಂದು ಪಕ್ಕಕ್ಕೆ ಹೊಂದಿಕೊಂಡಿರುವ ದನದ ಕೊಟ್ಟಿಗೆಯಲ್ಲಿ ಸಿಲುಕಿಕೊಂಡಿದೆ. ಕೊಟ್ಟಿಗೆಯಲ್ಲಿ ಜಾನುವಾರುಗಳು ಇದ್ದ ಕಾರಣ ಅಹಾರ ಅರಸಿ ಬಂದ ಚಿರತೆ ಸಿಕ್ಕಿಹಾಕಿಕೊಂಡಿದ್ದು, ಸ್ಥಳಕ್ಕೆ ಅರಣ್ಯ...

ಸರ್ಕಾರದ ವಿರುದ್ಧ ಗರ್ಭಿಣಿ, ಬಾಣಂತಿಯರ ಆಕ್ರೋಶ..?!

Hassan News: ಹಾಸನ: ಹೊಳೆನರಸೀಪುರ ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ಕೆಟ್ಟ ಮೊಟ್ಟೆಗಳ ವಿತರಣೆ ಮಾಡಿದ್ದು, ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಿಕ್ಕೇರಮ್ಮ ದೇವಸ್ಥಾನದ ಹತ್ತಿರವಿರುವ ಅಂಗನವಾಡಿ ಕೇಂದ್ರದಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ವಿತರಣೆಯಾಗಿರುವ ಮೊಟ್ಟೆಗಳು...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img