Friday, June 5, 2026

hassan news

ಟೊಮ್ಯಾಟೋ ತೋಟಕ್ಕೆ ಕನ್ನ ಹಾಕಿದ ಕಳ್ಳರು..!

Hassan News: ಸಾಮಾನ್ಯವಾಗಿ ಚಿನ್ನ ಬೆಳ್ಳಿ ಬೆಳೆಬಾಳುವ ವಸ್ತು ಕಳ್ಳತನವಾಗೋದು ಕೇಳಿರ್ತೀರಾ ಆದ್ರೆ ಇಲ್ಲಿ ಕಥೆನೇ ಬೇರೆ. ಟೊಮೆಟೋ ಬೆಲೆ ಅಧಿಕವಾಗಿದ್ದೇ ತಡ ಕಳ್ಳರು ಟೊಮೆಟೋ ಕದ್ದೊಯ್ದು ತಮ್ಮ ಕೈಚಳಕ ತೋರಿಸಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲುಕಿನ ಸೋಮನಹಳ್ಳಿ ಹೆಸರಿನ ಗ್ರಾಮದಲ್ಲಿರುವ ತೋಟವೊಂದಕ್ಕೆ ನುಗ್ಗಿಕದ್ದುಕೊಂಡು ಹೋಗಿದ್ದಾರೆ. ಸಾಲಸೋದುಕೊಂಡು ಕಣ್ಣೀರುಲ ಮಾಡಿ ಕಷ್ಟಪಟ್ಟು ಟೊಮೆಟೊ ಬೆಳೆದಿದ್ದ ಪಾರ್ವತಮ್ಮ ಹೆಸರಿನ...

ಹಾಸನದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಅಧಿಕಾರಿ…!

Hassan News: ಲಂಚ ಕೊಡದೆ ಸಾರ್ವಜನಿಕರ ಕೆಲಸ ಸುಲಭವಾಗಿ ದೊರೆಯುವುದಿಲ್ಲ ಎನ್ನುವುದು ಸಾರ್ವಜನಿಕರ ಮಾತು. ಆ ಮಾತು ನಿಜವೇನೋ ಎಂಬಂತೆ ದಿನದಿಂದ ದಿನಕ್ಕೆ ಲಂಚಕೋರರು ಬಲೆಗೆ ಬೀಳುತ್ತಿರುವುದು ಸರ್ವೇ ಸಾಮಾನ್ಯವಾಗುತ್ತಿದೆ. ಹಾಸನದಲ್ಲೂ  ಇಂತಹದ್ದೊಂದು  ನಾಚಿಕೆಗೇಡಿನ  ಕಾರ್ಯ ಬೆಳಕಿಗೆ ಬಂದಿದೆ. ಹೌದು ಅಧಿಕಾರಿಯೊಬ್ಬ  ಕೆಲಸ ಮಾಡಿಸಿಕೊಡುವ ಸಲುವಾಗಿ ಲಂಚ ಪಡೆದುಕೊಳ್ಳುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್...

ಹಾಸನ:ಮೌನ ಮುರಿದ ದೇವೇಗೌಡ, ಹೆಚ್.ಡಿ.ಕೆಗೆ ದಳಪತಿ ಸೂಚನೆ ಏನು..?!

Political News: Feb:26: ಹಾಸನ ಟಿಕೆಟ್ ಫೈಟ್ ಕ್ಷಣಕ್ಕೊಂದು ತಿರುವು  ಪಡೆಯುತ್ತಿದೆ. ಇದೀಗ  ಹಾಸನ  ಟಿಕೆಟ್ ಜಿದ್ದಾಜಿದ್ದಿಯಲ್ಲಿ  ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೆಚ್.ಡಿ.ಕೆ್ಗೆ ದೇವೇಗೌಡರು ಖಡಕ್  ಸೂಚನೆ ನೀಡಿದ್ದಾರೆ. ಹಾಸನ ಟಿಕೆಟ್​​ ಗೊಂದಲ ನಿವಾರಿಸಲು ಕುಮಾರಸ್ವಾಮಿ ಕರೆದ ಮೀಟಿಂಗ್ ನಡೆಸಲು ಸಕಲ ಸಿದ್ಧತೆ ನಡೆಸಿದ್ದರು. ಈ ಮೂಲಕ ಮನೆಯಲ್ಲೇ ದೊಡ್ಡ ಯುದ್ಧಕ್ಕೆ ಕಾರಣವಾಗಿರುವ ಹಾಸನ ಟಿಕೆಟ್...

ಪ್ರಚಾರದ ವೇಳೆ ಕಾರ್ಯಕರ್ತರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರೇವಣ್ಣ ಕುಟುಂಬ

State News: Feb:24: ಪ್ರಚಾರದ ದಿನವಾದ ಎರಡನೇ ದಿನವೂ ಅಬ್ಬರದ ಪ್ರಚಾರಕೈಗೊಂಡಿರುವ ಜೆಡಿಎಸ್ ನಅಯಕರು ಕುಟುಂಬ ಸಮೇತ ಪವರಚಾರ ಮುಂದುವರೆಸಿದ್ದಾರೆ. ಮಾಜಿಸಚಿವ ಎಚ್.ಡಿ.ರೇವಣ್ಣ ಹಾಗೂ ಭವಾನಿ ರೇವಣ್ಣ ಹಾಸನ ವಿಧಾನಸಭಾ ವ್ಯಾಪ್ತಿಯ ನಿಟ್ಟೂರು ಗ್ರಾಮಕ್ಕೆ ಆಗಮಿಸಿದ ಎಚ್ಡಿಆರ್ ಹಾಗೂ ಭವಾನಿ ಪಟಾಕಿ ಸಿಡಿಸಿ ಅದ್ದೂರಿ ಸ್ವಾಗತ ಕೋರಿದರು . ಜೆಡಿಎಸ್ ಕಾರ್ಯಕರ್ತರು ಟಿಕೆಟ್ ಗೊಂದಲದ ನಡುವೆ...

ಹಾಸನ: ಮತ ಕೇಳಲು ಬಂದ ಅಭ್ಯರ್ಥಿಯನ್ನೇ ಊರಿನಿಂದ ಓಡಿಸಿದ ಗ್ರಾಮಸ್ಥರು

Hassan News: Feb:24: ಹಾಸನದಲ್ಲಿ ಚುನಾವಣಾ ರಂಗು ಜೋರಾಗಿದ್ದು ಎಲ್ಲಾ ಪಕ್ಷದವರು ಹಾಸನ ಜಿಲ್ಲೆಯ ಕ್ಷೇತ್ರಗಳ ಮೇಲೆ ಹಲವರು ಕಣ್ಣು ಬಿದ್ದಿದೆ. ಹಾಗಾಗಿ ಹಗಲು ರಾತ್ರಿ ಎನ್ನದೆ ಅಭ್ಯರ್ಥಿಗಳು ಮತದಾರರ ಮತ ಸೆಳೆಯಲು ಪರದಾಡುತಿದ್ದಾರೆ. ಹಾಗಅಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಎನ್ ಆರ್ . ಸಂತೋಷ್ ಮತ ಕೇಳಲು ರಾತ್ರಿ ಹೊತ್ತು ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು...

ಪ್ರಜ್ವಲ್ ರೇವಣ್ಣ ಬಚಾವ್ ಮಾಡಲು ಎ ಮಂಜುಗೆ ಟಿಕೆಟ್ | Karnataka Tv

karnataka tv Political News | ಮಾಜಿ ಸಚಿವ ಎ ಮಂಜುಗೆ ಬಹುತೇಕ ಅರಕಲಗೂಡು ಕ್ಷೇತ್ರದ ಜೆಡಿಎಸ್ ಟಿಕೆಟ್ ಕನ್ಫರ್ಮ್ ಆಗಿದೆ. 30 ವರ್ಷ ಜೆಡಿಎಸ್ ವಿರೋಧಿ ರಾಜಕಾರಣ ಮಾಡಿದ ಎ ಮಂಜುಗೆ ಜೆಡಿಎಸ್ ಟಿಕೆಟ್ ಘೋಷಣೆ ಹಿಂದೆ ಬೇರೆಯದ್ದೇ ಲೆಕ್ಕಾಚಾರ ಇದೆ ಎಂದು ಅರಕಲಗೂಡಿನ ಹಾಲಿ ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಆರೋಪಿಸಿದ್ದಾರೆ....

ಪ್ರೀತಿ ಕೊಂದ ಕೊಲೆಗಾರ್ತಿ..! ಹಾಸನದಲ್ಲಿ ಹೀಗೊಂದು ಪ್ರೇಮ್ ಕಹಾನಿ..!

Hassan News: ಪ್ಲೀಸ್ ಕಣೇ ಒಂದೇ ಒಂದು ಚಾನ್ಸ್ ಕೊಡೇ ಆತ ಆಕೆಯ ಬಳಿ ಅಂಗಳಾಚಿ  ಬೇಡಿಕೊಂಡಿದ್ದ ನೀನಿಲ್ಲಾಂದ್ರೆ ನಾ ಸತ್ತೇ ಹೋಗ್ತೀನಿ ಅಂತ ಕಣ್ನೀರು ಹಾಕುತ್ತಾ ಕೇಳಿಕೊಂಡಿದ್ದ. ನಾನಿಲ್ಲಿದ್ದೀನಿ ಬಾ ಅಂತ  ಆಕೆ ಹೇಳಿದ್ದೇ ತಡ ಅವಳನ್ನು ನೋಡೋ ಒಂದು ಆಸೆಯಿಂದ ಆತ ಊರು ಬಿಟ್ಟು ಚನ್ನೈ ಗೂ ಹಾರಿದ್ದ ಆದರೆ ಆ ಮೋಸದ...

ತಮಿಳುನಾಡಿನಲ್ಲಿ ಜಯಮ್ಮ..?! ಹಾಸನದಲ್ಲಿ ಭವಾನಿ ಅಮ್ಮ…!

Hassan News: ಹಾಸನದಲ್ಲಿ ಟಿಕೆಟ್ ಜಟಾಪಟಿ  ಜೋರಾಗಿದೆ.ಹೆಚ್ ಡಿ ಕುಮಾರಸ್ವಾಮಿ ಭವಾನಿ  ರೇವಣ್ಣ ಅವರಿಗೆ ಟಿಕೆಟ್ ನೀಡುವ ವಿಚಾರವಾಗಿ ಋಣಾತ್ಮಕವಾಗಿ  ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ರೇವಣ್ಣ ಕುಟುಂಬದ ಅಭಿಮಾನಿಗಳು ಪ್ರತಿಭಟನೆಯನ್ನೂ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಬಿಯಾನವೊಂದನ್ನು ಶುರು ಮಾಡಿದ್ದಾರೆ. ಹೌದು ಸಾಮಾಜಿಕ ಜಾಲತಾಣದಲ್ಲಿ ಇದೀಗ ತಮಿಳುನಾಡಿನ ಜಯಲಲಿತ ಮಾದರಿಯಾಗಿ ಭವಾನಿ ರೇವಣ್ಣರವರನ್ನು ಪ್ರತಿಬಿಂಬಿಸಿ ...

ಹಾಸನದಲ್ಲಿ ಟಿಕೇಟ್ ಪೈಪೋಟಿ: ಹೆಚ್.ಡಿ.ಕೆಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ

Hassan News: ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...

ಸಕಲೇಶಪುರ: ಆನೆ ದಾಳಿಗೆ ಒಂಟಿ ಮನೆ ಧ್ವಂಸ ಮನೆಗಳ ಮೇಲಿನ ದಾಳಿ ತೀವ್ರಗೊಳಿಸಿದ ಒಂಟಿ ಕಾಡಾನೆ…!

Hassan News: ಸಕಲೇಶಪುರ : ತಾಲ್ಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆ ಸುತ್ತಮುತ್ತ ಒಂಟಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಭತ್ತಕ್ಕಾಗಿ ಮನೆಯನ್ನು ಧ್ವಂಸಗೊಳಿಸಿರುವ ಘಟನೆ ನೆಡೆದಿದೆ.ಬಾಳ್ಳುಪೇಟೆ ಸಮೀಪದ ಹಸುಗವಳ್ಳಿ(ಕೊಪ್ಪಲು) ಗ್ರಾಮದ ಧರ್ಮಪ್ರಕಾಶ್ ರವರ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಭತ್ತವನ್ನು ತಿನ್ನಲು ಮನೆಯ ಬಾಗಿಲು, ಕಿಟಕಿ, ಮೇಲ್ಚಾವಣಿ, ಶಿಟ್ ಗಳನ್ನು ಸಂಪೂರ್ಣ ಹೊಡೆದು ನಾಶ ಪಡಿಸಿದೆ. ಭಾನುವಾರ ರಾತ್ರಿ ಘಟನೆ ನೆಡೆದಿದ್ದು...
- Advertisement -spot_img

Latest News

ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳೋ ಅಥವಾ ಹೈಕಮಾಂಡ್ ರಬ್ಬರ್ ಸ್ಟ್ಯಾಂಪೋ?: ಆರ್.ಅಶೋಕ್ ವ್ಯಂಗ್ಯ

Political News: ನಗರಾಭಿವೃದ್ಧಿ ಸಚಿವ ಸ್ಥಾನ ಸಿಗದ ಕಾರಣ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಮಂತ್ರಿ ಮಾಡಲಿಲ್ಲ ಅಂತ ಪ್ರಮಾಣ ವಚನ ಸಮಾರಂಭದಿಂದ...
- Advertisement -spot_img