Hassan News:
ಅರಸೀಕೆರೆ : ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಮದ್ ಹೇಳಿದರು
ಬಾಣವಾರದ ದರ್ಗದ ಅವರಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಮಾತನಾಡಿ, ಸ್ವತಂತ್ರ ಪೂರ್ವದಲ್ಲಿ ಮೊಘಲರಿಂದ ಟಿಪ್ಪುಸುಲ್ತಾನರವರೆಗೆ ಸ್ವಾತಂತ್ರ್ಯದ ನಂತರವೂ ದೇಶದಲ್ಲಿ ಹಲವಾರು ಮುಸ್ಲಿಮರು...
Hassan News:
ವ್ಯಕ್ತಿಯ ಸ್ವಯಂ ರಕ್ಷಣೆಗೆ ಯಾವುದಾದರೂ ವಿಧ್ಯೆ ಕಲಿತಿರಬೇಕೆಂದರೇ ಅದು ಕರಾಟೆಯಾಗಿದ್ದು, ಕಷ್ಟದ ಸಮಯದಲ್ಲಿ ಸಹಕಾರಿಯಾಗಲಿದೆ ಎಂದು ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು.
ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿರುವ ಆಡಿಟೋರಿಯಂನಲ್ಲಿ ನ್ಯಾಷನಲ್ ಶೋಟೋಕಾನ್ ಕರಾಟೆ ಮಲ್ಟಿಪರ್ಪಸ್ ಫೆಡರೇಷನ್ ವತಿಯಿಂದ ಶನಿವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ...
Hassan News:
ಹಾಸನ: ಹಾಸನದಲ್ಲಿ ಬೆಚ್ಚಿ ಬೀಳಿಸಿದ್ದ ಮಿಕ್ಸಿ ಸ್ಫೋಟದ ವಿಚಾರಣೆ ಚುರುಕುಗೊಂಡಿದ್ದು ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರು ಪಡಿಸಲಾಯಿತು.ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಜನವರಿ 7 ರ ವರೆಗೆ ಕಸ್ಟಡಿಗೆ ಪಡೆಯಲಾಗಿತ್ತು. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆ ಜನವರಿ...
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
ಹಾಸನ: ನಗರದಲ್ಲಿ ಮೊನ್ನೆ ಸಂಜೆ ಕೊರಿಯರ್ ಅಂಗಡಿಯಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬ್ಲಾಸ್ಟ್ ಹಿಂದೆ ವಿಚ್ಛೇದಿತ ಮಹಿಳೆ ಮದುವೆ ನಿರಾಕರಿಸಿದ್ದೇ ಪ್ರಮುಖ ಕಾರಣ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಮಿಕ್ಸಿಯನ್ನು ಪಕ್ಕಕ್ಕೆ ಎತ್ತಿ ಇಡಲು ಹೋದ ವೇಳೆ ಕೈಜಾರಿ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದ್ದು ತನ್ನದಲ್ಲದ...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ಮತ್ತು ಅಲ್ಲಿಯ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಸ್ಥಳದಲ್ಲಿ ಕೆಲವು ವಸ್ತುಗಳನ್ನು ತಂಡ...
ಹಾಸನ: ಕೊರಿಯರ್ ಶಾಪ್ ಸಿಬ್ಬಂದಿ ಗಾಯಾಳು ಶಶಿಯನ್ನು ಎಸ್ಪಿ ಹರಿರಾಮ್ ಶಂಕರ್ ಭೇಟಿಯಾಗಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದ್ದರ ಹಿಂದೆ ಏನೋ ಮಾಹಿತಿ ಇದೆ, ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ, ಆನ್...
ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ವೀಣಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಡಿಟಿಡಿಸಿ ಕೋರಿಯರ್ ಡೀಲರ್ಶೀಪ್ ನಡೆಸಲಾಗುತ್ತಿತ್ತು. ಕಳೆದ ಶುಕ್ರವಾರ ಬಂದಿದ್ದ ಪಾರ್ಸಲೊಂದನ್ನು ಅಲ್ಲಿನ ಸಿಬ್ಬಂದಿ ನಗರದ ಆಕ್ಸ್ಫರ್ಡ್ ಶಾಲೆ ಸಮೀಪದ ಮನೆಯೊಂದಕ್ಕೆ ಡಿಲೆವರಿ ಮಾಡಿದ್ದರು....
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...