Hassan News:
ಕುಮಾರಸ್ವಾಮಿ ರಾಜ್ಯದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ ಹಾಸನದಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಹೊಳೆನರಸೀಪುರ ಕ್ಷೇತ್ರದಲ್ಲಿ ಹೆಚ್ಚು ಮತಗಳಿಂದ ಗೆಲ್ಲಿಸುವಂತೆ ಹೇಳಿದ್ದೇನೆ ದೇವೇಗೌಡರು ಬದುಕಿರುವಾಗಲೇ ಕುಮಾರಸ್ವಾಮಿಯನ್ನ ಮುಖ್ಯಮಂತ್ರಿಮಾಡಲು ಹೋರಾಡಬೇಕು ಎಂದು ಹೇಳಿದ್ದೇನೆ ಕಾಂಗ್ರೆಸ್ ನವರು ಉಚಿತ ವಿದ್ಯುತ್ ನೀಡುತ್ತೇವೆ ಎಂದು ಹೇಳಿದ್ದಾರೆ ಇಂಧನ ಇಲಾಖೆ ಈಗಾಗಲೇ 48 ಸಾವಿರ ಕೋಟಿ...
Hassan News:
ಹಾಸನ: ಜನವರಿ 19 ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹಕ್ಕೆ ಎಎಸ್ಪಿ ತಮ್ಮಯ್ಯ ಹಾಗೂ ಡಿವೈಎಸ್ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ನೂರು ಪೊಲೀಸರಿದ್ದ ತಂಡ ದಿಢೀರ್ ದಾಳಿ ನಡೆಸಿತ್ತು. ಈ ದಾಳಿಯ ವೇಳೆ ಪೊಲೀಸರಿಗೆ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಹಾಗು ಎರಡು ಮೊಬೈಲ್, ಹೆಡ್ ಫೋನ್, ಗಾಂಜಾ ಪ್ಯಾಕೇಟ್ ರೆಡ್ ಹ್ಯಾಂಡ್ ಆಗಿ...
Hassan News:
ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ತಂಬಲಗೇರಿ ಗ್ರಾಮದ ನವೀನ್ ಹತ್ಯೆ ಹಿಂದೆ ಅಕ್ರಮ ಮರಳುಗಾರಿಕೆ ಧ್ವೇಷ ಇದೆ ಎಂಬುವುದು ಬೆಳಕಿಗೆ ಬಂದಿದೆ. ಗುಂಡೇಟಿನಿಂದ ಸಾವನ್ನಪ್ಪಿದ ನವೀನ್ ಹತ್ಯೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬರ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕು, ಕಾಡ್ರೇಜ್ ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಂ ಶಂಕರ್...
Hassan News:
ಅರಸೀಕೆರೆ : ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಮದ್ ಹೇಳಿದರು
ಬಾಣವಾರದ ದರ್ಗದ ಅವರಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಮಾತನಾಡಿ, ಸ್ವತಂತ್ರ ಪೂರ್ವದಲ್ಲಿ ಮೊಘಲರಿಂದ ಟಿಪ್ಪುಸುಲ್ತಾನರವರೆಗೆ ಸ್ವಾತಂತ್ರ್ಯದ ನಂತರವೂ ದೇಶದಲ್ಲಿ ಹಲವಾರು ಮುಸ್ಲಿಮರು...
Hassan News:
ವ್ಯಕ್ತಿಯ ಸ್ವಯಂ ರಕ್ಷಣೆಗೆ ಯಾವುದಾದರೂ ವಿಧ್ಯೆ ಕಲಿತಿರಬೇಕೆಂದರೇ ಅದು ಕರಾಟೆಯಾಗಿದ್ದು, ಕಷ್ಟದ ಸಮಯದಲ್ಲಿ ಸಹಕಾರಿಯಾಗಲಿದೆ ಎಂದು ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು.
ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿರುವ ಆಡಿಟೋರಿಯಂನಲ್ಲಿ ನ್ಯಾಷನಲ್ ಶೋಟೋಕಾನ್ ಕರಾಟೆ ಮಲ್ಟಿಪರ್ಪಸ್ ಫೆಡರೇಷನ್ ವತಿಯಿಂದ ಶನಿವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ...
Hassan News:
ಹಾಸನ: ಹಾಸನದಲ್ಲಿ ಬೆಚ್ಚಿ ಬೀಳಿಸಿದ್ದ ಮಿಕ್ಸಿ ಸ್ಫೋಟದ ವಿಚಾರಣೆ ಚುರುಕುಗೊಂಡಿದ್ದು ಕಸ್ಟಡಿಯಲ್ಲಿದ್ದ ಪ್ರಮುಖ ಆರೋಪಿ ಅನೂಪ್ ಕುಮಾರ್ ನನ್ನು ಇಂದು ಮಧ್ಯಾಹ್ನ ಕೋರ್ಟ್ ಗೆ ಹಾಜರು ಪಡಿಸಲಾಯಿತು.ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುವ ಸಲುವಾಗಿ ಜನವರಿ 7 ರ ವರೆಗೆ ಕಸ್ಟಡಿಗೆ ಪಡೆಯಲಾಗಿತ್ತು. ಪೊಲೀಸ್ ಕಸ್ಟಡಿ ಮುಗಿದ ಹಿನ್ನಲೆ ಜನವರಿ...
ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ್ರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿನ್ನೆಲೆ ಕ್ಷೇತ್ರದ ಗೊಂದಲ ನಿವಾರಣೆ ಮಾಡುವಂತೆ ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣನವರ ಮುಂದೆ ತಮ್ಮ ಅಳಲು ತೋಡಿಕೊಂಡಿದಲ್ಲದೇ ಆಗ್ರಹಿಸಿದರು. ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು...
ಹಾಸನ: ನಗರದಲ್ಲಿ ಮೊನ್ನೆ ಸಂಜೆ ಕೊರಿಯರ್ ಅಂಗಡಿಯಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬ್ಲಾಸ್ಟ್ ಹಿಂದೆ ವಿಚ್ಛೇದಿತ ಮಹಿಳೆ ಮದುವೆ ನಿರಾಕರಿಸಿದ್ದೇ ಪ್ರಮುಖ ಕಾರಣ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಮಿಕ್ಸಿಯನ್ನು ಪಕ್ಕಕ್ಕೆ ಎತ್ತಿ ಇಡಲು ಹೋದ ವೇಳೆ ಕೈಜಾರಿ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದ್ದು ತನ್ನದಲ್ಲದ...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೇಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...