Friday, November 14, 2025

hassan news

ಅಭಿವೃದ್ಧಿ ಹೆಸರಲ್ಲಿ ಬೃಹತ್ ಮರಗಳ ಮಾರಣಹೋಮ

ಹಾಸನ: ಅಭಿವೃದ್ದಿ ಹೆಸರಿನಲ್ಲಿ ನೆನ್ನೆ ರಾತ್ರೋ ರಾತ್ರಿ ನಗರದ ಆರ್.ಸಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ ಮಾತನಾಡಿ ಅಭಿವೃದ್ದಿ ಹೆಸರಿನಲ್ಲಿ ನಗರದಲ್ಲಿ ನಿರಂತರವಾಗಿ ಮರಗಳ...

ರಸ್ತೆಯಲ್ಲಿ ನಿಂತಿದ್ದ ಒಂಟಿ ಸಲಗ ನೋಡಿ ಬೈಕ್ ಸವಾರ ಶಾಕ್

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಯಾವಾಗಲೂ ಇದ್ದಿದ್ದೆ, ಇನ್ನು ಸಕಲೇಶಪುರದ ರಸ್ತೆ ತಿರುವಿನಲ್ಲಿ ಒಂಟಿ ಸಲಗವೊಂದು ನಿಂತಿತ್ತು. ಅದೇ ಮಾರ್ಗವಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಆನೆ ನೋಡಿ ಗಾಬರಿಯಿಂದ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಸಕಲೇಶಪುರ ತಾಲ್ಲೂಕಿನ, ಹಲಸುಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯ ತಿರುವಿನಲ್ಲಿ ನಿಂತಿದ್ದ ಆನೆ ಯುವಕನ ಕಡೆ ನುಗ್ಗಿದ್ದರಿಂದ,...

ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಸಂಗೊಳ್ಳಿ ರಾಯಣ್ಣ ವೃತ್ತ ತೆರವು

ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಅನಧಿಕೃತವಾಗಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ವಿಚಾರವಾಗಿ ಖಾಕಿ ಸರ್ಪಗಾವಲಿನಲ್ಲಿ ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ರಾಯಣ್ಣ ಭಾವಚಿತ್ರ ತೆರವು ಮಾಡಲಾಗಿದೆ. ತೆರವು ಮಾಡುವ ಮೊದಲು ಕೆ.ಆರ್.ನಗರದ ಕಾಗಿನೆಲೆ ಮಠದ ಡಾ.ಶಿವಪುರಿ ಶಿವಾನಂದ ಸ್ವಾಮೀಜಿಯಿಂದ ಪೂಜೆ ಸಲ್ಲಿಸಿದರು. 21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ...

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ ಶಾಸಕ ಸಿ.ಎನ್...

ಹಾಸನಾಂಬೆ ಮೊದಲ ದಿನದ ದರ್ಶನಕ್ಕೆ ಹರಿದು ಬಂತು ಭಕ್ತ ಸಾಗರ…!

State News: ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...

ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ…!

State News: ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....

ಶವ ಬಿಸಾಕಲು ಬಂದವರು ಪೊಲೀಸರ ವಶವಾದರು…!

Hassan News: ಹಾಸನದಲ್ಲಿ ಅಪರಿಚಿತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಬಿಸಾಡಲು ಬಂದು ಹಂತಕರು ಸಿಕ್ಕಿಬಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ಶವವವನ್ನು ಹಳಿ ಮೇಲೆ ಬಿಸಾಕಲೆಂದು ಬಂದಂತಹ ಸಂದರ್ಭ ಶವದ ಸಮೇತ ಹಂತಕರ ಬುಲೆರೋ ವಾಹನ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು...

ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ...

ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

Hassan News: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು...

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img