Saturday, September 5, 2026

hassan news

ಮೂರನೇ ದಿನಕ್ಕೆ ಕಾಲಿಟ್ಟ ನಿವೇಶನ ರಹಿತರ ಹೋರಾಟ : ಪುರಸಭಾ ಆಡಳಿತದ ವಿರುದ್ದ ಕಾಂಗ್ರೆಸ್ ಮುಖಂಡರ ವಾಗ್ದಳಿ

ಹಾಸನ: ಸಕಲೇಶಪುರ ಪುರಸಭಾ ವ್ಯಾಪ್ತಿಯಲ್ಲಿ ಅರ್ಹರಿಗೆ ನಿವೇಶನ ಮತ್ತು ವಸತಿಗಾಗಿ ಪಟ್ಟಿ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ನಿವೇಶನ ರಹಿತರ ಹಾಗೂ ಯೂತ್ ಕಾಂಗ್ರೆಸ್ ವತಿಯಿಂದ ಪ್ರಾರಂಭವಾಗಿರುವ ಅನಿರ್ದಿಷ್ಟಾವಧಿ ಪ್ರತಿಭನಾ ಧರಣಿ ಮಂಗಳವಾರೆ ಎರಡನೇ ದಿನಕ್ಕೆ ಕಾಲಿಟ್ಟಿತ್ತು. ಪಟ್ಟಣದಲ್ಲಿ ಕಳೆದ ಹಲವಾರು ವರ್ಷಗಳಿಂದ ನಿವೇಶನ ಮತ್ತು ವಸತಿಗಾಗಿ ಸಾವಿರಾರು ಜನರು ಅರ್ಜಿ ಸಲ್ಲಿಸಿದ್ದಾರೆ ಆದರೆ ಪ್ರತಿ ವರ್ಷ...

ಕೊರಿಯರ್ ಶಾಪ್‌ನಲ್ಲಿ ಮಿಕ್ಸಿ ಸ್ಪೋಟ ಪ್ರಕರಣ : ಎಫ್‌ಎಸ್‌ಎಲ್ ತಂಡ ಪರಿಶೀಲನೆ

ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ಮತ್ತು ಅಲ್ಲಿಯ ಸಿಬ್ಬಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ಸ್ಥಳದಲ್ಲಿ ಕೆಲವು ವಸ್ತುಗಳನ್ನು ತಂಡ...

ಹಾಸನದ ಕೊರಿಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಪ್ರಕರಣ : ಎಸ್ಪಿ ಹರಿರಾಮ್ ಶಂಕರ್ ಭೇಟಿ

ಹಾಸನ: ಕೊರಿಯರ್ ಶಾಪ್ ಸಿಬ್ಬಂದಿ ಗಾಯಾಳು ಶಶಿಯನ್ನು ಎಸ್ಪಿ ಹರಿರಾಮ್ ಶಂಕರ್ ಭೇಟಿಯಾಗಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದ್ದರ ಹಿಂದೆ ಏನೋ ಮಾಹಿತಿ ಇದೆ, ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ, ಆನ್...

ಹಾಸನದ ಕೋರಿಯರ್ ಅಂಗಡಿಯಲ್ಲಿ ಸ್ಫೋಟ

ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ವೀಣಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಡಿಟಿಡಿಸಿ ಕೋರಿಯರ್ ಡೀಲರ್‌ಶೀಪ್ ನಡೆಸಲಾಗುತ್ತಿತ್ತು. ಕಳೆದ ಶುಕ್ರವಾರ ಬಂದಿದ್ದ ಪಾರ್ಸಲೊಂದನ್ನು ಅಲ್ಲಿನ ಸಿಬ್ಬಂದಿ ನಗರದ ಆಕ್ಸ್ಫರ್ಡ್ ಶಾಲೆ ಸಮೀಪದ ಮನೆಯೊಂದಕ್ಕೆ ಡಿಲೆವರಿ ಮಾಡಿದ್ದರು....

ಅಭಿವೃದ್ಧಿ ಹೆಸರಲ್ಲಿ ಬೃಹತ್ ಮರಗಳ ಮಾರಣಹೋಮ

ಹಾಸನ: ಅಭಿವೃದ್ದಿ ಹೆಸರಿನಲ್ಲಿ ನೆನ್ನೆ ರಾತ್ರೋ ರಾತ್ರಿ ನಗರದ ಆರ್.ಸಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಲೆನಾಡು ಜನಪರ ಹೋರಾಟ ಸಮಿತಿ ಅಧ್ಯಕ್ಷ ಕಿಶೋರ್ ಮಾತನಾಡಿ ಅಭಿವೃದ್ದಿ ಹೆಸರಿನಲ್ಲಿ ನಗರದಲ್ಲಿ ನಿರಂತರವಾಗಿ ಮರಗಳ...

ರಸ್ತೆಯಲ್ಲಿ ನಿಂತಿದ್ದ ಒಂಟಿ ಸಲಗ ನೋಡಿ ಬೈಕ್ ಸವಾರ ಶಾಕ್

ಹಾಸನ: ಹಾಸನದಲ್ಲಿ ಕಾಡಾನೆ ಹಾವಳಿ ಯಾವಾಗಲೂ ಇದ್ದಿದ್ದೆ, ಇನ್ನು ಸಕಲೇಶಪುರದ ರಸ್ತೆ ತಿರುವಿನಲ್ಲಿ ಒಂಟಿ ಸಲಗವೊಂದು ನಿಂತಿತ್ತು. ಅದೇ ಮಾರ್ಗವಾಗಿ ಬೈಕ್ ನಲ್ಲಿ ಹೋಗುತ್ತಿದ್ದ ಯುವಕ ಆನೆ ನೋಡಿ ಗಾಬರಿಯಿಂದ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಸಕಲೇಶಪುರ ತಾಲ್ಲೂಕಿನ, ಹಲಸುಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ. ರಸ್ತೆಯ ತಿರುವಿನಲ್ಲಿ ನಿಂತಿದ್ದ ಆನೆ ಯುವಕನ ಕಡೆ ನುಗ್ಗಿದ್ದರಿಂದ,...

ಅನಧಿಕೃತವಾಗಿ ನಿರ್ಮಾಣ ಮಾಡಿದ್ದ ಸಂಗೊಳ್ಳಿ ರಾಯಣ್ಣ ವೃತ್ತ ತೆರವು

ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಅನಧಿಕೃತವಾಗಿ ಸಂಗೊಳ್ಳಿ ರಾಯಣ್ಣ ವೃತ್ತ ನಿರ್ಮಾಣ ವಿಚಾರವಾಗಿ ಖಾಕಿ ಸರ್ಪಗಾವಲಿನಲ್ಲಿ ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ರಾಯಣ್ಣ ಭಾವಚಿತ್ರ ತೆರವು ಮಾಡಲಾಗಿದೆ. ತೆರವು ಮಾಡುವ ಮೊದಲು ಕೆ.ಆರ್.ನಗರದ ಕಾಗಿನೆಲೆ ಮಠದ ಡಾ.ಶಿವಪುರಿ ಶಿವಾನಂದ ಸ್ವಾಮೀಜಿಯಿಂದ ಪೂಜೆ ಸಲ್ಲಿಸಿದರು. 21 ವರ್ಷಗಳ ನಂತರ ಮಿಸೆಸ್ ವರ್ಲ್ಡ್ ಕಿರೀಟ ಭಾರತಕ್ಕೆ...

ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯ

ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ ಶಾಸಕ ಸಿ.ಎನ್...

ಹಾಸನಾಂಬೆ ಮೊದಲ ದಿನದ ದರ್ಶನಕ್ಕೆ ಹರಿದು ಬಂತು ಭಕ್ತ ಸಾಗರ…!

State News: ವರ್ಷದಲ್ಲಿ ಒಮ್ಮೆ ದರ್ಶನ ನೀಡೋ ಹಾಸನಾಂಬ ದೇವಿಯ ಉತ್ಸವ ಆರಂಭವಾಗಿದೆ. ಇಂದು ಹಾಸನಾಂಬೆ ಯ ಮೊದಲ ದಿನದ ದರ್ಶನ ಆರಂಭವಾಗಿದೆ. ಗರ್ಭಗುಡಿ ಬಾಗಿಲು ತೆರೆದ ಬಳಿಕ ಇಂದಿನಿಂದ ಸಾರ್ವಜನಿಕ ಭಕ್ತರಿಗೆ ದರ್ಶನ ಪ್ರಾರಂಭವಾದ ಹಿನ್ನಲೆ ಭಾರೀ ಸಂಖ್ಯೆಯಲ್ಲಿ ಭಕ್ತರುಆಗಮಿಸಿದ್ದಾರೆ. ಇಂದಿನಿಂದ ಅಕ್ಟೋಬರ್ 27 ರವರೆಗೆ ಹಾಸನಾಂಬೆ ದೇಗುಲ ತೆರೆದಿರುತ್ತದೆ.ಮುಂಜಾನೆಯೇ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿ...

ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ…!

State News: ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img