Saturday, September 5, 2026

hassan news

ಶವ ಬಿಸಾಕಲು ಬಂದವರು ಪೊಲೀಸರ ವಶವಾದರು…!

Hassan News: ಹಾಸನದಲ್ಲಿ ಅಪರಿಚಿತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಮೇಲೆ ಬಿಸಾಡಲು ಬಂದು ಹಂತಕರು ಸಿಕ್ಕಿಬಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ಶವವವನ್ನು ಹಳಿ ಮೇಲೆ ಬಿಸಾಕಲೆಂದು ಬಂದಂತಹ ಸಂದರ್ಭ ಶವದ ಸಮೇತ ಹಂತಕರ ಬುಲೆರೋ ವಾಹನ ಉರುಳಿ ಬಿದ್ದಿದೆ. ಈ ವೇಳೆ ಸ್ಥಳೀಯರು...

ಹಾಸನ : ಕಟ್ಟಡ ಕಾರ್ಮಿಕರಿಂದ ಕಾರ್ಮಿಕ ಇಲಾಖೆಗೆ ಮುತ್ತಿಗೆ ಆಕ್ರೋಶ, ಪ್ರತಿಭಟನೆ

Hassan News: ಹಾಸನ : ಉಚಿತ ಬಸ್ ಪಾಸ್ ನೀಡುವ ನೆಪದಲ್ಲಿ ಸರಕಾರವು ವರ್ಷದಲ್ಲಿ ಸಾವಿರಾರು ಕೋಟಿ ರೂಗಳ ಹಗರಣ ಮಾಡುವ ಹುನ್ನಾರ ಮಾಡಲಾಗುತ್ತಿದೆ ಎಂದು ಖಂಡಿಸಿ ಜಿಲ್ಲಾ ಕಾರ್ಮಿಕ ಇಲಾಖೆ ಮುಂದೆ ರಾಜ್ಯ ಕಟ್ಟಡ ಕಾರ್ಮಿಕರ ಸಂಘದವತಿಯಿಂದ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ​ ​ ​ ​ ​ ​ ​ಸರಕಾರವು ಬಸ್ ಪಾಸ್ಗಳನು ಕಟ್ಟಡ...

ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

Hassan News: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅ.13 ರಿಂದ ಅ.27 ರವರೆಗೆ ನಡೆಯಲಿದ್ದು, ಇಂದು ದೇವಿಯ ಒಡವೆಗಳನ್ನು ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಹಾಸನ ತಹಶೀಲ್ದಾರ್ ನಟೇಶ್ ಸಮ್ಮುಖದಲ್ಲಿ ಸಾಲಗಾಮೆ ರಸ್ತೆಯಲ್ಲಿರುವ ಜಿಲ್ಲಾ ಖಜಾನೆಯಿಂದ ಒಡವೆಗಳನ್ನು ಹೊರತಂದು ಪುಷ್ಪಾಲಂಕೃತಗೊಂಡ ಅಡ್ಡ ಪಲ್ಲಕ್ಕಿಯಲ್ಲಿ ಇರಿಸಲಾಯಿತು. ಸಂಪ್ರದಾಯಂತೆ ಮಡಿವಾಳರು ಪಂಜು ಹಿಡಿದು ಮತ್ತು...

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...

ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!

Hassan News: ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ.  ಹಾಸನದ  ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ  ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ...

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಮಂಡ್ಯ ಹಾಸನ ಜಿಲ್ಲೆಗಳ ಗಡಿ ರಸ್ತೆಗಳು ಬಂದ್..

ಕರ್ನಾಟಕ ಟಿವಿ : ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.   ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img