Tuesday, April 21, 2026

hassan news

ಕುಡಿದ ಮತ್ತಿನಿಂದ ರೈಲ್ವೇ ಹಳಿಯಲ್ಲಿ ಮಲಗಿದ…! ಮುಂಜಾನೆ ವೇಳೆಗೆ ಶವವಾದ…!

Hassan News: ರೈಲ್ವೇ ಹಳಿ ಮೇಲೆ ಕುಡಿದ ಮತ್ತಿನಲ್ಲಿ ಮಲಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ನಡೆದಿದೆ.  ಹಾಸನದ  ಚೆನ್ನರಾಯಪಟ್ಟಣದಲ್ಲಿ ನಿನ್ನೆ ಕಂಠಪೂರ್ತಿ  ಕುಡಿದು ಫುಲ್ ಟೈಟ್ ಆಗಿದ್ದ ವ್ಯಕ್ತಿ ರೈಲ್ವೇ ಹಳಿಯ ಮೇಲೆ ಮಲಗಿದ್ದಾನೆ. ಇದನ್ನು ಗಮನಿಸಿದ ರೈಲ್ವೇ ಇಲಾಖೆ ಸಿಬ್ಬಂದಿ ವ್ಯಕ್ತಿ ಮಲಗಿದ್ದ ಸ್ಥಳಕ್ಕೆ ಬಂದು ಆ ವ್ಯಕ್ತಿಯನ್ನು ಅಲ್ಲಿಂದ ಕಳುಹಿಸಿದ್ದಾರೆ. ರೈಲ್ವೇ ಇಲಾಖೆ...

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಮಂಡ್ಯ ಹಾಸನ ಜಿಲ್ಲೆಗಳ ಗಡಿ ರಸ್ತೆಗಳು ಬಂದ್..

ಕರ್ನಾಟಕ ಟಿವಿ : ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.   ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ...
- Advertisement -spot_img

Latest News

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ...
- Advertisement -spot_img