Wednesday, April 16, 2025

hassan police

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...

‘ಹಾಸನ ಪೊಲೀಸ್ ಠಾಣೆಯಲ್ಲಿ ದೂರಿಗೆ ಸ್ಪಂದಿಸದಿದ್ರೆ, ಸ್ವೀಕರಿಸದಿದ್ರೆ ಈ ಸಂಖ್ಯೆಗೆ ಕರೆ ಮಾಡಿ ಸಾಕು’

Hassan News: ಸಮಸ್ಯೆನ್ನಿಟ್ಟುಕೊಂಡು ಸಾರ್ವಜನಿಕರು ಯಾರಾದರೂ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಪೊಲೀಸ್ ಅಧಿಕಾರಿಗಳು ಇಲ್ಲವೇ ಸಿಬ್ಬಂದಿಗಳು ಸ್ಪಂದಿಸದಿದ್ದರೇ ಇಲ್ಲವೇ ದೂರು ಸ್ವೀಕರಿಸದೇ ವಿಳಂಬ ಮಾಡಿದೇ ಸುಮ್ಮನೆ ಕೂರಬೇಡಿ. ನಿಮ್ಮ ದೂರನ್ನು ನಮಗೆ ತಲುಪಿಸಲು 08122265೦೦೦ ಕರೆ ಮಾಡಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ತಮ್ಮ...

12 ಲಕ್ಷ ಬೆಲೆ ಬಾಳುವ 211 ಗ್ರಾಂ ತೂಕದ 7 ಮಾಂಗಲ್ಯ ಸರ ವಶ: ಎಸ್ಪಿ ಹರಿರಾಂ

Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...

ಮೊಬೈಲ್ ಕಳೆದು ಹೋದ್ರೆ ಇನ್ಮುಂದೆ ಹುಡುಕುವುದು ತೀರ ಸುಲಭ..!

ಹಾಸನ: ಮೊಬೈಲ್ ಪೋನ್ ಏನಾದರೂ ಕಳೆದು ಹೋಗಿದ್ದರೇ ಇನ್ಮುಂದೆ ಹುಡುಕುವುದು ತೀರ ಸುಲಭ. 8277959500 ಈ ಸಂಖ್ಯೆಗೆ ಹಾಯ್ ಎಂದು ಕಳುಹಿಸಿದ್ರೆ ನಿಮ್ಮ ವಾಟ್ಸಾಪ್ ಗೆ ಲಿಂಕ್ ಬರುತ್ತದೆ. ಅದರಲ್ಲಿ ನಿಮ್ಮ ಡಿಟೈಲ್ಸ್ ಕಳುಹಿಸಿದರೇ ಶೀಘ್ರವೇ ಮೊಬೈಲ್ ನ್ನು ಪೊಲೀಸರು ಹುಡುಕಿ ವಾಪಸ್ ಕೊಡಲಿದ್ದಾರೆ. ಯಾರಾದರೂ ಸೆಕೆಂಡ್ ಮೊಬೈಲ್ ಖರೀದಿ ಮಾಡಲು ಯೋಚನೆ ಮಾಡಿದ್ದರೇ ಸಲ್ಪ ಯೋಚಿಸಿ...

ಒಂದು ವರ್ಷದಲ್ಲಿ ವಶಪಡಿಸಿಕೊಂಡ ನಗದು, ಒಡವೆ ವಾರಸುದಾರರಿಗೆ ವಾಪಸ್..

ಹಾಸನ: 2022- 23 ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಹಾಗೂ ದರೋಡೆ ಪ್ರಕರಣಗಳಲ್ಲಿ ವಶ ಪಡಿಸಿಕೊಂಡಿರುವ ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ವಸ್ತುಗಳನ್ನು ಎಸ್ಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾರಸುದಾರರಿಗೆ ನೀಡಲಾಯಿತು. ಈ ಸಂಧರ್ಭದಲ್ಲಿ ಎಸ್ಪಿ ಹರಿರಾಂ ಶಂಕರ್ ಮಾತನಾಡಿ, ರಾಜ್ಯದ ವಿವಿಧ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img