Hassan News:
ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ತಂಬಲಗೇರಿ ಗ್ರಾಮದ ನವೀನ್ ಹತ್ಯೆ ಹಿಂದೆ ಅಕ್ರಮ ಮರಳುಗಾರಿಕೆ ಧ್ವೇಷ ಇದೆ ಎಂಬುವುದು ಬೆಳಕಿಗೆ ಬಂದಿದೆ. ಗುಂಡೇಟಿನಿಂದ ಸಾವನ್ನಪ್ಪಿದ ನವೀನ್ ಹತ್ಯೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬರ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕು, ಕಾಡ್ರೇಜ್ ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಂ ಶಂಕರ್...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...