Hassan News:
ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ತಂಬಲಗೇರಿ ಗ್ರಾಮದ ನವೀನ್ ಹತ್ಯೆ ಹಿಂದೆ ಅಕ್ರಮ ಮರಳುಗಾರಿಕೆ ಧ್ವೇಷ ಇದೆ ಎಂಬುವುದು ಬೆಳಕಿಗೆ ಬಂದಿದೆ. ಗುಂಡೇಟಿನಿಂದ ಸಾವನ್ನಪ್ಪಿದ ನವೀನ್ ಹತ್ಯೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬರ ಬಂಧನವಾಗಿದೆ. ಕೃತ್ಯಕ್ಕೆ ಬಳಸಿದ್ದ ಬಂದೂಕು, ಕಾಡ್ರೇಜ್ ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಂ ಶಂಕರ್...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...