Monday, July 13, 2026

hassan stories

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತುಕೊಯ್ದ ಪತಿರಾಯ..!

Hasan story: ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು  ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img