Friday, September 18, 2026

Hassan Temple

ಹಾಸನ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ: ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ರೇವಣ್ಣ ಕುಟುಂಬ

Hassan News: ಹಾಸನ : ಇಂದು ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಹಿನ್ನೆಲೆ,  ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಮಾಜಿ ಸಚಿವ ರೇವಣ್ಣನವರು ಕುಟುಂಬ ಸಮೇತರಾಗಿ ಬಂದಿದ್ದರು. ಸಂಸದ ಪ್ರಜ್ವಲ್‌ರೇವಣ್ಣ, ಎಂಎಲ್‌ಸಿ ಸೂರಜ್‌ರೇವಣ್ಣ, ಜಿ.ಪಂ. ಮಾಜಿಸದಸ್ಯೆ ಭವಾನಿರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪ್ರತೀ ವರ್ಷ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img