ಹಾಸನ ಜಿಲ್ಲೆಯಲ್ಲಿ ಹಲವು ವರ್ಷಗಳ ಬಳಿಕ ಮತ್ತೆ ಸ್ಪಾಟ್ಲೈಟ್ಗೆ ಬಂದಿರುವ ಎರಿನ್ ಫೌಂಡೇಷನ್, ಹಾಸನ ಜಿಲ್ಲೆಯ ಅಭಿವೃದ್ಧಿಗೆ ಹೊಸ ಮಾಸ್ಟರ್ ಪ್ಲಾನ್ ಜೊತೆ ರೀ-ಎಂಟ್ರಿ ಮಾಡಿದೆ. ಜಿಲ್ಲೆಯಲ್ಲಿ ಡೆವಲಪ್ಮೆಂಟ್ ಆಕ್ಟಿವಿಟಿಗಳನ್ನು ಮತ್ತಷ್ಟು ಬೂಸ್ಟ್ ಮಾಡುವ ಗುರಿಯೊಂದಿಗೆ ಸಂಸ್ಥೆ ಮತ್ತೆ ಆಕ್ಟಿವ್ ಆಗಿದೆ. ಹಿಂದಿನ ದಿನಗಳಲ್ಲಿ ಹಾಸನ ಬೆಳವಣಿಗೆ ಕೇಂದ್ರ ಯೋಜನೆಗಳ ಭಾಗವಾಗಿ ಹಲವು ಸಾಮಾಜಿಕ...
ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68 ವರ್ಷದ ವೃದ್ದನನ್ನು ತಮ್ಮೇಗೌಡ ಎಂದು ಗುರುತಿಸಲಾಗಿದೆ. ಬೋರೇಗೌಡ ಅಲಿಯಾಸ್ ಲೋಕೇಶ್ (49) ಎಂಬಾತ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯರ ಪ್ರಕಾರ, ಆತ ಪುಡಿ ರೌಡಿ ಎಂದು...
ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ಮನೆಗೆ ಲೋಕಾಯುಕ್ತ DySP ಸುರೇಶ್ ಕುಮಾರ್ ಹಾಗೂ ಇನ್ಸ್ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿತು.
ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ,...
ಹಾಸನ ಪಡಿತರ ಅಕ್ಕಿ ಅಕ್ರಮ ಸಾಗಣೆ ದಂಧೆ ಅಧಿಕಾರಿಯೊಬ್ಬರನ್ನು ಬಲಿ ಪಡೆದಿರುವ ಅನುಮಾನ ಮೂಡಿದೆ. ಲಾರಿ ಹರಿದು ಸಾವಿಗೀಡಾಗಿದ್ದ ಸಾರಿಗೆ ಇಲಾಖೆ ತಪಾಸಣಾ ಇನ್ಸ್ಪೆಕ್ಟರ್ ಶಕುನಿಗೌಡ ಪ್ರಕರಣ ಸ್ಫೋಟಕ ತಿರುವು ಪಡೆದಿದ್ದು, ಇದು ಅಪಘಾತವಲ್ಲ ಕೊಲೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಶನಿವಾರ ಬೆಳಗ್ಗೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ, ನಲ್ಲೂರು–ಮಗ್ಗೆ ಮಾರ್ಗದಲ್ಲಿ...
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ ಶುರುವಾಗುತ್ತಿದೆ. ಈಗ ಮತ್ತೆ ಕಳೆದ ಮೂರು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ...
ಇಲ್ಲಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಚ್.ಎಂ. ದಿನೇಶ್ ಅವರು ಆಯ್ಕೆಯಾಗಿದ್ದಾರೆ. ಅವರು 5 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಉಪಾಧ್ಯಕ್ಷರಾಗಿ ತೀರ್ಥಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 15 ಸದಸ್ಯರ ಬಲದ ಬ್ಯಾಂಕಿನಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಂ. ದಿನೇಶ್ ಮತ್ತು ಎಸ್.ಎಚ್....
ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭವಾಗಿ ಮೂರು ದಿನಗಳಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶನಿವಾರ ಸಂಜೆ 7 ಗಂಟೆಗೆ ದರ್ಶನ ಸ್ಥಗಿತಗೊಳಿಸಲಾಗಿದ್ದು, ಭಾನುವಾರ ಬೆಳಿಗ್ಗೆ 5 ಗಂಟೆಗೆ ಪುನಃ ಆರಂಭವಾಯಿತು.
ಮಧ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್ ರಸ್ತೆ ಉದ್ದಕ್ಕೂ ಸಹಸ್ರಾರು...
Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ.
ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರೇನಾದರೂ ಕ್ರಮ ಕೈಗ``ಳ್ಳುತ್ತಾರಾ ಅಂತಾ ಕಾದು ನೋಡೋಣವೆಂದು ರೇವಣ್ಣ ಹೇಳಿದ್ದಾರೆ.
ಇನ್ನು ಹಾಸನದಲ್ಲಿ ಹೃದಯಾಘಾತ ಸಮಸ್ಯೆ ಜೋರಾಗಿ, ಸಾವು ಹೆಚ್ಚಾಗುತ್ತಿರುವ...
Hubli News: ಹುಬ್ಬಳ್ಳಿ: ಎಲ್ಲಿ ನೋಡಿದರೂ ಹೃದಯಾಘಾತದ್ದೇ ಸುದ್ದಿ, ದಿನಕ್ಕೆ ಕರ್ನಾಟಕದಲ್ಲೇ 4ರಿಂದ 5 ಮಂದಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿತ್ತು. ಆದರೆ ಇದೀಗ ಹುಬ್ಬಳ್ಳಿ ಕಮ್ಸ್ ಆಸ್ಪತ್ರೆಯಲ್ಲಿಯೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಕಳೆದ ಒಂದೇ ತಿಂಗಳು 26 ಜನ ಹಾರ್ಟ್ ಅಟ್ಯಾಕ್ನಿಂದ ಸಾವನ್ನಪ್ಪಿದ್ದಾರೆ. ಇದೇ ಜನವರಿಯಿಂದ ಇಲ್ಲಿಯವರೆಗೂ 101 ಜನ...
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...