Political News: ಹಾಸನದ ಹರದನಹಳ್ಳಿ ಈಶ್ವರ ದೇವಾಲಯದಲ್ಲಿ ಪ್ರಜ್ವಲ್ ರೇವಣ್ಣ ಪೂಜೆ ನೆರವೇರಿಸಿ, ಪ್ರಜಾಪ್ರಭುತ್ವದ ಹಕ್ಕನ್ನ ಚಲಾವಣೆ ಮಾಡಿದ್ದಾರೆ.
ನೂರಕ್ಕೆ ನೂರು ಭಾಗ ಗೆಲ್ತೀವಿ. ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದ್ದಾರೆ. 8.30 ರ ವೇಳೆಗೆ ದೇವೇಗೌಡ ರು ಮತದಾನ ಮಾಡುವರು. ಈ ಬಾರಿ ಮೊದಲ ಹಂತದಲ್ಲಿ 14 ಕ್ಕೆ 14 ಸ್ಥಾನವನ್ನೂ ಗೆಲ್ಲುತ್ತೇವೆ...
Hassan News: ಹಾಸನ : ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಕೆಎಸ್ಆರ್ಟಿಸಿ ಬಸ್ ಕೂಡ ರಸ್ತೆಯಲ್ಲಿ ಹೊತ್ತಿ ಉರಿದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬೇಡಿಗನಹಳ್ಳಿ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಮತ್ತು ಬಸ್ ಎರಡೂ ಬೆಂಗಳೂರಿನಿಂದ ಹೊರಟಿತ್ತು. ಮುಂದೆ ಹೋಗುತ್ತಿದ್ದ ಬೈಕ್ಗೆ...
Political News: ಲೋಕಸಭಾ ಚುನಾವಣೆ ಅಂಗವಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಪರವಾಗಿ ಬೇಲೂರಿನಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಯಾತ್ರೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ, ನಾವು ಪ್ರಧಾನಿ ನರೇಂದ್ರ ಮೋದಿ ಅವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ. ನಾವು ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ ವಂಚಿಸಲ್ಲ....
Hassan News: ಹಾಸನ: ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ಹಾಸನದಲ್ಲಿ ಅದ್ಭುತವಾಗಿ ಪ್ರಚಾರ ನಡೆಯುತ್ತಿದೆ. ಹೆಣ್ಣು ಮಕ್ಕಳೇ ಸ್ವಯಂಸ್ಪೂರ್ತಿಯಿಂದ ಬಂದು ಪ್ತಚಾರ ಮಾಡ್ತಾ ಇದ್ದಾರೆ. ಖಂಡಿತಾ ನೂರಕ್ಕೆ ನೂರು ದೇವರು ಫಲ ಕೊಡೊ ವಿಶ್ವಾಸ ಇದೆ. ಇಂದು ಕುಮಾರಣ್ಣ ಚನ್ನರಾಯಪಟ್ಟಣ ದಲ್ಲಿ ರೋಡ್ ಶೋ ಹಾಗು ಬೃಹತ್ ಸಭೆ ನಡೆಸುತ್ತಾರೆ. ಕೇಂದ್ರ ಸಚಿವರು...
Hassan News: ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ಪಟೇಲ್ ಇಂದು ಮತಯಾಚಿಸಿದರು. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಶ್ರೇಯಸ್ಪಟೇಲ್, ವಕೀಲರನ್ನು ಭೇಟಿ ಮಾಡಿ, ತನಗೆ ಮತ ನೀಡುವಂತೆ ಕೇಳಿದ್ದಾರೆ.
ಬಳಿಕ ಮಾತನಾಡಿದ ಶ್ರೇಯಸ್, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ...
Hassan News: ಹಾಸನ : ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ,...
Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹಾಸನಕ್ಕೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ತುಂಬಾ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮೋದಿ ಸರ್ಕಾರ ತರಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ....
Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್ರೇವಣ್ಣ ಮಾತನಾಡಿದ್ದು, ಲೋಕಸಭಾ ಚುನಾವಣೆ ಉಸ್ತುವಾರಿ ಆಗಿರುವ ರಾದಾಮೋಹನ್ ದಾಸ್ ಅವರು ಹಾಸನಕ್ಕೆ ಬಂದಿದ್ದಾರೆ. ಬಿಜೆಪಿ ಮುಖಂಡರು, ಶಾಸಕರನ್ನು ಕರೆ ಸಭೆ ಮಾಡಿದ್ದಾರೆ. ಒಂದೊಂದೆ ತಾಲ್ಲೂಕಿನ ಬಗ್ಗೆ ಮಾಹಿತಿ ಪಡೆದು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟನ್ನು ಮೂಡಿಸಿದ್ದಾರೆ. ನಮ್ಮ ಮುಖ್ಯವಾದ ಗುರಿ ನರೇಂದ್ರಮೋದಿ...
Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು, ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...
Hassan Political News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ಎಷ್ಟು ಎಂದು ಘೋಷಿಸಿಕೊಂಡಿದ್ದಾರೆ.
ಶ್ರೇಯಸ್ ಪಟೇಲ್ 41 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆ ಬಾಳೋ ಆಸ್ತಿಗಳಿದೆ. ಶ್ರೇಯಸ್ 1.25 ಲಕ್ಷ ನಗದು ಹೊಂದಿದ್ದು, ಪತ್ನಿ ಬಳಿ 3.94 ಲಕ್ಷ ನಗದು ಇದೆ. ವಿವಿಧ ಬ್ಯಾಂಕ್...
Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ.
ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ...