Thursday, February 12, 2026

Hassan

ಉಪಚುನಾವಣೆ ದಿನಾಂಕ ಘೋಷಣೆ

Political News: 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವನಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13ರಂದು ಫಲಿತಾಂಶ ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದ ರಾಯ್ ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಹಾರದ ರುಪೌಲಿ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರವಾರ,...

ಹಾಸನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Hassan News: ಹಾಸನ: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಹಿನ್ನೆಲೆ ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಎದುರು ಪಟಾಕಿ ಸಿಡಿಸಿ, ನರೇಂದ್ರ ಮೋದಿ ಪರ ಘೋಷಣೆ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನೊಂದೆಡೆ ಕೇಂದ್ರ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ, ಪ್ರಮಾಣವಚನ ಸ್ವೀಕರಿಸಿದ್ದು, ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು...

ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ

Political News: ನರೇಂದ್ರ ಮೋದಿಯವರು ಮೂರನೇ ಬಾರಿಗಿ ದೇಶದ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಬಿಜೆಪಿ‌ ಹಾಗೂ ಜೆಡುಎಸ್ ಕಾರ್ಯಕರ್ತರು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ವೈ- ನಗರದ ಟಿಕಾರೆ ರೋಡನ ಶ್ರೀರಾಮ ಮಂದಿರದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಹಾಗೂ ಜಿಡಿಎಸ್ ಸ್ಥಳೀಯ ಮುಖಂಡರ ನೇತೃತ್ವದಲ್ಲಿ...

ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

National Political News: ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ, ಇಂಗ್ಲೀಷಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಬಿಜೆಪಿ ನಾಯಕರು, ವಿದೇಶಿ ಅಧ್ಯಕ್ಷರು, ಸೆಲೆಬ್ರಿಟಿಗಳ...

ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

National Political News: ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದು, ಹಲವು ನಾಯಕರ ಸಮ್ಮುಖದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಮೈತ್ರಿ ನಾಯಕರು, ಸೆಲೆಬ್ರಿಟಿಗಳು, ಕ್ರಿಕೇಟಿಗರು, ಹಲವು ದೇಶದ ಪ್ರಧಾನಿಗಳು, ಅಧ್ಯಕ್ಷರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕರ್ನಾಟಕದಿಂದ ಪ್ರಹ್ಲಾದ್ ಜೋಶಿ 5ನೇ ಬಾರಿಗೆ...

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್...

ಮೋದಿ ಪದಗ್ರಹಣಕ್ಕೆ ಕೌಂಟ್‌ಡೌನ್: ಪ್ರಹ್ಲಾದ್ ಜೋಶಿಯವರಿಗೂ ಕೇಂದ್ರ ಸಚಿವ ಸ್ಥಾನಕ್ಕೆ ಆಹ್ವಾನ

New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಅವರ ನೂತನ...

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಸಿಎಂ ಮೂಗಿನ ಕೆಳಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಈ ಸರ್ಕಾರ ವಜಾಗೊಂಡರು ಆಶ್ಚರ್ಯವಿಲ್ಲ: ಟೆಂಗಿನಕಾಯಿ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ದುರ್ವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಆ ಕಾರಣಕ್ಕೇನೆ ಸಚಿವ ನಾಗೇಂದ್ರ ಅವರನ್ನ ಮೊದಲೆ ಬಲಿ ಕೊಡುವ ಕೆಲಸವನ್ನ ಸಿಎಂ ಮಾಡಿದ್ದಾರೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾದ್ಯಮದ ಜತೆಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಯೊಂದಿಗೆ ಇದು ನಿಲ್ಲೊದಿಲ್ಲ. ಪ್ರಕರಣದಲ್ಲಿ...

ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್

Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ. ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img