Friday, February 13, 2026

Hassan

ಹಕ್ಕಿ ಜ್ವರ ಬಂದು ವಿಶ್ವದಲ್ಲೇ ಮೊದಲ ವ್ಯಕ್ತಿ ಸಾವು: ಭಾರತದಲ್ಲೂ ಹರಡಿದೆ ಈ ಮಾರಕ ಖಾಯಿಲೆ

International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ. ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...

ಅಯೋಧ್ಯೆ ಸದಾ ರಾಜನಿಗೆ ದ್ರೋಹವೇ ಆಗಿದೆ ಎಂದ ನಟ

Political News: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗದ ಕಾರಣ ನಟ, ಸುನೀಲ್ ಲಾಹಿರಿ ಆಕ್ರೋಶ ಹೊರಹಾಕಿದ್ದಾರೆ. ರಾಮಾಯಣ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ಸುನೀಲ್, ಲೋಕಸಭೆ ಫಲಿತಾಂಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ಸದಾ ರಾಜನಿಗೆ ದ್ರೋಹವೇ ಆಗಿದೆ. ಈ ಚುನಾವಣೆಯಲ್ಲಿ ನನ್ನಿಷ್ಟದ ಇಬ್ಬರು ವ್ಯಕ್ತಿಗಳು ಗೆದ್ದಿದ್ದಾರೆ. ಜೈ ಶ್ರೀರಾಮ್. ನಾನು ನಿಮಗೆ ಯಾವಾಗಲೂ...

ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ

Political News: ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಇದೀಗ, ನಾಗೇಂದ್ರ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಹೊಣೆ ಹೊತ್ತು ರಾಜೀನಾಮೆ...

ಜೂನ್ 9ಕ್ಕೆ ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ

Political News: ಬಹುಮತ ಬರದಿದ್ದರೂ, ಮೈತ್ರಿ ಅಭ್ಯರ್ಥಿಗಳ ಸಹಾಯದಿಂದ ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಮೋದಿ 8ನೇ ತಾರೀಕು 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಹೇಳಲಾಗಿತ್ತು. ಆದರೆ, ದಿನಾಂಕ ಬದಲಾಗಿದ್ದು, ಭಾನುವಾರದ ದಿನ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ...

ಸಿಎಂ ಅಸಹಾಯಕರಾಗಿದ್ದಾರೆ. ಸಚಿವರ ರಾಜೀನಾಮೆ ಪಡೆಯುವ ಧೈರ್ಯವನ್ನ ಸಿಎಂ ಮಾಡಿಲ್ಲ: ಬಿ.ವೈ.ವಿಜಯೇಂದ್ರ

Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ‌ಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ...

ಅಥಣಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಸತೀಶ್ ಜಾರಕಿಹೊಳಿ

Political News: ಚಿಕ್ಕೋಡಿ : ಅಥಣಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಥಣಿಯಲ್ಲಿ ಕಾರ್ಯಕರ್ತರಿಗಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ಹಗಲು ಕಂಡ ಬಾವಿಗೆ ರಾತ್ರಿ ಬೀಳಬಾರದು ಆದ್ರೆ ನಾವು ಬಿದ್ವಿ. ಸ್ಥಳೀಯ ಶಾಸಕರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮೋಸ ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲೂ...

ಡಲ್ ಆಯ್ತು ಕನ್ನಡ ಚಿತ್ರರಂಗ: ಚುರುಕಿಗೆ ಸ್ಟಾರ್ ಸಿನಿಮಾಗಳ ರೀ ರಿಲೀಸ್

Movie News: ಕನ್ನಡ ಚಿತ್ರರಂಗದಲ್ಲೀಗ ಸ್ಟಾರ್ ಸಿನಿಮಾಗಳು ಮರುಬಿಡುಗಡೆ ಕಾಣುತ್ತಿವೆ. ಹೌದು, ಚಿತ್ರಮಂದಿರಗಳಿಗೆ ಜನರು ಹೋಗುತ್ತಿಲ್ಲ. ಯಾವುದೇ ಸಿನಿಮಾ ತೆರೆಕಂಡರೂ ಚಿತ್ರಮಂದಿರ ಬಣಗುಡುತ್ತಿದೆ. ಅದರಲ್ಲೂ ಹೊಸಬರ ಸಿನಿಮಾಗಳು ರಿಲೀಸ್ ಆಗಿಬಿಟ್ಟರಂತೂ ಕಷ್ಟ ಹೇಳತೀರದು.ಮಾರ್ನಿಂಗ್ ಶೋಗೆ ಬೆರಳೆಣಿಕೆಯಷ್ಟು ಜನ ಕಾಣುವುದು ಬಿಟ್ಟರೆ, ಉಳಿದಂತೆ ಪ್ರದರ್ಶನಗಳಂತೂ ಖಾಲಿ ಖಾಲಿ. ಹೀಗಾಗಿ ಜನರನ್ನು ಥಿಯೇಟರ್ ನತ್ತ ಕರತರುವ ಸಲುವಾಗಿ ಸ್ಟಾರ್...

June 7ಕ್ಕೆ ತೆರೆಕಾಣಲಿದೆ ಬಹು ನಿರೀಕ್ಷಿತ ಕ್ರೀಡಾ ಕಥೆ ‘ಸಹಾರಾ’

Movie News: ಬಹು ನಿರೀಕ್ಷಿತ ಕ್ರೀಡಾ ಕಥೆಯುಳ್ಳ "ಸಹಾರಾ" ಚಿತ್ರ ಇದೇ ಜೂನ್ 7ರಿಂದ ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸಹಾರಾ" ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು. ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ‌ ಕನಸನ್ನು...

ಬಹುನಿರೀಕ್ಷಿತ ‘ಕೋಟಿ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ!

Movie News: ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ. ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ...

ಚಿಕ್ಕಣ್ಣ ಮತ್ತೆ ಹೀರೋ: ಎ..ಪಿ.ಅರ್ಜುನ್ ನಿರ್ಮಾಣ

Movie News: ಕನ್ನಡ ಚಿತ್ರರಂಗದಲ್ಲಿ ಬದಲಾವಣೆಯ ಗಾಳಿ ಆಗಾಗ ಬೀಸುತ್ತಲೇ ಇರತ್ತೆ. ಇಲ್ಲಿ ನಿರ್ದೇಶಕರಾದವರು ಹೀರೋ ಆಗಿದ್ದಾರೆ. ಹೀರೋ ಆದವರು ನಿರ್ದೇಶಕರಾಗಿದ್ದಾರೆ. ನಿರ್ಮಾಪಕರಾಗಲು ಬಂದವರು ಹೀರೋ ಮತ್ತು ನಿರ್ದೇಶಕರಾದ ಉದಾಹರಣೆಗಳಿಗೇನೂ ಲೆಕ್ಕವಿಲ್ಲ.ಇಲ್ಲೀಗ ಮತ್ತೊಂದು ಬದಲಾವಣೆಯ ಸುದ್ದಿ.ಅದೇನಪ್ಪ ಅಂದರೆ, ಚಿಕ್ಕಣ್ಣ ಮತ್ತೊಂದು ಹೊಸ ಸಿನಿಮಾಗೆ ಹೀರೋ ಆಗುತ್ತಿದ್ದಾರೆ. ಹೌದು, ಉಪಾಧ್ಯಕ್ಷ ಸಿನಿಮಾ ಮೂಲಕ ಹೀರೋ ಆಗಿದ್ದ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img