Friday, February 13, 2026

Hassan

ಹುಟ್ಟುಹಬ್ಬದ ದಿನವೇ ಬಿಜೆಪಿ ಅಭ್ಯರ್ಥಿ ಅಣ್ಣಾ ಮಲೈಗೆ ಶಾಕ್: ಚುನಾವಣೆಯಲ್ಲಿ ಸೋಲು

Political News: ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣೈ ಮಲೈ 17 ಸಾವಿರಗಳ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ. ಇಂದು ಅಣ್ಮಾಮಲೈ ಹುಟ್ಟುಹಬ್ಬವಾಗಿದ್ದು, ಸಂಭ್ರಮದಿಂದಿರಬೇಕಾದ ಅಣ್ಣಾ ಮಲೈ, ಸೋಲನ್ನಪ್ಪಿ ಬೇಸರದಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ ಸೋಲನ್ನಪ್ಪಿದ್ದಾರೆ. ಇನ್ನು ಕೇರಳದ ತ್ರಿಶೂರಿನಲ್ಲಿ ಭಾರೀ ಅಚ್ಚರಿಯ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ....

ಉತ್ತರಪ್ರದೇಶದಲ್ಲಿ ಬಿಜೆಪಿ ಫಲಿತಾಂಶ ಅಪೇಕ್ಷೆಗಿಂತ ಕಡಿಮೆಯಾಗಿದ್ದಕ್ಕೆ ಜೋಶಿ ಹೇಳಿದ್ದೇನು..?

Dharwad News: ಧಾರವಾಡ: ಧಾರವಾಡದಲ್ಲಿ ಸತತ 5ನೇ ಬಾರಿಗೆ ಗೆಲ್ಲುವ ನಿರೀಕ್ಷೆಯಲ್ಲಿರುವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ನನ್ನ ಕ್ಷೇತ್ರದ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನನಗೆ 1ಲಕ್ಷ ಮುನ್ನಡೆ ಮತದಾರ ಪ್ರಭುಗಳ ನೀಡಿದ್ದಾರೆ. ಧಾರವಾಡ ಲೋಕ ಸಭಾ ಕ್ಷೇತ್ರದಲ್ಲಿ ಜನಾ ಬಿಜೆಪಿ ಕೈ ಹಿಡಿದಿದ್ದಾರೆ. ಜನತೆ ಸೇರಿ ಪಕ್ಷದ ಕಾರ್ಯಕರ್ತರು ಹಾಗೂ...

ಶ್ರೇಯಸ್ ಪಟೇಲ್ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪೆನ್‌ಡ್ರೈವ್ ಪ್ರಕರಣದ ಪ್ರಮುಖ ಆರೋಪಿಗಳು

Hassan News: ಹಾಸನ: ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಂಭ್ರಮಿಸಿದ್ದಾರೆ. ಹೊಳೆನರಸೀಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ಇನ್ನು ಈ ಸಂಭ್ರಮಾಚರಣೆಯಲ್ಲಿ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿ, ಕಾರ್ತಿಕ್ ಗೌಡ...

Mandya Result: ಮಂಡ್ಯದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ಭರ್ಜರಿ ಜಯ

Mandya News: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದರೆ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾರಕ್, ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ ಗೆಲುವು ಸಾಧಿಸಿದ್ದಾರೆ. ಇನ್ನು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಜಯಭೇರಿ ಬಾರಿಸಿದರೆ,...

ಧಾರವಾಡದ ನುಗ್ಗಿಕೇರಿ ಆಂಜನೇಯನ ದರ್ಶನ ಪಡೆದ ಪ್ರಹ್ಲಾದ ಜೋಶಿ

Dharwad News: ಧಾರವಾಡ: ಲೋಕಸಭಾ ಚುನಾವಣೆಯಲ್ಲಿ ಐದನೇ ಬಾರಿಯೂ ಗೆಲುವು ಪಕ್ಕಾ ಆದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು ಧಾರವಾಡದ ಪ್ರಸಿದ್ಧ ನುಗ್ಗಿಕೇರಿ ಆಂಜನೇಯನ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯನ ದರ್ಶನ ಪಡೆದುಕೊಂಡರು. ಚುನಾವಣಾ ಮತ ಎಣಿಕೆ ಆರಂಭದಿಂದಲೂ ಪ್ರಹ್ಲಾದ ಜೋಶಿ ಅವರು ಮುನ್ನಡೆ ಕಾಯ್ದುಕೊಂಡು ಬಂದಿದ್ದಾರೆ. ಅವರ ಗೆಲುವು ಬಹುತೇಕ ಪಕ್ಕಾ...

ಹಾಸನದಲ್ಲಿ ಜಯಭೇರಿ ಬಾರಿಸಿದ ಶ್ರೇಯಸ್ ಪಟೇಲ್: 25 ವರ್ಷಗಳ ಬಳಿಕ ಕಾಂಗ್ರೆಸ್‌ಗೆ ಗೆಲುವು

Hassan News: ಹಾಸನ: ಹಾಸನದಲ್ಲಿ 25 ವರ್ಷಗಳ ಬಳಿಕ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಶ್ರೇಯಸ್ ಪಟೇಲ್ ಜಯಭೇರಿ ಬಾರಿಸಿದ್ದಾರೆ. 1999ರಲ್ಲಿ ಪುಟ್ಟಸ್ವಾಮಿಗೌಡರು ದೇವೇಗೌಡರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಿದ್ದರು. ಇದೀಗ ಪುಟ್‌ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್ ಪಟೇಲ್, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಿದ್ದಾರೆ. https://karnatakatv.net/lok-sabha-election-2024-preparations-begin-for-prime-ministers-oath-taking/ https://karnatakatv.net/12000-accounts-were-opened-in-just-10-days-saying-that-if-congress-wins-1-lakh-rupees-will-come/ https://karnatakatv.net/even-before-the-result-the-bjp-is-ready-to-prepare-and-distribute-heaps-of-laddus/

ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ ನೀತಾ ಅಂಬಾನಿ ಚಿನ್ನದ ವಾಟರ್ ಬಾಟಲ್

Viral News: ಭಾರತದ ಆಗರ್ಭ ಶ್ರೀಮಂತ ಮುಖೇಶ್ ಅಂಬಾನಿ ಪತ್ನಿ ನೀತಾ ಅಂಬಾನಿ, ಅದೆಷ್ಟರ ಮಟ್ಟಿಗೆ ಐಷಾರಾಮಿ ಜೀವನವನ್ನು ನಡೆಸುತ್ತಿದ್ದಾರೆಂದು ಯಾರೂ ಊಹಿಸಲು ಸಾಧ್ಯವೇ ಇಲ್ಲ. ಈಕೆ ಊಟ ಮಾಡುವ ತಟ್ಟೆ, ಕುಡಿಯುವ ನೀರಿನ ಗ್ಲಾಸ್ ಮತ್ತು ಬಾಟಲಿ, ಬಳಸುವ ವಾಶ್‌ರೂಂ ಕೂಡ ಚಿನ್ನದ್ದಾಗಿದೆ. ನೀತಾ ಬರ್ತ್‌ಡೇಗಾಗಿ ಮುಖೇಶ್ ಚಿನ್ನದ ಕಮಾಡ್ ಮಾಡಿಸಿಕೊಟ್ಟಿದ್ದರು. ಇದೀಗ ಆಕೆ...

Election Result 2024: ಡಿ.ಕೆ.ಸುರೇಶ್ ವಿರುದ್ಧ ಡಾ.ಮಂಜುನಾಥ್ ಭಾರೀ ಮುನ್ನಡೆ

Political News: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಡಾ. ಮಂಜುನಾಥ್, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ್ದಾರೆ. ಮತಎಣಿಕೆ ಶುರುವಾದಾಗಿನಿಂದ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದು, 2 ಲಕ್ಷ ಮತಗಳ ಅಂತರದಿಂದ ಮಂಜುನಾಥ್ ಗೆಲ್ಲಲಿದ್ದಾರೆಂದು ಅಂದಾಜಿಸಲಾಗುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕರ್ನಾಟಕದಲ್ಲಿ...

ಮಾಜಿ ಸಚಿವ ರೇಣುಕಾಚಾರ್ಯ ಮತ್ತು ಅವರ ಪುತ್ರನಿಗೆ ಜೀವ ಬೆದರಿಕೆ

Political News: ದಾವಣಗೆರೆಯ ಹೊನ್ನಾಳಿಯ ಮಾಜಿ ಶಾಸಕ, ರೇಣಾಕಾಚಾರ್ಯ ಮತ್ತು ಅವರ ಪುತ್ರನಿಗೆ ಸೋಮವಾರ ರಾತ್ರಿಯೊಳಗೆ ನಿಮ್ಮನ್ನು ಕೊಲ್ಲುವುದಾಗಿ, ಜೀವ ಬೆದರಿಕೆ ಕರೆ ಬಂದಿದೆ. ಅಂತರಾಷ್ಟ್ರೀಯ ಸಂಖ್ಯೆಯಿಂದ ಅನಾಮಿಕ ವ್ಯಕ್ತಿ ಕರೆ ಮಾಡಿ, ಈ ರೀತಿ ಜೀವ ಬೆದರಿಕೆ ಹಾಕಿದ್ದು, ರೇಣುಕಾಚಾರ್ಯ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...

ಫಲಿತಾಂಶಕ್ಕೂ ಮುನ್ನವೇ ರಾಶಿ ರಾಶಿ ಲಡ್ಡು ತಯಾರಿಸಿ, ಹಂಚಲು ಬಿಜೆಪಿಗರು ರೆಡಿ

Political News: ಮೂರು ತಿಂಗಳ ಕಾಲ ಲೋಕಸಭಾ ಎಲೆಕ್ಷನ್ ಹಲವು ಹಂತಗಳಲ್ಲಿ ನಡೆದು, ಇಂದು ಕೊನೆಗೂ ಫಲಿತಾಂಶ ಬರುವ ದಿನ ಬಂದಿದೆ. ಆದರೆ ಮೊನ್ನೆ ನಡೆದ ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತವೆಂದು ಎಲ್ಲ ಮಾಧ್ಯಮಗಳು ಹೇಳಿದ್ದು, ಬಿಜೆಪಿಗರು ಫಲಿತಾಂಶ ಬರುವ ಮುನ್ನವೇ, ಕೆಜಿಗಟ್ಟಲೇ ಲಡ್ಡು ತಯಾರಿಸಿ, ಹಂಚಲು ರೆಡಿಯಾಗಿದ್ದಾರೆ. ಅಲ್ಲದೇ, ರಿಸಲ್ಟ್...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img