Friday, February 13, 2026

Hassan

ಲೋಕಸಭಾ ಮತ ಎಣಿಕೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿ ದಿವ್ಯಪ್ರಭು

Dharwad News: ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ, ಮತ ಎಣಿಕೆ ಕುರಿತಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಮತ ಎಣಿಕೆ ನಡೆಯಲಿದೆ. ಮತದಾನದ ಬಳಿಕ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಮತ ಯಂತ್ರಗಳನ್ನಿಡಲಾಗಿದೆ. ಜೂನ್ 4 ರಂದು ನಡೆಯುವ ಮತ ಎಣಿಕೆಗೆ ತಯಾರಿ...

ವಿನೋದ್ ಅಸೂಟಿ ಗೆಲ್ಲೋದು ಪಕ್ಕಾ: ಕವಡೆ ಶಾಸ್ತ್ರ ಕೇಳಿದ ಕೈ ಅಭ್ಯರ್ಥಿ ಅಭಿಮಾನಿ

Hubli News: 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಏಣಿಕೆ ಜೂನ್ 4 ರಂದು ನಡೆಯಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಏರಿಳಿತಗಳು ಜೋರಾಗಿದೆ.‌ ಧಾರವಾಡ ಲೋಕಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಮನೆಯಲ್ಲಿಯೇ ಗೆಲ್ಲುವಿನ ಲೆಕ್ಕಾಚರದಲ್ಲಿ ಬ್ಯೂಸಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಭಿಮಾನಿಯೊಬ್ಬ ದೇವರ ಮೊರೆ ಹೊಗಿರುವ ವಿಡಿಯೋ ಈಗ ವೈರಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...

Hubli Crime News: ನೇಹಾ, ಅಂಜಲಿ ಹ* ಮಾಡಿದ ಹಾಗೆ ನಿಮ್ಮ ಹ* ಎಂದು ಶಿಕ್ಷಕಿಗೆ ಬೆದರಿಕೆ ಪತ್ರ

Hubli News: ಹುಬ್ಬಳ್ಳಿ: ನೇಹಾ ಹಾಗೂ ಅಂಜಲಿ ಹತ್ಯೆ ದೇಶದಲ್ಲಿ ಸದ್ದು ಮಾಡಿದ ಪ್ರಕರಣಗಳು ಅದರಂತೆ ನಗರದಲ್ಲಿ ಶಿಕ್ಷಕಿಯೋರ್ವಳಿಗೆ ಅದೇ ಮಾದರಿಯಲ್ಲಿ ಹತ್ಯೆ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದ್ದು, ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಗೆ ಶಿಕ್ಷಕಿ ದೂರು ದಾಖಲಿಸಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲೋನಿಯಲ್ಲಿರುವ ರೋಟರಿ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ದೀಪಾ ಅಡವಿಮಠ ಎಂಬುವವರಿಗೆ...

ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ

Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಆಂತರಿಕ ಕಲಹ ಹೊರಗಡೆ ಬರಲಿದೆ. ಈ ವೇಳೆ ಸಿಎಂ,...

ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೂ ಇದೆ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಆದಿಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು, ಬಳಿಕ ಸಿಬಿಐ ತನಿಖೆಯ ಬಳಿಕ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳೋದ್ರಲ್ಲಿ, ದಾರಿ...

Bigg boss OTT 3: ಸಲ್ಮಾನ್ ಖಾನ್ ಜಾಗಕ್ಕೆ ಬಂದ ನಟ ಅನಿಲ್ ಕಪೂರ್

Bollywood News:  ಹಿಂದಿ ಬಿಗ್‌ ಬಾಸ್‌ನ ನಿರೂಪಕರ ಸ್ಥಾನದಲ್ಲಿದ್ದು, ಇಷ್ಟು ವರ್ಷ ಅತ್ಯುತ್ತಮವಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟವರು ನಟ ಸಲ್ಮಾನ್ ಖಾನ್. ಆ ಸ್ಥಾನದಲ್ಲಿ ಜನ ಬೇರೆ ಯಾರನ್ನೂ ನೋಡಲು ಬಯಸುವುದಿಲ್ಲ. ಕನ್ನಡದಲ್ಲಿ ಕಿಚ್ಚನನ್ನು ಬಿಟ್ಟು ಬೇರೆ ನಿರೂಪಕ ಹೇಗೆ ಬಿಗ್‌ಬಾಸ್‌ಗೆ ಸೂಟ್ ಆಗುವುದಿಲ್ಲ ಎನ್ನಿಸುತ್ತದೆಯೋ, ಅದೇ ರೀತಿ ಸಲ್ಮಾನ್ ಕೂಡ ನೆಚ್ಚಿನ ಬಿಗ್‌ಬಾಸ್...

ಬಿಜೆಪಿಯವರು ನಮ್ಮನ್ನು ರಾಜಕೀಯ ಮಾಡಲು ಆಹ್ವಾನಿಸುತ್ತಿದ್ದಾರೆ ನಾವು ಮಾಡಿ ತೋರಿಸುತ್ತೇವೆ: ಡಿಕೆಶಿ

Political News: ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್, ಈ ಹಿಂದೆ ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು. ಬಿಜೆಪಿಯವರು ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಬಿಜೆಪಿ ಯವರು ಹೇಳಿದ್ದನ್ನೇ ನಾವು ಜಾಹಿರಾತು ನೀಡಿದ್ದೇವೆ. ಆದರೆ ಬಿಜೆಪಿಯವರು ಇದು ಸುಳ್ಳು ಜಾಹೀರಾತು ಎಂದು ಹೇಳಿ ನನ್ನ ಹಾಗೂ ಸಿಎಂ ಅವರು ಸೇರಿದಂತೆ...

ಮಾನ್ಯ ಪ್ರಧಾನಿಯವರೇ, ಸಂಘದಲ್ಲಿ ಕಲಿತ ಪಾಠ ಬಿಟ್ಟು ವಾಸ್ತವಕ್ಕೆ ಕಣ್ತೆರೆಯಿರಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ  ಪ್ರಧಾನಿ ಮೋದಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ಮೋದಿ ಅವರು, ಮಹಾತ್ಮಾ ಗಾಂಧೀಜಿಯವರ ಬಗ್ಗೆ ಸಿನಿಮಾ ಬರುವವರೆಗೂ ಪ್ರಪಂಚದಲ್ಲಿ ಹಲವರಿಗೆ ಗಾಂಧೀಜಿ ಯಾರು ಅಂತಲೇ ಗೊತ್ತಿರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ವಿರುದ್ಧ ಸಿಎಂ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.  ಮಹಾತ್ಮ ಗಾಂಧಿಯವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ...

ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಹಾಸ್ಟೇಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಗರಂ

Dharwad News: ಧಾರವಾಡ: ಧಾರವಾಡ ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳು, ತಮ್ಮ ವಾರ್ಡ್‌ ವಿರುದ್ಧ ರೊಚ್ಚಿಗೆದ್ದು, ಪ್ರತಿಭಟನೆ ನಡೆಸಿದ್ದಾರೆ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದಲ್ಲಿ ಸರಿಯಾಗಿ ಊಟ ಸಿಗುತ್ತಿಲ್ಲ. ಕಳಪೆ ಊಟ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಾರ್ಡನ್ ಪ್ರಸನ್ನ ಅಂಗಡಿ ಎಂಬುವರು...

ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗಾಗಿ ದೇವರ ಮೊರೆ ಹೋದ ಅಭಿಮಾನಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗಾಗಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ವಿನೋದ್ ಅಸೂಟಿ ಅಭಿಮಾನಿ, ದೇವರ ಮೊರೆ ಹೋಗಿದ್ದು, ಕವಡೆ ಶಾಸ್ತ್ರದಲ್ಲೂ ವಿನೋದ್ ಅಸೂಟಿ ಗೆಲುವು ಸಾಧಿಸುತ್ತಾರೆಂದು ಹೇಳಿತ್ತಂತೆ. ಇದೀಗ ದೇವರ ಕಲ್ಲಿನ ಮೊರೆ ಹೋಗಿರುವ ಈ ಅಭಿಮಾನಿ, ಕಲ್ಲನ್ನು ಎತ್ತಲು ಪ್ರಯತ್ನಿಸುವ ಮೂಲಕ ತನ್ನ ಪ್ರಶ್ನೆಗಳಿಗೆ...
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img