Tuesday, October 28, 2025

Hassan

ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಿ : ಎಂಪಿ ಶ್ರೇಯಸ್ ಎಂ ಪಟೇಲ್

Hassan News: ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಅತೀ ಶೀಘ್ರವಾಗಿ ಸಹಾಯವಾಣಿ ತೆರೆದು, ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಇಂದು ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದ್ದಾರೆ.. ಡೆಂಗ್ಯೂ ಹೆಚ್ಚಾದ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಬಳಿಕ...

ಪೊಲೀಸ್ ಪೇದೆಯಿಂದ ಪತ್ನಿ ಕೊ* ಪ್ರಕರಣ: ಶಾಕಿಂಗ್ ಸತ್ಯ ಹೇಳಿದ ಪುತ್ರ

Hassan News: ಹಾಸನ: ಪೊಲೀಸ್ ಪೇದೆಯಿಂದ ಎಸ್ಪಿ ಕಚೇರಿ ಎದುರೇ ಪತ್ನಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಪೇದೆಯ ಮಗ ಸಂಯಮ್ ಹೇಳಿಕೆ ನೀಡಿದ್ದಾನೆ. ಮೊನ್ನೆ ನನ್ನ ತಾಯಿಗೆ ನಮ್ಮ ಅಪ್ಪ ಸ್ಕೂಟಿಯಲ್ಲಿ ಬೇಕಂತಲೇ ಗುದ್ದಿದ್ದ. ಹೆಲ್ಮೆಟ್, ಬ್ಯಾಟ್ ನಲ್ಲಿ ಹೊಡೆಯಲು ಮುಂದಾಗಿದ್ದ. ನಾನು ಮತ್ತು ನನ್ನ ತಮ್ಮ ಅವರನ್ನ ತಡೆದಿದ್ದೆವು. ಏಳೆಂಟು ವರ್ಷದ...

ಚಿಕಿತ್ಸೆಗೆ ಬಂದ ವೃದ್ಧಗೆ ಮೆಹೆಂದಿ ಕೋನ್‌ ಪ್ರಿಸ್ಕ್ರಿಪ್ಷನ್: ವೈದ್ಯಾಧಿಕಾರಿ ಸ್ಪಷ್ಟನೆ

ಸಾಮಾನ್ಯವಾಗಿ ಎಲ್ರೂ ಕೂಡ ಮೆಹೆಂದಿ ಕೋನ್​ ಅನ್ನು ಶುಭ ಸಮಾರಂಭದಲ್ಲಿ ಕೈ ಕಾಲಿಗೆ ಮೆಹೆಂದಿ ಹಾಕೋಕೆ ಬಳಸ್ತಾರೆ. ಅದ್ರೆ ಇಲ್ಲೊಬ್ಬ ಡಾಕ್ಟ್ರು ಓಷಧಿ ಚೀಟಿಯಲ್ಲಿ ಮೆಹೆಂದಿ ಕೋನ್ ಬರೆದು ರೋಗಿಗೆ ತರೋದಕ್ಕೆ ಹೇಳಿದ್ದಾರೆ. ಅರೇ ಮೆಡಿಸಿನ್ ಚೀಟಿಲಿ ಮೆಹೆಂದಿ ಕೋನ್​ ಪ್ರಿಸ್ಕ್ರಿಪ್ಷನ್​ ಅಂತಾ ಕನ್ಪ್ಯೂಸ್​ ಆಗ್ತಿದೀರಾ. ಆ ಕಥೆ ನಾವ್​ ತೋರಿಸ್ತಿವಿ ನೋಡಿ ಕರೆಕ್ಟ್​ ಆಗಿ...

ಸಕಲೇಶಪುರದ ಪಟ್ಲ ಬೆಟ್ಟದಲ್ಲಿ ಸ್ಥಳೀಯರಿಂದ ರೌಡಿಸಂ..? ಪ್ರವಾಸಿಗರ ಆಕ್ರೋಶ

Hassan News: ಹಾಸನ :ಸಕಲೇಶಪುರ: ಪಶ್ಚಿಮ ಘಟ್ಟದ ಸೌಂದರ್ಯ ಸವಿಯಲು ಬಂದ ಪ್ರವಾಸಿಗರ ಮೇಲೆ ಹಲ್ಲೆ ನಡಿಸಿದ ತಿಳಿಗೇಡಿಗಳ ಕ್ರೌರ್ಯತನಕ್ಕೆ ತಾಲೂಕಿನ ಸಾರ್ವಜನಿಕರು ಅಸಮಾದಾನ ವ್ಯಕ್ತಪಡಿಸಿದ್ದಾರೆ. ಸಕಲೇಶಪುರದಿಂದ ಸುಮಾರು 43 ಕಿಲೋ ಮೀಟರ್ ಹಾಗೂ ಬಿಸಲೆಗೆ 6 ಕಿಲೋ ಮೀಟರ್ ಇರುವ ಪಟ್ಲ ಬೆಟ್ಟಕ್ಕೆ ದಿನಕ್ಕೆ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಇದ್ದನ್ನೆ ಬಂಡವಾಳವಾಗಿಸಿಕೊಂಡ ಕೆಲವರು...

VIDEO: ಸೂರಜ್ ರೇವಣ್ಣ ಪತ್ನಿ ಯಾರು? ಅವರ ಹಿನ್ನಲೆ ಏನು?

ಅಸಹಜ ಲೈಂಗಿಕ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ಬಂಧನವಾಗಿದ್ದಾರೆ. ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ತನ್ನ ಮೇಲೆ ಸೂರಜ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಸದ್ಯ ಸೂರಜ್ ಸಿಐಡಿ ವಶದಲ್ಲಿದ್ದಾರೆ. https://youtu.be/g57tiPw3R7g?si=9Ok6LuFn2ytva6wh ಸೂರಜ್ ವಿರುದ್ಧ ಯಾವಾಗ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂತೋ, ಆಗ ಸೂರಜ್ ಪತ್ನಿ...

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್‌..

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...

Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ

Hassan News: ಹಾಸನ: ಸೂರಜ್‌ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.  ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು

Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...

ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಸಂತ್ರಸ್ತನ ವಿರುದ್ಧ ಪ್ರಕರಣ ದಾಖಲು

Hassan News: ಹಾಸನ: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪ ಮಾಡಿದ ಸಂತ್ರಸ್ಥನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆಂದು ಆರೋಪಿಸಿ,ಡಾ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಶಿವಕುಮಾರ್ ಬಳಿ ಅರಕೂಲುಗೂಡು...

ಜಾವಗಲ್ ಎಪಿಎಂಸಿ ಆವರಣದ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಗಲು ದರೋಡೆ..?

Hassan News: ಹಾಸನ: ಜಾವಗಲ್ ಎಪಿಎಂಸಿ ಆವರಣದ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಗಲು ದರೋಡೆ. ರೈತರನ್ನು ಅಸಹಾಯಕರನ್ನಾಗಿ ಮಾಡಿ ಅಟ್ಟಹಾಸ ಮೆರೆಯುತ್ತ ರಾಜಾರೋಷವಾಗಿ ದಂಧೆ ನಡೆಸುತ್ತಿರುವ ಭ್ರಷ್ಟ ನಫೆಡ್ ಅಧಿಕಾರಿಗಳು. ಕಳಪೆ ಕೊಬ್ಬರಿ ಎಂದು ಹೆದರಿಸಿ ರೈತನಿಂದ 22 ಸಾವಿರ ವಸೂಲಿ ಮಾಡಿದ ಖದೀಮರು. 5 ಸಾವಿರ ನಗದು ರೂಪದಲ್ಲಿ ಹಾಗೂ 16 ಸಾವಿರ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img