Saturday, December 27, 2025

Hassan

ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

Hassan News: ಹಾಸನ : ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟಿದ್ದಾರೆ. ಮಧು ಎಂಬುವವರು ಬೆಂಗಳೂರಿನಿಂದ...

ಕೇಂದ್ರದ ಬಿಜೆಪಿ ಸರ್ಕಾರದ ಅಭಿವೃದ್ದಿ ಕಾರ್ಯಗಳೇ ನಮಗೆ ಶ್ರೀರಕ್ಷೆ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು

Kolar News: ಕೋಲಾರ: ಜೆಡಿಎಸ್ ಅಭ್ಯರ್ಥಿ ಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ ಬಳಿ ಸಭೆ ನಡೆಸಿ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಶಾಸಕ ವೆಂಕಟಶಿವಾರೆಡ್ಡಿ, ಮಾಜಿ ಶಾಸಕ...

ಮತ್ತೆ ಹಾಸನಕ್ಕೆ ಎಂಟ್ರಿ ಕೊಟ್ಟ ಕಾಡಾನೆ: ಕಾಡು ಸಿಗದೆ ರಸ್ತೆಯಲ್ಲೇ ವಾಕಿಂಗ್

Hassan News: ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನರಹಂತಕ ಕಾಡಾನೆ ಎಂಟ್ರಿ ಕೊಟ್ಟಿದೆ. ಕತ್ತಲೆ ಇದ್ದ ಕಾರಣ ಕಾಡಾನೆ ರಸ್ತೆಯಲ್ಲೇ ಓಡಾಡಿಕೊಂಡು, ಕಾಡಿಗೆ ಹೋಗಲು ಪರದಾಡಿದೆ. ರಸ್ತೆ ಬದಿಯಲ್ಲೇ ಇದ್ದ ಮನೆಯೊಂದರಲ್ಲಿ ಲೈಟ್ ಹಾಕಿದ್ದ ಕಾರಣ, ಆ ಮನೆಯ ಮುಂದೆ ಕಾಡಾನೆ ಕೆಲ ಕಾಲ ನಿಂತಿದೆ. ಕಾಡಾನೆ ಕಂಡು ಜನರು ಭಯಗೊಂಡಿದ್ದು,...

ಹಾಸನದಲ್ಲಿ ರಸ್ತೆ ಬದಿ ಕಾಣಿಸಿಕೊಂಡ ಚಿರತೆ: ಕಂಗಾಲಾದ ವಾಹನ ಸವಾರರು

Hassan News: ಹಾಸನ: ಹಾಸನ-ನಿಟ್ಟೂರು ರಸ್ತೆ ಬದಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿರುವವರು ಬೆಚ್ಚಿಬಿದ್ದಿದ್ದಾರೆ. ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಅಲ್ಲೇ ಹೋಗುತ್ತಿದ್ದ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ. ರಾತ್ರಿ ವೇಳೆ ಜಮೀನು ಬಳಿ ತೆರಳಲು ರೈತರು ಭಯಪಡುವಂತಾಗಿದೆ. ಈಗಾಗಲೇ ಗ್ರಾಮದೊಳಗೆ ಬಂದು ನಾಯಿ, ಕರುಗಳನ್ನು ಚಿರತೆ ಹೊತ್ತೊಯ್ದಿದೆ. ಕೂಡಲೇ ಚಿರತೆ ಸೆರೆ...

ಹಾಸನದಲ್ಲಿ ಒಂದೇ ರಾತ್ರಿ 2 ಕಡೆ ಪೊಲೀಸ್ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

Hassan News: ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿ, ಉಳಿದ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದ, ಬಾಗೂರು ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಗೋಮಾಂಸ ಮಾರಾಟಕ್ಕಾಗಿ ಸುಮಾರು 60ಕ್ಕೂ ಗೋವುಗಳನ್ನು ಹತ್ಯೆ ಮಾಡಿ ದುಷ್ಟರು...

ಹಾಸನದಲ್ಲಿ ತಂಗಡಗಿ ವಿರುದ್ಧ ಪ್ರತಿಭಟನೆ: ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ

Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ...

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ. ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ. ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ...

ಮಾರಕ ಡೆಂಗ್ಯೂ ಜ್ವರಕ್ಕೆ ಹಾಸನದಲ್ಲಿ 7 ವರ್ಷದ ಬಾಲಕಿ ಬಲಿ

Hassan News: ಹಾಸನ : ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಬೆಥನಿ ಸೆಂಟ್ರಲ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಸಾತ್ವಿಕ(7) ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಸಾತ್ವಿಕ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿಯಾಗಿದ್ದು, ಕಳೆದ ಮೂರ್ನಾಲ್ಕು ದಿನದಿಂದ ಈಕೆ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಆಕೆಯನ್ನು ಖಾಸಗಿ ನರ್ಸಿಂಗ್ ಹೋಂನಲ್ಲಿ...

ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..

Hassan News: ಹಾಸನ: ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಈ ಮದುವೆ ನಡೆಯಬೇಕಿತ್ತು. ಬೇಲೂರಿನ ತೇಜಸ್ವಿನಿ ಮತ್ತು ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ನಿಶ್ಚಯವಾಗಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲೇ ಬಂದ ವಧುವಿನ ಮಾಜಿ ಪ್ರಿಯಕರ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img