Saturday, December 27, 2025

Hassan

ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಶುರು ಮಾಡಿದ ಭವಾನಿ ರೇವಣ್ಣ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ. ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ...

ಹಾಸನದಲ್ಲಿ ಹೆಚ್ಚಾದ ನರಹಂತಕ ಆನೆಗಳ ಉಪಟಳ..

Hassan News: ಹಾಸನ : ಹಾಸನದಲ್ಲಿ ಮತ್ತೆ ನರಹಂಂತಕ ಆನೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಇರುವ ಸ್ಥಳಕ್ಕೆ ಒಂಟಿಸಲಗ  ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಹೋಗುತ್ತಿರುವವರು, ಆನೆಗೆ ಹೆದರಿ, ತಮ್ಮ ರೂಟ್ ಚೇಂಜ್ ಮಾಡಿಬಿಟ್ಟಿದ್ದಾರೆ. ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ, ವಾಟೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನರಹಂತಕ ಕಾಡಾನೆ ಎಂಟ್ರಿಕೊಟ್ಟಿದ್ದು, ರಸ್ತೆ ಮಧ್ಯೆ‌ ನಿಂತು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ....

ಮದುವೆಗೆ ನಿರಾಕರಿಸಿದ ಪ್ರಿಯಕರ, ಮನನೊಂದು ಯುವತಿ ಆತ್ಮ*ಹತ್ಯೆ

Hassan News: ಹಾಸನ : ಪ್ರಿಯಕರ ವಿವಾಹ ನಿರಾಕರಿಸಿದ್ದಕ್ಕೆ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ತಾಲೂಕಿನ, ಶಾಂತಿಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿಯಾಗಿದ್ದು,  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಹೋಬಳಿ ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಈಕೆ ಪ್ರೀತಿಸುತ್ತಿದ್ದಳು. ಹಾಸನದ ಗೋಕುಲದಾಸ್ ಗಾರ್ಮೆಂಟ್ಸ್‌ನಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಈ...

ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ: ಪತಿ ಸಾವು, ಪತ್ನಿಯ ಸ್ಥಿತಿ ಗಂಭೀರ

Hassan News: ಹಾಸನ : ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆ ಬಳಿ ಘಟನೆ ಈ ಘಟನೆ ನಡೆದಿದ್ದು, ಇಬ್ರಾಹಿಂ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇಬ್ರಾಹಿಂ ಚನ್ನರಾಯಪಟ್ಟಣದ ಬಾಗೂರು ರಸ್ತೆಯ ನಿವಾಸಿಯಾಗಿದ್ದಾನೆ.  ಪತ್ನಿ ಜೊತೆ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಮನೆಯಲ್ಲೇ ಸಾವಿಗೀಡಾದ ದಂಪತಿ: ಕೊಳೆತ ಸ್ಥಿತಿಯಲ್ಲಿ ಶ*ವಪತ್ತೆ..

Hassan News: ಹಾಸನ : ಮನೆಯಲ್ಲಿ ದಂಪತಿ ಸಾವಿಗೀಡಾದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಕೆ.ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ದೇವರಾಜು (43), ಮಂಜುಳಾ 35) ಮೃತ ದಂಪತಿಯಾಗಿದ್ದಾರೆ. ಪತ್ನಿ ಕೊಂದು ಪತಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯುಂಟಾಗಿದೆ. ಮೃತ ದಂಪತಿ ಹೊಳೆನರಸೀಪುರ ತಾಲ್ಲೂಕು ಮೂಲದವರಾಗಿದ್ದು, ಕಳೆದ ಮೂರು ತಿಂಗಳಿನಿಂದ ಕೆ.ಹೊಸಕೊಪ್ಪಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ದಂಪತಿ ಗಾರ್ಮೆಂಟ್...

ನನ್ನ 25 ವರ್ಷ ರಾಜಕೀಯ ‌ಅನುಭವದಲ್ಲಿ ಸೆ.144 ಹಾಕಿ ನೀರು ಬಿಟ್ಟಿಲ್ಲ: ಹೆಚ್.ಡಿ.ರೇವಣ್ಣ ಆಕ್ರೋಶ

Hassan News: ಹಾಸನ: ಹೇಮಾವತಿಯಿಂದ ತುಮಕೂರಿಗೆ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಚಿವ ರೇವಣ್ಣ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ. ಹಾಸನದಲ್ಲಿ ಜಿಲ್ಲಾ ಜೆಡಿಎಸ್‌ನವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ , ಹೊಳೆನರಸೀಪುರಕ್ಕೂ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ. ಜನ, ಜಾನುವಾರುಗಳಿಗೆ ಅನುಕೂಲ‌ ಮಾಡುವಂತೆ ಆಗ್ರಹಿಸಿದ್ದಾರೆ. ಸಂಸದ ಪ್ರಜ್ವಲ್...

ಹೆಸರು ಹೇಳದೇ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್ಡಿಕೆ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಸಭೆ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕೊಬ್ಬರಿ ಮಾರಾಟ ವಿಚಾರವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊಬ್ಬರಿ ವಿಚಾರದಲ್ಲಿ ಒಬ್ಬರು ಹೇಳಿಕೆ‌ ಕೊಡ್ತಾರೆ. ಎಂಎಸ್‌ಪಿ ದರ ಫಿಕ್ಸ್ ಮಾಡಿಲ್ಲ ಎಂದು ಕೊಬ್ಬರಿ ವಿಚಾರದಲ್ಲಿ ಪ್ರಚಾರಕ್ಕೆ ಪೈಪೋಟಿ ಮಾಡ್ತಾರೆ. ರೈತರಿಗೆ ಒಳ್ಳೆಯದು ಮಾಡಲು ಇವರು ಪೈಪೋಟಿ ಮಾಡಲ್ಲ....

ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ: ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

Hassan News: ಹಾಸನ : ಹಾಸನದಲ್ಲಿ ಜೆಡಿಎಸ್ ಸಮಾವೇಶ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್‌ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದ್ದಾರೆ. ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ...

ರಸ್ತೆಯಲ್ಲೇ ರೊಚ್ಚಿಗೆದ್ದ ಒಂಟಿಸಲಗ: ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Hassan News: ಹಾಸನ: ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಅತ್ತಿಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ದೈತ್ಯಾಕಾರದ ಕಾಡಾನೆ ರಸ್ತೆಗೆ ಬಂದಿತ್ತು. ಗ್ರಾಮದೆಡೆಗೆ ಹೋಗುತ್ತಿದ್ದ ಕಾಡಾನೆ ಕಂಡು ಗ್ರಾಮಸ್ಥರೆಲ್ಲ ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ, ಸೈರನ್ ಹಾಕಿಕೊಂಡು ಕಾಡಾನೆಯನ್ನು ಎಸ್ಕಾರ್ಟ್ ಮಾಡಿ ಅರಣ್ಯಕ್ಕೆ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img