Thursday, May 14, 2026

Hassan

ಜೂನ್ 4ರ ನಂತರ ಡಿಕೆಶಿ- ಸಿದ್ದರಾಮಯ್ಯ ಈ ಕಾರಣಕ್ಕಾಗಿ ಪರಸ್ಪರ ಹೊಡೆದಾಡಿಕೊಳ್ಳುತ್ತಾರೆ: ಅಗರ್ವಾಲ್

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್‌ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ‌ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್‌ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್‌ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...

ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜು: ಪ್ರಚಾರಕ್ಕಿಳಿದ ಬಿಜೆಪಿ ಟಿಕೇಟ್ ಆಕಾಂಕ್ಷಿ

Hassan News: ಹಾಸನ : ಹಾಸನ ಮೈತ್ರಿಯಲ್ಲಿ ಬಂಡಾಯದ ಬಿಸಿ ತಾಕಿದ್ದು, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಆಂತರಿಕ ಕಲಹ ಬೀದಿಗೆ ಬಂದಿದೆ. ಜೆಡಿಎಸ್ ನಾಯಕರಿಗೆ ತಿರುಗೇಟು ಕೊಡಲು ಪ್ರೀತಂಗೌಡ ಟೀಂ ಸಜ್ಜಾಗಿದೆ. ಜೆಡಿಎಸ್ ಅಭ್ಯರ್ಥಿಗೆ ಪರ್ಯಾಯವಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಅಖಾಡಕ್ಕಿಳಿದು, ಪ್ರಚಾರ ಆರಂಭಿಸಿದ್ದಾರೆ. ಅಧಿಕೃತವಾಗಿ ಜಿಲ್ಲಾಮಟ್ಟದಲ್ಲಿ ಮೈತ್ರಿ ಮಾತುಕತೆ ನಡೆಯದ ಹಿನ್ನೆಲೆಯಲ್ಲಿ ಎಚ್.ಪಿ.ಕಿರಣ್ ಕುಮಾರ್, ನಾಮಪತ್ರ...

ಮಾರಕ ಡೆಂಗ್ಯೂ ಜ್ವರಕ್ಕೆ ಹಾಸನದಲ್ಲಿ 7 ವರ್ಷದ ಬಾಲಕಿ ಬಲಿ

Hassan News: ಹಾಸನ : ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಬೆಥನಿ ಸೆಂಟ್ರಲ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಸಾತ್ವಿಕ(7) ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ. ಸಾತ್ವಿಕ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿಯಾಗಿದ್ದು, ಕಳೆದ ಮೂರ್ನಾಲ್ಕು ದಿನದಿಂದ ಈಕೆ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಆಕೆಯನ್ನು ಖಾಸಗಿ ನರ್ಸಿಂಗ್ ಹೋಂನಲ್ಲಿ...

ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..

Hassan News: ಹಾಸನ: ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಈ ಮದುವೆ ನಡೆಯಬೇಕಿತ್ತು. ಬೇಲೂರಿನ ತೇಜಸ್ವಿನಿ ಮತ್ತು ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ನಿಶ್ಚಯವಾಗಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲೇ ಬಂದ ವಧುವಿನ ಮಾಜಿ ಪ್ರಿಯಕರ...

ಮಗ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಶುರು ಮಾಡಿದ ಭವಾನಿ ರೇವಣ್ಣ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದು, ಮಗನ ಪರವಾಗಿ ತಾಯಿ ಭವಾನಿ ರೇವಣ್ಣ, ಪ್ರಚಾರಕ್ಕಿಳಿದಿದ್ದಾರೆ. ಹಾಸನ ನಗರದ ಜಿಲ್ಲಾ ವಕೀಲರ ಸಂಘದಲ್ಲಿ ಚುನಾವಣಾ ಪ್ರಚಾರ ಆರಂಭಿಸಿರುವ ಭವಾನಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್‌ರೇವಣ್ಣ, ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಕೂಡ ಈ...

ಹಾಸನದಲ್ಲಿ ಹೆಚ್ಚಾದ ನರಹಂತಕ ಆನೆಗಳ ಉಪಟಳ..

Hassan News: ಹಾಸನ : ಹಾಸನದಲ್ಲಿ ಮತ್ತೆ ನರಹಂಂತಕ ಆನೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಇರುವ ಸ್ಥಳಕ್ಕೆ ಒಂಟಿಸಲಗ  ಕಾಣಿಸಿಕೊಂಡಿದೆ. ರಸ್ತೆಯಲ್ಲಿ ಹೋಗುತ್ತಿರುವವರು, ಆನೆಗೆ ಹೆದರಿ, ತಮ್ಮ ರೂಟ್ ಚೇಂಜ್ ಮಾಡಿಬಿಟ್ಟಿದ್ದಾರೆ. ಬೇಲೂರು ತಾಲ್ಲೂಕಿನ, ಅರೇಹಳ್ಳಿ ಹೋಬಳಿ, ವಾಟೇಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನರಹಂತಕ ಕಾಡಾನೆ ಎಂಟ್ರಿಕೊಟ್ಟಿದ್ದು, ರಸ್ತೆ ಮಧ್ಯೆ‌ ನಿಂತು ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ....

ಮದುವೆಗೆ ನಿರಾಕರಿಸಿದ ಪ್ರಿಯಕರ, ಮನನೊಂದು ಯುವತಿ ಆತ್ಮ*ಹತ್ಯೆ

Hassan News: ಹಾಸನ : ಪ್ರಿಯಕರ ವಿವಾಹ ನಿರಾಕರಿಸಿದ್ದಕ್ಕೆ, ಮನನೊಂದು ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ತಾಲೂಕಿನ, ಶಾಂತಿಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿಯಾಗಿದ್ದು,  ಚನ್ನರಾಯಪಟ್ಟಣ ತಾಲ್ಲೂಕಿನ, ಹಿರೀಸಾವೆ ಹೋಬಳಿ ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಈಕೆ ಪ್ರೀತಿಸುತ್ತಿದ್ದಳು. ಹಾಸನದ ಗೋಕುಲದಾಸ್ ಗಾರ್ಮೆಂಟ್ಸ್‌ನಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು. ಈ...

ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ: ಪತಿ ಸಾವು, ಪತ್ನಿಯ ಸ್ಥಿತಿ ಗಂಭೀರ

Hassan News: ಹಾಸನ : ಗೂಡ್ಸ್ ಆಟೋಗೆ ಹಿಂಬದಿಯಿಂದ ಮಿನಿ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಹಿರಿಸಾವೆ ಬಳಿ ಘಟನೆ ಈ ಘಟನೆ ನಡೆದಿದ್ದು, ಇಬ್ರಾಹಿಂ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇಬ್ರಾಹಿಂ ಚನ್ನರಾಯಪಟ್ಟಣದ ಬಾಗೂರು ರಸ್ತೆಯ ನಿವಾಸಿಯಾಗಿದ್ದಾನೆ.  ಪತ್ನಿ ಜೊತೆ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಮನೆಯಲ್ಲೇ ಸಾವಿಗೀಡಾದ ದಂಪತಿ: ಕೊಳೆತ ಸ್ಥಿತಿಯಲ್ಲಿ ಶ*ವಪತ್ತೆ..

Hassan News: ಹಾಸನ : ಮನೆಯಲ್ಲಿ ದಂಪತಿ ಸಾವಿಗೀಡಾದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಕೆ.ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ದೇವರಾಜು (43), ಮಂಜುಳಾ 35) ಮೃತ ದಂಪತಿಯಾಗಿದ್ದಾರೆ. ಪತ್ನಿ ಕೊಂದು ಪತಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯುಂಟಾಗಿದೆ. ಮೃತ ದಂಪತಿ ಹೊಳೆನರಸೀಪುರ ತಾಲ್ಲೂಕು ಮೂಲದವರಾಗಿದ್ದು, ಕಳೆದ ಮೂರು ತಿಂಗಳಿನಿಂದ ಕೆ.ಹೊಸಕೊಪ್ಪಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ದಂಪತಿ ಗಾರ್ಮೆಂಟ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img