Thursday, May 14, 2026

Hassan

ನನ್ನ 25 ವರ್ಷ ರಾಜಕೀಯ ‌ಅನುಭವದಲ್ಲಿ ಸೆ.144 ಹಾಕಿ ನೀರು ಬಿಟ್ಟಿಲ್ಲ: ಹೆಚ್.ಡಿ.ರೇವಣ್ಣ ಆಕ್ರೋಶ

Hassan News: ಹಾಸನ: ಹೇಮಾವತಿಯಿಂದ ತುಮಕೂರಿಗೆ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಚಿವ ರೇವಣ್ಣ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ. ಹಾಸನದಲ್ಲಿ ಜಿಲ್ಲಾ ಜೆಡಿಎಸ್‌ನವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ , ಹೊಳೆನರಸೀಪುರಕ್ಕೂ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ. ಜನ, ಜಾನುವಾರುಗಳಿಗೆ ಅನುಕೂಲ‌ ಮಾಡುವಂತೆ ಆಗ್ರಹಿಸಿದ್ದಾರೆ. ಸಂಸದ ಪ್ರಜ್ವಲ್...

ಹೆಸರು ಹೇಳದೇ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್ಡಿಕೆ

Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಸಭೆ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕೊಬ್ಬರಿ ಮಾರಾಟ ವಿಚಾರವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊಬ್ಬರಿ ವಿಚಾರದಲ್ಲಿ ಒಬ್ಬರು ಹೇಳಿಕೆ‌ ಕೊಡ್ತಾರೆ. ಎಂಎಸ್‌ಪಿ ದರ ಫಿಕ್ಸ್ ಮಾಡಿಲ್ಲ ಎಂದು ಕೊಬ್ಬರಿ ವಿಚಾರದಲ್ಲಿ ಪ್ರಚಾರಕ್ಕೆ ಪೈಪೋಟಿ ಮಾಡ್ತಾರೆ. ರೈತರಿಗೆ ಒಳ್ಳೆಯದು ಮಾಡಲು ಇವರು ಪೈಪೋಟಿ ಮಾಡಲ್ಲ....

ಹಾಸನಕ್ಕೆ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ: ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

Hassan News: ಹಾಸನ : ಹಾಸನದಲ್ಲಿ ಜೆಡಿಎಸ್ ಸಮಾವೇಶ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್‌ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದ್ದಾರೆ. ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ...

ರಸ್ತೆಯಲ್ಲೇ ರೊಚ್ಚಿಗೆದ್ದ ಒಂಟಿಸಲಗ: ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

Hassan News: ಹಾಸನ: ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಅತ್ತಿಹಳ್ಳಿ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ದೈತ್ಯಾಕಾರದ ಕಾಡಾನೆ ರಸ್ತೆಗೆ ಬಂದಿತ್ತು. ಗ್ರಾಮದೆಡೆಗೆ ಹೋಗುತ್ತಿದ್ದ ಕಾಡಾನೆ ಕಂಡು ಗ್ರಾಮಸ್ಥರೆಲ್ಲ ಭಯಭೀತರಾಗಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿ, ಸೈರನ್ ಹಾಕಿಕೊಂಡು ಕಾಡಾನೆಯನ್ನು ಎಸ್ಕಾರ್ಟ್ ಮಾಡಿ ಅರಣ್ಯಕ್ಕೆ...

ಖಾಲಿ ಜಾಗದಲ್ಲಿ ಮುಳ್ಳಿನ ಬೇಲಿಗೆ ಹಾಕಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ಹರಡಿ, ಲಕ್ಷ ಲಕ್ಷ ನಷ್ಟ

Hassan News: ಹಾಸನ: ಖಾಲಿ ಜಾಗದಲ್ಲಿ ಬೆಳೆದಿದ್ದ ಮುಳ್ಳಿನ ಬೇಲಿಗೆ ಹಚ್ಚಿದ್ದ ಬೆಂಕಿ, ಪಕ್ಕದ ರೈತನ ಜಮೀನಿಗೆ ವ್ಯಾಪಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಆನಗಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನರ್ಸರಿಯಲ್ಲಿದ್ದ ಕಾಫಿ, ಅಡಿಕೆ ಗಿಡಗಳು, ನರ್ಸರಿಗೆ ಹಾಕಿದ್ದ ಗ್ರೀನ್ ಮ್ಯಾಟ್, ಪ್ಲಾಸ್ಟಿಕ್ ಪೈಪ್‌ಗಳು ಸುಟ್ಟು ಕರಕಲಾಗಿದೆ. ಗುರು ಎಂಬುವವರಿಗೆ...

ಕೆಫೆಯೊಳಗೆ ನುಗ್ಗಿದ ಕಾಡಾನೆ: ಹೆಣ್ಣಾನೆ ಕಂಡು ದಿಕ್ಕಾಪಾಲಾದ ಜನ

Hassan News: ಹಾಸನ: ಹಾಸನದಲ್ಲಿ ಕಾಡಾನೆಯೊಂದು ಕಾಫಿ ತೋಟಕ್ಕೆ ನುಗ್ದಿದ್ದು, ಸಿಕ್ಕ ಸಿಕ್ಕವರನ್ನೆಲ್ಲಾ ಅಟ್ಟಾಡಿಸಿಕೊಂಡು ಹೋಗಿದೆ. ಕಾಡಾನೆ ಹೆಣ್ಣಾನೆಯಾಗಿದ್ದು, ಜನರು ಎದ್ದು, ಬಿದ್ದು ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚೀಕನಹಳ್ಳಿ-ಕೈಮರ ರಸ್ತೆ ಪಕ್ಕದಲ್ಲಿರುವ ಗ್ರೋವರ್ಸ್ ಕೆಫೆಗೆ ಆನೆ ನುಗ್ಗಿದೆ. ಅಷ್ಟು ಹೊತ್ತು ಕಾಫಿ ಸವಿಯುತ್ತ...

ನೋಂದಣಿ ಕೇಂದ್ರದಲ್ಲಿ ರೈತರನ್ನು ನಿಯಂತ್ರಿಸಿ, ನೀರು, ಊಟದ ವ್ಯವಸ್ಥೆ ಮಾಡಿದ ಶಾಸಕ ಶಿವಲಿಂಗೇಗೌಡ

Hassan News: ಹಾಸನ : ಮಹಾಶಿವರಾತ್ರಿ ಹಬ್ಬದ ದಿನವೂ, ಹಾಸನದಲ್ಲಿ ರೈತರು ಕೊಬ್ಬರಿ ಖರೀದಿ ನೋಂದಣಿಗೆ ಮುಗಿಬಿದ್ದಿದ್ದಾರೆ. ಬೆಳಿಗ್ಗೆಯಿಂದಲೂ ಅರಸೀಕೆರೆ ನೋಂದಣಿ ಕೇಂದ್ರಗಳ ಮುಂದೆ, ರೈತರು ಮತ್ತು ಮಹಿಳೆಯರು ಗಂಟೆಗಟ್ಟಲೆ ಕ್ಯೂ ನಿಂತಿದ್ದಾರೆ. ಈ ವಿಷಯ ತಿಳಿದ ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ, ಸ್ಥಳಕ್ಕೆ ಧಾವಿಸಿ, ಲಾಠಿ ಹಿಡಿದು ರೈತರನ್ನು ನಿಯಂತ್ರಿಸಿದ್ದಾರೆ. ಅಲ್ಲದೇ ಶಿವಲಿಂಗೇಗೌಡ ಕೂಡ ಬೆಳಿಗ್ಗೆಯಿಂದ...

ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್

Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ...

ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ...

ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

Hassan News: ಹಾಸನ : ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಬದಿಯ ರೈತರ ಜಮೀನಿನಲ್ಲಿ ಕುಳಿತಿದೆ. ಹಾಸನ ತಾಲೂಕಿನ ಕಟ್ಟಾಯ ಗ್ರಾಮಮದಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಹಲವು ದಿನಗಳಿಂದ ಈ ರೀತಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆಹಾರ ಅರಸಿ ಬರುತ್ತಿದೆ ಎನ್ನಲಾಗಿದೆ. ಇನ್ನು ಪ್ರತಿದಿನ ಇಲ್ಲಿನ ಗ್ರಾಮಸ್ಥರು ತಮ್ಮ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img