Thursday, May 14, 2026

Hassan

ಹಾಸನದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು..

Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ: ಹಾಸನದಲ್ಲಿ ಬಿಜೆಪಿಯಿಂದ ಪ್ರೊಟೆಸ್ಟ್..

Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...

ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ: ಬಸ್‌ಸ್ಟ್ಯಾಂಡ್‌ನಲ್ಲಿ ಪ್ರತಿಭಟನೆ

Hassan News: ಹಾಸನ: ಬಸ್ ಇಲ್ಲದೇ ನೂರಾರು ವಿದ್ಯಾರ್ಥಿಗಳು ಪರದಾಡಿದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಬಸ್‌ ನಿಲ್ದಾಣದಲ್ಲಿ ಎಲ್ಲಾ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದೆ. ಈ ವಿದ್ಯಾರ್ಥಿಗಳು ಪ್ರತಿನಿತ್ಯ ಬೇಲೂರಿನಿಂದ ಚಿಕ್ಕಮಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಒಂದು ವಾರದಿಂದ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ ಚಿಕ್ಕಮಗಳೂರಿಗೆ...

ನವವಿವಾಹಿತೆಯ ಅನುಮಾನಾಸ್ಪದ ಸಾವು: ಪತಿಯ ಮೇಲೆ ಕೊಲೆ ಆರೋಪ

Hassan News: ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಸುರಭಿ (24) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮಹಿಳೆಯಾಗಿದ್ದು,ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಹಿಂದೆ ಸುರಭಿ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹವಾಗಿದ್ದಳು. ಆದರೆ ನಿನ್ನೆ ಸುರಭಿ ಸಾವನ್ನಪ್ಪಿದ್ದಾಳೆ. ಸುರಭಿ ಲೋ ಬಿಪಿಯಾಗಿ...

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ನೇಣಿಗೆ ಶರಣು: ವಾರ್ಡನ್, ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಮಗನ ಸಾವೆಂದು ಆರೋಪ

Hassan News: ಹಾಸನ: ನೇಣು ಬಿಗಿದುಕೊಂಡು ದ್ವಿತಿಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಏಕೈಕ ಪುತ್ರ ವಿಕಾಸ್(18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಾಲೇಜಿನ...

ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ, ಚಾಲಕ ಸ್ಥಳದಲ್ಲೇ ಸಾವು

Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಸ್ಥಳದಲ್ಲೇ ಟ್ರ್ಯಾಕ್ಟರ್ ಚಾಲಕ ಬಿ.ಪಿ.ಓಂಕಾರ್(55) ಮೃತಪಟ್ಟಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ಕೆರೆ ಏರಿ ಮೇಲೆ ಘಟನೆ ನಡೆದಿದ್ದು, ಸುಮಾರು ಐವತ್ತು ಅಡಿ ಆಳಕ್ಕೆ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್‌ ಅಡಿ ಸಿಲುಕಿ, ಓಂಕಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ....

ನಾವು ಮಾಡಿರುವ ಕೆಲಸ, ನಾವು ತಂದಿರುವ ಯೋಜನೆಗಳು ನಮ್ಮ ಕೈ ಹಿಡಿಯುತ್ತೆ: ಪ್ರಜ್ವಲ್ ರೇವಣ್ಣ

Hassan Political News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು,  ನಾನು ಒಂದು ದಿನನೂ ಕ್ಷೇತ್ರದಿಂದ ಹೊರಗೆ ಹೋದವನಲ್ಲ. ಜಿಲ್ಲೆಯ ನೊಂದ ಜನರಿಗೆ ನ್ಯಾಯ ಒದಗಿಸಿದ್ದೀನಿ. ನಾನು ಪ್ರಚಾರಕ್ಕೆ ಹೋದ ಕಡೆಯಲೆಲ್ಲಾ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ನೀವು ಗೆಲ್ತಿರಾ ಅಂತ ಜನರು ಹೇಳ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಐದು ವರ್ಷದಲ್ಲಿ ಹನ್ನೆರಡುವರೆ ಸಾವಿರ ಕೋಟಿ...

‘2023 ರಲ್ಲಿ ಸೋಲಿಸಿ ಅಂದರು, ಈಗ ತಮ್ಮ ಅನ್ನುತ್ತಿದ್ದಾರೆ, 2028 ರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ’

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...

ನಿಖಿಲ್ ಪಾಪ ಅಮಾಯಕ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು: ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...

ಹಾಸನದಲ್ಲಿ ಬಂದ್ ಮಾಡಿದ್ದ ರೈಲ್ವೆ ಮೇಲ್ಸೇತುವೆ ಮತ್ತೆ ಸಂಚಾರ ಮುಕ್ತ

Hassan News: ಹಾಸನ: ಹಾಸನದಲ್ಲಿ ಮೇಲ್ಸೇತುವೆಯ ಎರಡು ಪಥದ ಕಾಮಗಾರಿ ಮುಗಿದಿದ್ದ ಹಿನ್ನೆಲೆ, ಕಳೆದ ಡಿಸೆಂಬರ್ 6ರಿಂದ ಜಿಲ್ಲಾಡವಳಿತ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಲ್ಲಾ ರೀತಿಯ ವಾಹನ ಓಡಾಟ ಶುರುವಾಗಿ, ಸಾರ್ವಜನಿಕರಿಗೆ ಈ ಬಗ್ಗೆ ಖುಷಿ ಇತ್ತು. ಆದರೆ ರೈಲ್ವೆ ಕ್ರಾಸಿಂಗ್ ಗೇಟ್-3 ಮುಚ್ಚಲು ಅನುಮತಿ ನೀಡಿಲ್ಲ ಎಂದು ರೈಲ್ವೆ ಇಲಾಖೆ ಫ್ಲೈ ಓವರ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img