Saturday, December 27, 2025

Hassan

‘ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಅನ್ನೋದು ಪಾರ್ಲಿಮೆಂಟ್ ಚುನಾವಣೆಯ ಇನ್ನೊಂದು ಡ್ರಾಮಾ’

Hassan Political News: ಹಾಸನ: ಹಾಸನಕ್ಕೆ ಇಂದು ಭೇಟಿ ನೀಡಿದ ಕುಮಾರಸ್ವಾಮಿ, ಜೆಡಿಎಸ್ ಶಾಸಕರ ಜೊತೆ ಸೇರಿ, ಹಾಸನಾಂಬೆಯ ದರ್ಶನ ಮಾಡಿದರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಯಾಕೆ ಬ್ರೇಕ್ ಫಾಸ್ಟ್ ಮೀಟಿಂಗ್, ಡಿನ್ನರ್ ಮೀಟಿಂಗ್, ಮಾಡ್ತಾ ಇದ್ದೀರಾ..? 136 ಸಿಟ್ ಇದ್ರುನೂ..? ಗಾಜಿನ ಮನೆಯಲ್ಲಿ ಕುತಿರೋರು ನೀವು. ಹೆಗಣ...

ಹಾಸನಾಂಬೆಯ ಮಡಿಲಲ್ಲಿ ಒಗ್ಗಟ್ಟು ತೋರಿಸಿದ ಜೆಡಿಎಸ್ ಶಾಸಕರು

Hassan Political News: ಹಾಸನ: ಹಾಸನದಲ್ಲಿ ಹಾಸನಾಂಬಾ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಜೆಡಿಎಸ್ ಸೈನ್ಯ, ದೇವಿಯ ಮಡಿಲಲ್ಲಿ ಒಗ್ಗಟ್ಟು ಪ್ರದರ್ಶಿಸಿದೆ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ, ಜೆಡಿಎಸ್ ನಾಯಕರೆಲ್ಲ ಸೇರಿ ಹಾಸನಾಂಬೆಯ ದರ್ಶನ ಮಾಡಿ, ಬಳಿಕ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೇ, ಜೆಡಿಎಸ್ ಶಾಸಕರಿಗೆ ಜಿಲ್ಲಾಡಳಿತ ವತಿಯಿಂದ, ಅದ್ಧೂರಿ ಸನ್ಮಾನವೂ ನಡೆಯಿತು. ಈ ವೇಳೆ...

‘ಕುಮಾರಸ್ವಾಮಿಯವರು ಇಲ್ಲಿ ಬರುತ್ತಿರುವುದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ’

Hassan Political News: ಹಾಸನ : ನವಂಬರ್ 7 ಮತ್ತು 8ರಂದು ಹಾಸನದಲ್ಲಿ ಜೆಡಿಎಸ್ ಶಾಸಕರ ಸಭೆ ವಿಚಾರದ ಬಗ್ಗೆ ಹಾಸನದಲ್ಲಿ ಮಾತನಾಡಿದ ಪ್ರಜ್ವಲ್ ರೇವಣ್ಣ, ಎಲ್ಲರೂ ಹಾಸನಾಂಬೆಯ ದರ್ಶನ ಪಡೆಯಲು ಬರುತ್ತಿದ್ದಾರೆ. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ. ಇಂದು ಹಾಸನಾಂಬೆಯ ದರ್ಶನ ಪಡೆದ ಸಂಸದ ಪ್ರಜ್ವಲ್ ರೇವಣ್ಣ, ಮಾಧ್ಯಮದವರೊಂದಿಗೆ ಮಾತನಾಡಿದ್ದು,  ನಾಳೆ...

ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಪೌರ ಕಾರ್ಮಿಕರ ಕಡೆಗಣನೆ ಆರೋಪ: ಐಡಿ ಕಾರ್ಡ್ ಹಿಂದಿರುಗಿಸಿ ಪ್ರತಿಭಟನೆ

Hassan Political News: ಹಾಸನ: ಹಾಸನ ಜಿಲ್ಲಾಡಳಿತದಿಂದ ಎಡವಟ್ಟುಗಳ ಸುರಿಮಳೆಯೇ ಆಗಿದೆ. ಹಾಸನಾಂಬೆಯ ಪೂಜಾ ಸಮಾರಂಭಕ್ಕೆ ಸಂಬಂಧಿಸಿದಂತೆ, ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ಹಲವರನ್ನು ಮರೆತಂತಿದೆ. ಮತ್ತು ಹಲವರನ್ನು ಕಡೆಗಣಿಸಿದಂತಿದೆ ಎಂಬ ಆರೋಪ ಕೇಳಿಬಂದಿದೆ. ಶಾಸಕರಾದ ಸ್ವರೂಪ್ ಪ್ರಕಾಶ್ ಅವರನ್ನು ಕೂಡ ಹಾಸನ ಜಿಲ್ಲಾಧಿಕಾರಿ, ಹಾಸನಾಂಬೆಯ ಪೂಜೆಗೆ ಕರೆದಿರಲಿಲ್ಲ. ಅದಕ್ಕಾಗಿ ಜೆಡಿಎಸ್ ಕಾರ್ಯಕರ್ತರು, ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ...

‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

Hassan News: ಹಾಸನ: ಬಿಜೆಪಿ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಹಾಸನ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತ ಮನು ಎಂಬುವವರು ಹಲ್ಲೆಗೆ ಒಳಗಾಗಿದ್ದು, ಗಾಯಾಳುವಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಗಾಯಾಳು ಮನುವನ್ನು ನೋಡಲು, ಶಾಸಕ ಹೆಚ್.ಪಿ.ಸ್ವರೂಪ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು....

ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ: ಅವಮಾನವಾಗಿದ್ದಕ್ಕಾ ಈ ನಿರ್ಧಾರ..?

Hassan News: ಹಾಸನದ ರಾಜೀವ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಇದೇ ಕಾಲೇಜಿನ ಆವರಣದಲ್ಲಿ ನಡೆದಿದೆ. ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಡಿಪ್ಲೋಮೋ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಾನ್ಯ(19), ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಳು ಎಂಬ ಆರೋಪ ಹಿನ್ನೆಲೆಯಲ್ಲಿ ಉಪನ್ಯಾಸಕರು ಬುದ್ಧಿವಾದ ಹೇಳಿದ್ದರು. ಎಲ್ಲರ ಮುಂದೆ ಅವಮಾನ ಆಯ್ತು...

ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.  ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....

ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ ; ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನ..!

Hassan News: ಹಾಸನ :  ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ನಲ್ಲಿ ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನವಾಗಿದೆ. ಹಾಸನ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ , ಬೆಂಗಳೂರು ಕುಡಿಯುವ ನೀರು ಸರಬರಾಜು ಏಜೆನ್ಸಿಯ ಸತೀಶ್, ತೇಜಸ್ವಿ, ಅರವಿಂದ್, ಚನ್ನರಾಯಪಟ್ಟಣದ ಎಸ್ಟೇಟ್ ಏಜೆಂಟ್...

H.D.Revanna ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣ: 6 ಮಂದಿ ಅರೆಸ್ಟ್‌

Hassan crime news: ಹಾಸನ- ಮಾಜಿ ಸಚಿವ ಎಚ್ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇವಣ್ಣ ಆಪ್ತ ಅಶ್ವಥ್ ಅವರು, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಹೋಗಿ, ಮರಳಿ ತಮ್ಮ ಮನೆಗೆ ಬರುವಾಗ, ಈ ಅಟ್ಯಾಕ್ ನಡೆದಿತ್ತು. ಹೊಳೆನರಸೀಪುದಿಂದ ಚೆನ್ನಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಸೂರನಹಳ್ಳಿ...

ಪೊಲೀಸ್ ಇಲಾಖೆ ಎಂದ್ರೆ ಶಿಸ್ತು ಹೆಚ್ಚು ಹುತಾತ್ಮರ ದಿನಾಚರಣೆಯಲ್ಲಿ ಡಿಸಿ ಸಿ. ಸತ್ಯಭಾಮ ಬಣ್ಣನೆ

Hassan News: ಹಾಸನ: ಪೊಲೀಸ್ ಇಲಾಖೆ ಎಂದರೇ ಹೆಚ್ಚು ಶಿಸ್ತನ್ನು ಪಾಲಿಸುತ್ತಾರೆ. ಕರ್ತವ್ಯದ ವೇಳೆ ಸಾವನಪ್ಪಿದ ಹುತಾತ್ಮರಾದವರಿಗೆ ಗೌರವ ಸಲ್ಲಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ನಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಉದ್ದೇಶಿಸಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img