Thursday, May 14, 2026

Hassan

ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.  ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....

ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ ; ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನ..!

Hassan News: ಹಾಸನ :  ಕಾಂಟ್ರಾಕ್ಟರ್ ಕಿಡ್ನಾಪ್ ಯತ್ನ ಕೇಸ್ನಲ್ಲಿ ಕೋಲಾರದ ಆಂತರಿಕ ಭದ್ರತೆ ಇನ್ಸ್ಪೆಕ್ಟರ್ ಸೇರಿ 6 ಮಂದಿ ಬಂಧನವಾಗಿದೆ. ಹಾಸನ ಪೊಲೀಸರಿಂದ ಬಹುದೊಡ್ಡ ಕಾರ್ಯಾಚರಣೆ ನಡೆದಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಅಶೋಕ್ , ಬೆಂಗಳೂರು ಕುಡಿಯುವ ನೀರು ಸರಬರಾಜು ಏಜೆನ್ಸಿಯ ಸತೀಶ್, ತೇಜಸ್ವಿ, ಅರವಿಂದ್, ಚನ್ನರಾಯಪಟ್ಟಣದ ಎಸ್ಟೇಟ್ ಏಜೆಂಟ್...

H.D.Revanna ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣ: 6 ಮಂದಿ ಅರೆಸ್ಟ್‌

Hassan crime news: ಹಾಸನ- ಮಾಜಿ ಸಚಿವ ಎಚ್ಡಿ ರೇವಣ್ಣ ಆಪ್ತ ಅಶ್ವಥ್ ನಾರಾಯಣ ಗೌಡ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇವಣ್ಣ ಆಪ್ತ ಅಶ್ವಥ್ ಅವರು, ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ಮನೆಗೆ ಹೋಗಿ, ಮರಳಿ ತಮ್ಮ ಮನೆಗೆ ಬರುವಾಗ, ಈ ಅಟ್ಯಾಕ್ ನಡೆದಿತ್ತು. ಹೊಳೆನರಸೀಪುದಿಂದ ಚೆನ್ನಪಟ್ಟಣಕ್ಕೆ ಹೋಗುವ ಮಾರ್ಗದಲ್ಲಿ ಸೂರನಹಳ್ಳಿ...

ಪೊಲೀಸ್ ಇಲಾಖೆ ಎಂದ್ರೆ ಶಿಸ್ತು ಹೆಚ್ಚು ಹುತಾತ್ಮರ ದಿನಾಚರಣೆಯಲ್ಲಿ ಡಿಸಿ ಸಿ. ಸತ್ಯಭಾಮ ಬಣ್ಣನೆ

Hassan News: ಹಾಸನ: ಪೊಲೀಸ್ ಇಲಾಖೆ ಎಂದರೇ ಹೆಚ್ಚು ಶಿಸ್ತನ್ನು ಪಾಲಿಸುತ್ತಾರೆ. ಕರ್ತವ್ಯದ ವೇಳೆ ಸಾವನಪ್ಪಿದ ಹುತಾತ್ಮರಾದವರಿಗೆ ಗೌರವ ಸಲ್ಲಿಸುವುದು ನಮ್ಮ ಆಧ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ನಿಂದ ಹಮ್ಮಿಕೊಳ್ಳಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಉದ್ದೇಶಿಸಿ...

ಸಚಿವರ ಎದುರೇ ಶಾಸಕರ ಕಿತ್ತಾಟ : ಏಕವಚನದಲ್ಲಿ ವಾಗ್ದಾಳಿ..

Hassan News: ಹಾಸನ: ಹಾಸದ ಅರಸೀಕೆರೆಯಲ್ಲಿ ಇಂದು ಹೈಡ್ರಾಮಾ ನಡೆದಿದ್ದು, ಜನರು ಇವರೆಲ್ಲ ಶಾಸಕರಾ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಸಚಿವರ ಎದುರೇ, ಶಾಸಕರಿಬ್ಬರು ಜನತಾ ದರ್ಶನದ ವೇಳೆ ಕಿತ್ತಾಡಿಕೊಂಡಿದ್ದಾರೆ. ಅರಸೀಕೆರೆ ತಾಲೂಕು ಮಟ್ಟದಲ್ಲಿ ನಡೆದ ಸಭೆಯಲ್ಲಿ, ಸಚಿವ ರಾಜಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ, ಬೇಲೂರು ಶಾಸಕ ಹೆಚ್.ಕೆ.ಸುರೇಶ್ ಸೇರಿ ಹಲವರು ಭಾಗಿಯಾಗಿದ್ದರು. ಈ ವೇಳೆ...

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ

Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬಸ್...

‘ಪೆಂಡಿಂಗ್ ಇರೋ ಬಿಲ್‌ಗಳಿಗೆ ಎನ್ಓಸಿ ಪಡೆಯೋದಕ್ಕೂ 5%, 10% ಕಮಿಷನ್ ಕೊಡಬೇಕಿದೆ ‘

Hassan Political News: ಹಾಸನ: ಗುತ್ತಿಗೆದಾರರಿಂದ ಲಂಚ ಸ್ವೀಕಾರ ವಿಷಯಕ್ಕೆ ಸಂಬಂಧಿಸಿದಂತೆ, ಪ್ರತಿಕ್ರಿಯಿಸಿದ ಹಾಸನ ಶಾಸಕ ಸ್ವರೂಪ್, ಹಾಸನದಲ್ಲೂ ಅನೇಕ ಕಾಮಗಾರಿಗಳು ಮುಗಿದಿವೆ. ಆದರೂ ನಮಗೆ ಇನ್ನೂ ಹಸ್ತಾಂತರ ಆಗಿಲ್ಲ ಎಂದು ಹೇಳಿದ್ದಾರೆ. ಕೇಳಿದ್ರೆ ಕಂಟ್ರಾಕ್ಟರ್‌ಗಳು ಬಿಲ್ ಪಾವತಿಯಾಗಿಲ್ಲ ಅದಕ್ಕೆ ಹಸ್ತಾಂತರಿಸಿಲ್ಲ ಎನ್ನುತ್ತಾರೆ. ಗುತ್ತಿಗೆರಾರರನ್ನ ಕೇಳಿದ್ರೆ ನಾವು ಮನೆ, ಮಠ ಮಾರಿಕೊಂಡು ಬೀದಿಗೆ ಬಂದಿದ್ದೇವೆ ಎನ್ನುತ್ತಿದ್ದಾರೆ....

‘ನಾವು ಮೈತ್ರಿ ಯಾರ ಜೊತೆಗಾದ್ರು ಮಾಡಿಕೊಳ್ತೀವಿ ಇವರಿಗೇನು..?’

Political News: ಹಾಸನ: ಹಾಸನದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, 14500 ಮೆಟ್ರಿಕ್ ಟನ್ ಪ್ರತಿ ತಿಂಗಳು ಜೋಳ ಪಶು ಆಹಾರಕ್ಕೆ ಬೇಕು. ರಾಜ್ಯದ ಸಹಕಾರಿ ಸಚಿವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ. ಸಂಬಂಧಪಟ್ಟ ಎಲ್ಲಾ ಇಲಾಖೆಗೆ ನಾನು ಕೆಎಂಎಫ್ ನಿರ್ದೇಶಕನಾಗಿ ಪತ್ರ ಬರೆದಿದ್ದೇನೆ ಎಂದು ಸಚಿವ ರಾಜಣ್ಣಗೆ ಟಾಂಗ್ ಕೊಟ್ಟಿದ್ದಾರೆ. ಕೆಎಂಎಫ್ ನಿಂದ ಮೆಕ್ಕೆ...

ಶ್ರೀ ಹಾಸನಾಂಬ ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ: ಸಚಿವ ರಾಜಣ್ಣ ಭೇಟಿ, ಪರಿಶೀಲನೆ

Hassan Political News: ಹಾಸನ: ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ  ದೇವಾಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್. ರಾಜಣ್ಣ ಸಿದ್ದತೆಯ ಬಗ್ಗೆ ಪರಿಶೀಲನೆ ನಡೆಸಿದರು. ಈ ಬಾರಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ...

‘ನನ್ನ ಬಾಯಲ್ಲಿ ಹೇಳಿದ್ರೆ ಮಾತ್ರ ಸತ್ಯ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ರೆ ಸುಳ್ಳಾ..?’

Hassan Political News: ಹಾಸನ : ಸಹಕಾರ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾಗಿರುವ ಕೆ.ಎನ್‌.ರಾಜಣ್ಣ ಎರಡು ತಿಂಗಳಿನಿಂದ ಹಾಸನ ಜಿಲ್ಲೆಗೆ ಬಾರದ ವಿಚಾರಕ್ಕೆ ಸಂಬಂಧಿಸಿದಂತೆ, ಇಂದು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹಾಸನಕ್ಕೆ ಬರದಿರುವ ಬಗ್ಗೆ ನೀವೇ ನೋಡಿರ್ತಿರಿ. ನಾನು ಅರೋಗ್ಯವಾಗಿ ಇದ್ನಾ ಇಲ್ಲವಾ ಎನ್ನೋದು ಗೊತ್ತಾಗಿಲ್ವಾ..? ಅನಾರೋಗ್ಯದ ಕಾರಣ ಹಾಸನಕ್ಕೆ ಬರಲು ಸಾಧ್ಯವಾಗಿಲ್ಲ. ನನ್ನ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img