Saturday, December 27, 2025

Hassan

Lodge : ಹಾಸನ : ಅನೈತಿಕ ಚಟುವಟಿಕೆ ವಿಚಾರ : ಲಾಡ್ಜ್ ಮೇಲೆ ದಾಳಿ, ಮೂವರ ಬಂಧನ

Hassan News : ಹಾಸನದಲ್ಲಿಅನೈತಿಕ  ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ  ದಾಳಿ ನಡೆಸಿದ ಘಟನೆ  ನಡೆದಿದೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ. ಹಾಸನ ನಗರದ ದೊಡ್ಡಮಂಡಿಗನಹಳ್ಳಿ ಬಳಿ ಅನೈತಿಕ ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ. ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಅನ್ನಪೂರ್ಣೇಶ್ವರಿ ಲಾಡ್ಜ್  ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ...

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...

Plastic Ban: ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು  ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ. ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ.  ಪ್ಲಾಸ್ಟಿಕ್...

Hassan: ಹಫ್ತಾ ಕೊಡದಿದ್ದಕ್ಕೆ ಪುಡಿರೌಡಿಗಳಿಂದ ಅಂಗಡಿ ಮಾಲಿಕರ ಮೆಲೆ ಹಲ್ಲೆ

ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿ ರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸ್ಸು ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ.ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಅಲಿಯಾಸ್ ವಿಕಾಸ್ ಎಂಬಾತನಿಂದ ಕೃತ್ಯ ನಡೆಯದಿರುವುದು ಎಂಬುದು ಸ್ಥಳೀಯರ ಆರೋಪ ಇಂದು ಸಂಜೆ ಅಂಗಡಿಗೆ ಬಂದ...

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...

Hassan-ಔಷದಿ ಸೇವಿಸಿ ಮಲಗಿದವರು ಮತ್ತೆ ಮೇಲೆ ಏಳಲೇ ಇಲ್ಲ ..!

ಹಾಸನ: ಬೇರೆ ರಾಜ್ಯದಿಂದ ಕೆಲಸಕ್ಕೆಂದು ಬಂದ ಹಾಸನದ ಹನಮಂತಪುರದಲ್ಲಿ ಬಾಡಿಗೆ ಮನೆ ಪಡೆದು ಎರಡು ದಿನಗಳ ಹಿಂದೆ ಕೆಲಸಕ್ಕೆ ಹೋಗಿದ್ದರು ನಂತರ ಜ್ವರ ಎರುವ ಕಾರಣ ಕೆಲಸಕ್ಕೆ ರಜೆ ಹಾಕಿ ಯುವಕರಿಬ್ಬರು ಆಸ್ಪತ್ರೆಗೆ ಹೋಗಿ ಔಷದಿ ತೆಗೆದುಕೊಂಡು ಬಂದು ಸೇವೆಸಿ ಮಲಗಿದ್ದರು ಆದರೆ ಮತ್ತೆ ಮೇಲೆಳಲೇ ಇಲ್ಲ.  ಸತ್ತಿರುವ ಯುವಕರು ಉತ್ತರಪ್ರದೇಶಧ ನಯನಪುರ ಗ್ರಾಮದ ರಾಮ್‌ಸಂಜೀವನ್ (30)...

Hassan- ಕರಡಿ ದಾಳಿಯಿಂದ ಹೆದರುತ್ತಿರುವ ಜನ

ಹಾಸನ:ಮನುಷ್ಯನ ದುರಾಸೆ ಮತ್ತು ಐಶಾರಾಮಿ ಜೀವನಕ್ಕಾಗಿ ಪರಿಸರವನ್ನು ನಾಶಮಾಡುತ್ತಾನೆ ಕಾಡಿನ ನಾಶದಿಂದಾಗಿ ಜಾಗತೀಕ ತಾಪಮಾನದಲ್ಲಿ ಏರುಪೇರಾಗಿ ಹವಾಮಾನ ವೈಪರಿತ್ಯ ಉಂಟಾಗುತ್ತದೆ. ಇದರಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಮಾನವರ ಕಥೆಯಅದರೆ ಇನ್ನು ಪ್ರಾಣಿಗಳ ಕಥೇ ಬೇರೆನೆ ಇದೆ  ಕಾಡಿನ ಮೇಲೆ ಅವಲಂಭನೆಯಾಗಿರುವ ಕಾಡು ಪ್ರಾಣಿಗಳು ಕಾಡಿನಲ್ಲಿ ಇರುವ ಸಾದು ಪ್ರಾಣಿಗಳನ್ನು ತಿಂದು ಜೀವನ ಮಾಡುತ್ತವೆ ಆದರೆ...

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img