Thursday, May 14, 2026

Hassan

‘KMF ಅಡಾ ಇಡೋ ಕಾಲ ಬಂದಿದೆ. ಖಾಸಗಿಯವರಿಗೆ ಅದನ್ನು ಕೊಡುವ ಸನ್ನಿವೇಶ ಬರ್ತಾ ಇದೆ’

Hassan News: ಹಾಸನ: ಹಾಸನದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ರೇವಣ್ಣ, ಶಾಸಕ ಬಾಲಕೃಷ್ಣ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಇಸ್ರೇಲ್- ಪ್ಯಾಲಿಸ್ಟೈನ್ ಯುದ್ಧದ ಬಗ್ಗೆ ರೇವಣ್ಣ ಪ್ರತಿಕ್ರಿಯಿಸಿದ್ದು, ತಾಯ್ನಾಡಿಗೆ ಕನ್ನಡಿಗರನ್ನ ಕರೆತರುವಂತೆ  ಮಾಜಿ ಸಚಿವ ರೇವಣ್ಣ ಒತ್ತಾಯಿಸಿದ್ದಾರೆ. ಇಸ್ರೇಲ್ ನಲ್ಲಿ ನಮ್ಮ ಜಿಲ್ಲೆಯ 20 ಕುಟುಂಬ ಸಿಲುಕಿದ್ದಾರೆ. ಇಸ್ರೇಲ್ ನಲ್ಲಿ ಭಾರತದ 2000 ಸಾವಿರ ಕುಟುಂಬ...

ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕರವೇ ಒತ್ತಾಯ

Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ...

ಹಾಸನದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್‌ಗೆ ಬಂದ 20ಕ್ಕೂ ಹೆಚ್ಚು ಜೆಡಿಎಸ್ ಮುಸ್ಲೀಂ ಮುಖಂಡರು..

Hassan News: ಹಾಸನ: ಹಾಸನದಲ್ಲೂ ಆಪರೇಷನ್ ಹಸ್ತ ಜೋರಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ಮುನಿಸಿಕೊಂಡು, ಹಲವು ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಹೊರಟಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಕೆಲ ಮುಸ್ಲೀಂ ಮುಖಂಡರು ಅಸಮಾಧಾನ ಹೊಂದಿದ್ದರು. ಹಾಗಾಗಿ, ಮಾಜಿ ಸಚಿವ ಬಿ ಶಿವರಾಂ ನೇತೃತ್ವದಲ್ಲಿ, ಅವರೆಲ್ಲ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. 20ಕ್ಕೂ ಅಧಿಕ ಕಾರ್ಯಕರ್ತರು...

ಬಿಜೆಪಿ ಜೆಡಿಎಸ್ ಮೈತ್ರಿ ಮದುವೆಯ ನಂಟು: ಮಾಜಿ ಶಾಸಕ ಪ್ರೀತಂಗೌಡ

Political News: ಹಾಸನ: ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯಿಸಿದ ಮಾಜಿ ಶಾಸಕ ಪ್ರೀತಂ ಗೌಡ, ಜೆಡಿಎಸ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಪ್ರೀತಂ ಜೆ ಗೌಡ ರಾಜಕೀಯಕ್ಕೆ ಬಂದಿರುವಂತದ್ದು ತತ್ವ ಸಿದ್ಧಾಂತದ ಆಧಾರದ ಮೇಲೆ. ಪ್ರೀತಂ ಜೇ ಗೌಡ ಹಾಸನದಲ್ಲಿ ಚುನಾವಣೆ ಮಾಡಬೇಕೆಂದು ಬಂದಾಗ ಬಿಜೆಪಿ ಇದ್ದಿದ್ದು 6,000 ವೋಟು. ಇವಾಗ 78,000...

Lodge : ಹಾಸನ : ಅನೈತಿಕ ಚಟುವಟಿಕೆ ವಿಚಾರ : ಲಾಡ್ಜ್ ಮೇಲೆ ದಾಳಿ, ಮೂವರ ಬಂಧನ

Hassan News : ಹಾಸನದಲ್ಲಿಅನೈತಿಕ  ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ  ದಾಳಿ ನಡೆಸಿದ ಘಟನೆ  ನಡೆದಿದೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ. ಹಾಸನ ನಗರದ ದೊಡ್ಡಮಂಡಿಗನಹಳ್ಳಿ ಬಳಿ ಅನೈತಿಕ ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ. ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಅನ್ನಪೂರ್ಣೇಶ್ವರಿ ಲಾಡ್ಜ್  ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ...

cheetha: ಪ್ರಯಾಣಿಕನ ಕಾರಿಗೆ ಅಡ್ಡ ಬಂದ ಚಿರತೆ

ಹಾಸನ : ಜಿಲ್ಲೆಯ  ಬೇಲೂರು ಪಟ್ಟಣದ ನೆಹರು ನಗರದಲ್ಲಿ ಹಾಡುಹಗಲೇ  ಚಿರತೆಯೊಂದು ಕಾಣಿಸಿಕೊಂಡಿದ್ದು ಜನರು ಭಯಭೀತರಾಗಿದ್ದಾರೆ. ಬೇಲೂರಿನ ನೆಹರು ನಗರದಲ್ಲಿರುವ ಮನೆಗಳ ಸುತ್ತ ಮುತ್ತ ಚಿರತೆ ನಡೆದಾಡಿದ ಹೆಜ್ಜೆಗಳು ಕಾಣಿಸಿಕೊಂಡಿವೆ. ಇತ್ತೀಚಿಗೆ ಕಾಡು ಮೃಗಗಳು ಆಹಾರವನ್ನು ಅರಸಿ ನಾಡಿನತ್ತ ಹೆಜ್ಜೆ ಇಡುತ್ತಿವೆ. ಗ್ರಾಮಗಳಲ್ಲಿರುವ ಸಾಕು ಪ್ರಾಣಿಗಳನ್ನು ತಿಂದು ಮುಗಿಸುತ್ತಿವೆ. ಹಾಗೂ ಜನಗಳ ಮೇಲೆ ಆಕ್ರಮಣ ಮಾಡಿತ್ತಿವೆ...

Plastic Ban: ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ಹಾಸನ : ನಗರದಲ್ಲಿ ಬೆಳ್ಳಂ ಬೆಳಿಗ್ಗೆ ನಗರಸಭೆ ಅಧಿಕಾರಿಗಳು  ಪ್ಲಾಸ್ಟಿಕ್ ಬಳಕೆ ಮತ್ತುಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ್ದಾರೆ.ಅಂಗಡಿ ಮಾಲೀಕರಿಗೆ ಶಾಕ್ ನೀಡಿದ್ದಾರೆ. ನಗರದ ಹಾಸನಾಂಬ ವೃತ್ತ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು ಸುಮಾರು ಎರಡು ಟ್ರ್ಯಾಕ್ಟರ್‌ಗೂ ಹೆಚ್ಚು ಪ್ಲಾಸ್ಟಿಕ್‌ನ್ನು ಅಧಿಕಾರಿಗಳು ವಶಕ್ಕೆ ಪಡೆದಕೊಂಡಿದ್ದಾರೆ.  ಪ್ಲಾಸ್ಟಿಕ್...

Hassan: ಹಫ್ತಾ ಕೊಡದಿದ್ದಕ್ಕೆ ಪುಡಿರೌಡಿಗಳಿಂದ ಅಂಗಡಿ ಮಾಲಿಕರ ಮೆಲೆ ಹಲ್ಲೆ

ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿ ರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸ್ಸು ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ.ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಅಲಿಯಾಸ್ ವಿಕಾಸ್ ಎಂಬಾತನಿಂದ ಕೃತ್ಯ ನಡೆಯದಿರುವುದು ಎಂಬುದು ಸ್ಥಳೀಯರ ಆರೋಪ ಇಂದು ಸಂಜೆ ಅಂಗಡಿಗೆ ಬಂದ...

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img