Saturday, December 27, 2025

Hassan

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...

ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ

Hassan News: ಹಾಸನ : ಸಂಜೆ ತರಕಾರಿ ತರಲು ಹೋಗಿದ್ದ ವೃದ್ಧೆಯನ್ನು ಹಿಂಬಾಲಿಸಿದ ಯುವಕ, ಹೊಂಚು ಹಾಕಿ, ಆಕೆಯ ಚಿನ್ನದ ಸರವನ್ನು ಕದ್ದಿದ್ದಾನೆ. ಹಾಸನ ಜಿಲ್ಲೆ, ಅರಸೀಕೆರೆ ಪಟ್ಟಣದ, ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆಗೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸುಭದ್ರಮ್ಮ(74) ಎಂಬುವವರು ತಮ್ಮ ಚಿನ್ನದ ಸರವನ್ನು ಕಳೆದುಕೊಂಡವರಾಗಿದ್ದು, ಇವರು...

ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ ಹತ್ಯೆ

Hassan News: ಹಾಸನ: ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆದಿದ್ದು, ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ‌ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೆನ್ನೆ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ ಮೇಲೆ ಗುಂಡು ಹಾರಿಸಲಾಗಿದೆ. ಎಮ್ಮೆಯನ್ನು ಕೊಂದು ಮಾಂಸ ಕಟ್ ಮಾಡುತ್ತಿದ್ದವೇಳೆ ಮಾಹಿತಿ ತಿಳಿದು...

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ  ಈ ಎಲ್ಲಾ ಬಗ್ಗೆ ನಾವು...

ದೇವನಹಳ್ಳಿ ವಿಮಾನ ನಿಲ್ದಾಣಕ್ಕೂ ಕೆಂಪೇಗೌಡ ವಿಮಾನ ನಿಲ್ದಾಣ ಅಂತ ಹೆಸರಿಟ್ಟವರು ನಾವು

Hassan News: ಹಾಸನ: ಹಾಸನದ ಹೆಲಿಪ್ಯಾಡ್‌ನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಂಪೇಗೌಡ ಜಯಂತಿ ಬಗ್ಗೆ ಮಾತನಾಡಿದರು. ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಚರಣೆ ಮಾಡ್ತಿದೆ. ಹಾಸನದಲ್ಲಿ ಈ ವರ್ಷ ರಾಜ್ಯ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ. ಕೆಂಪೇಗೌಡರು ಸಾವಿರದ 510 ರಲ್ಲಿ ಜನಿಸಿದರು .ಅವರು ಯಲಹಂಕ ಸಂಸ್ಥಾನದ ಸಾಮಂತ ದೊರೆಯಾಗಿ ಬಹಳ ದೀರ್ಘಕಾಲ ಆಡಳಿತ...

ಭೂ ಮಾಪನ ಇಲಾಖೆ ಕಚೇರಿ ಬಾಗಿಲು ಹಾಕಿ ಆಲೂರು ರೈತ ಸಂಘದ ವತಿಯಿಂದ ಪ್ರತಿಭಟನೆ.

Hassan News: ಹಾಸನ: ಸಕಲೇಶಪುರ ಸಹಾಯಕ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ದ ಆಲೂರು ರೈತ ಸಂಘದ ವತಿಯಿಂದ ಕಚೇರಿ ಬಾಗಿಲು ಹಾಕಿ ಪ್ರತಿಭಟನೆ ಮಾಡಿದ ಘಟನೆ ಸೋಮವಾರ ನಡೆಯಿತು. ತಾಲೂಕಿನ ಹಾದಿಗೆ ಗ್ರಾಮದ ಸರ್ವೇ ನಂಬರ್ 101 ರ ಜಮೀನು ಸರ್ವೇ ಸಂಬಂದ ಏಕವ್ಯಕ್ತಿ ಪರವಾಗಿ ಸಹಾಯಕ ನಿರ್ದೇಶಕ ಪರಮೇಶ್ ಕೆಲಸ ಮಾಡುತ್ತಿರುವುದರಿಂದ ಮತ್ತೊರ್ವರಿಗೆ...

ಬಾಡಿಗೆ ನೀಡದ ವಾಣಿಜ್ಯ ಮಳಿಗೆಗಳ ಮಾಲೀಕರಿಗೆ ವಾರ್ನ್ ಮಾಡಿದ ಪುರಸಭೆ ಅಧ್ಯಕ್ಷೆ..

Hassan News: ಹಾಸನ: ಬೇಲೂರು: ವಾಣಿಜ್ಯ ಮಳಿಗೆಗಳಿಂದಾಗಿ ಸುಮಾರು ೧ ಕೋಟಿಗೂ ಹೆಚ್ಚು ಬಾಡಿಗೆ ಬಾಕಿ ಇರುವ ಮಳಿಗೆದಾರರು ಒಂದು ವಾರದೊಳಗೆ ಹಣ ಪಾವತಿಸದಿದ್ದರೆ ಅಂತಹ ಮಳಿಗೆಗಳಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಎಚ್ಚರಿಕೆ ನೀಡಿದರು. ಪಟ್ಟಣದ ಐಡಿಎಂಸಿ ವಾಣಿಜ್ಯ ಮಳಿಗೆ ಹಾಗೂ ಪುರಸಭೆಯ ಅಂಗಡಿ ಮಳಿಗೆಗಳಲ್ಲಿ ಬಾಡಿಗೆ ಇರುವ...

‘ಭೂಕುಸಿತದಿಂದ ನಷ್ಟವಾದವರಿಗೆ ಪರಿಹಾರ ಕೊಡುತ್ತೇವೆ. ರಿಟೈನಿಂಗ್ ವಾಲ್ ಕೂಡ ಕಟ್ಟುತ್ತೇವೆ’

Hassan News: ಹಾಸನ: ಹಾಸನ - ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್ ರಸ್ತೆ ಬಂದ್ ಮಾಡಲು ಆಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ, ದೋಣಿಗಾಲ್ ಬಳಿ ಭೂಕುಸಿತ ಪ್ರದೇಶಕ್ಕೆ ಎನ್‌ಎಚ್ ಅಧಿಕಾರಿಗಳೊಂದಿಗೆ ಭೇಟಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಕಾಮಗಾರಿಗಾಗಿ ಸಂಪೂರ್ಣವಾಗಿ ಶಿರಾಡಿಘಾಟ್...

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಯಿಂದ ಹಣ ವಸೂಲಿ: ಅರ್ಜಿಗಳಿಗೆ ಬೆಂಕಿ ಹಾಕಿ ಆಕ್ರೋಶ

Hassan News: ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಇಂದು ಆಯೋಜಿಸಲಾಗಿದ್ದ ಉದ್ಯೋಗ ಮೇಳದಲ್ಲಿ ವಿದ್ಯಾರ್ಥಿಗಳಿಂದ ಖಾಸಗಿ ಕಂಪೆನಿಯೊಂದರಿಂದ ನೋಂದಾವಣಿ ಶುಲ್ಕದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಹಿನ್ನೆಲೆ ಉದ್ಯೋಗ ಆಕಾಂಕ್ಷಿಗಳು ಅರ್ಜಿಗಳಿಗೆ ಬೆಂಕಿ ಹಾಕಿ  ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯಸ್ಥಿಕೆಯಲ್ಲಿ ಹಣ ವಾಪಸ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ  ಇಲಾಖೆ,...

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img