Monday, July 13, 2026

Hassan

‘ಒಂದು ರಾಷ್ಟ್ರೀಯ ಪಕ್ಷ ತಮ್ಮ ನಾಯಕನನ್ನು ಆಯ್ಕೆ ಮಾಡದೇ ಇರೋದು ವಿಪರ್ಯಾಸ’

Hassan News: ಹಾಸನ: ಗೃಹ ಲಕ್ಷ್ಮಿ ಯೋಜನೆ ಮಹಿಳೆಯರಿಗೆ ಭ್ರಮನಿರಸನ ಅಂತಾ ಬೊಮ್ಮಯಿ ಹೇಳಿಕೆ ಹಿನ್ನೆಲೆ, ಹಾಸನದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿ ಹೇಳೋದನ್ನ ಯಾಕೆ ಕೇಳ್ತೀರಾ..? ಅವರು ಮಾಜಿ ಮುಖ್ಯಮಂತ್ರಿ, ಮುಖ್ಯಮಂತ್ರಿ ಹೇಳೋದನ್ನ ಕೇಳಿ. ಬಸವರಾಜ್ ಬೊಮ್ಮಾಯಿ, ಬಿಜೆಪಿ ಪಾರ್ಟಿಯಲ್ಲಿ ವಿರೋಧ ಪಕ್ಷದ ನಾಯಕರನ್ನ ಮಾಡಿಕೊಳ್ಳೋದಕ್ಕೆ. ಯೋಗ್ಯತೆ ಇಲ್ಲದೇ ಇರೋ‌ ಪಕ್ಷದವರು...

ಅನಧಿಕೃತ ಜೀಪ್ ರೇಸ್‌ಗೆ ಬ್ರೇಕ್ ಹಾಕಿದ RFO: 20 ಮಂದಿ ವಿರುದ್ಧ ಕೇಸ್ ದಾಖಲು

Hassan News: ರಕ್ಷಿತ ಅರಣ್ಯ ಪ್ರದೇಶದಲ್ಲಿ ಜೀಪ್ ರೈಡಿಗ್  ಮಾಡಿ ಮೋಜ್ ಮಾಡುತ್ತಿದ್ದವರಿಗೆ ಅರಣ್ಯ ಇಲಾಖೆ ಶಾಕ್ ಕೊಟ್ಟಿದೆ. ಹಾಸನ ಸಕಲೇಶಪುರ ಮೂರು ಕಣ್ಣ್ ಗುಡ್ಡದಲ್ಲಿ, ತಂಡವೊಂದು ಕಾನೂನು ಮೀರಿ ಅನಧಿಕೃತ ಜೀಪ್ ರೇಡಿಂಗ್ ಮಾಡುತ್ತಿದ್ದರು. ಕಾನೂನು ಗಾಳಿಗೆ ತೂರಿ, ರಿಸರ್ವ್‌ ಫಾರೆಸ್ಟ್ ನಲ್ಲಿ ರೇಸಿಂಗ್ ಮಾಡುತ್ತಿದ್ದ ಎಲ್ಲಾ 10 ಜೀಪ್ ಗಳನ್ನ ಸಕಲೇಶಪುರ RFO...

Hassan-ಔಷದಿ ಸೇವಿಸಿ ಮಲಗಿದವರು ಮತ್ತೆ ಮೇಲೆ ಏಳಲೇ ಇಲ್ಲ ..!

ಹಾಸನ: ಬೇರೆ ರಾಜ್ಯದಿಂದ ಕೆಲಸಕ್ಕೆಂದು ಬಂದ ಹಾಸನದ ಹನಮಂತಪುರದಲ್ಲಿ ಬಾಡಿಗೆ ಮನೆ ಪಡೆದು ಎರಡು ದಿನಗಳ ಹಿಂದೆ ಕೆಲಸಕ್ಕೆ ಹೋಗಿದ್ದರು ನಂತರ ಜ್ವರ ಎರುವ ಕಾರಣ ಕೆಲಸಕ್ಕೆ ರಜೆ ಹಾಕಿ ಯುವಕರಿಬ್ಬರು ಆಸ್ಪತ್ರೆಗೆ ಹೋಗಿ ಔಷದಿ ತೆಗೆದುಕೊಂಡು ಬಂದು ಸೇವೆಸಿ ಮಲಗಿದ್ದರು ಆದರೆ ಮತ್ತೆ ಮೇಲೆಳಲೇ ಇಲ್ಲ.  ಸತ್ತಿರುವ ಯುವಕರು ಉತ್ತರಪ್ರದೇಶಧ ನಯನಪುರ ಗ್ರಾಮದ ರಾಮ್‌ಸಂಜೀವನ್ (30)...

Hassan- ಕರಡಿ ದಾಳಿಯಿಂದ ಹೆದರುತ್ತಿರುವ ಜನ

ಹಾಸನ:ಮನುಷ್ಯನ ದುರಾಸೆ ಮತ್ತು ಐಶಾರಾಮಿ ಜೀವನಕ್ಕಾಗಿ ಪರಿಸರವನ್ನು ನಾಶಮಾಡುತ್ತಾನೆ ಕಾಡಿನ ನಾಶದಿಂದಾಗಿ ಜಾಗತೀಕ ತಾಪಮಾನದಲ್ಲಿ ಏರುಪೇರಾಗಿ ಹವಾಮಾನ ವೈಪರಿತ್ಯ ಉಂಟಾಗುತ್ತದೆ. ಇದರಿಂದಾಗಿ ಜನರ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಮಾನವರ ಕಥೆಯಅದರೆ ಇನ್ನು ಪ್ರಾಣಿಗಳ ಕಥೇ ಬೇರೆನೆ ಇದೆ  ಕಾಡಿನ ಮೇಲೆ ಅವಲಂಭನೆಯಾಗಿರುವ ಕಾಡು ಪ್ರಾಣಿಗಳು ಕಾಡಿನಲ್ಲಿ ಇರುವ ಸಾದು ಪ್ರಾಣಿಗಳನ್ನು ತಿಂದು ಜೀವನ ಮಾಡುತ್ತವೆ ಆದರೆ...

ಹಾಸನದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್: ಭಾರೀ ಅನಾಹುತದಿಂದ ಪಾರಾದ ನವಜಾತ ಶಿಶುಗಳು

Hassan News: ಹಾಸನ : ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ನವಜಾತ ಶಿಶುಗಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು, ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್ ಆದಾಗ, ಐಸಿಯು ಕೋಣೆಯೊಳಗೆ ಹೊಗೆ ತುಂಬಿಕೊಂಡು, ಇಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸಿಬ್ಬಂದಿಗಳು ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಅಲ್ಲದೇ,...

ವ್ಹೀಲಿಂಗ್ ಪುಂಡರ ಹಾವಳಿ ತಡೆಯಲು ರೋಡಿಗಿಳಿದ ಹಾಸನ ಪೊಲೀಸರು

Hassan News: ಹಾಸನ: ನಿನ್ನೆ ಹಾಸನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಪುಂಡರು, ಇಬ್ಬರು ಯುವತಿಯರು ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ. ಆ ವಾಹನದಲ್ಲಿದ್ದ ಯುವತಿಯರಿಗೆ ಗಂಭೀರ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವ್ಹೀಲಿಂಗ್ ಮಾಡಿದ್ದ ಪುಂಡರು ಪೊಲೀಸರ ಅತಿಥಿಯಾಗಿದ್ದಾರೆ. ಇಂಥ ಘಟನೆಗಳಿಂದ ಹಾಸನದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಕಾರಣಕ್ಕೆ ಇಂದು ಹಾಸನದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ...

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...

ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ

Hassan News: ಹಾಸನ : ಸಂಜೆ ತರಕಾರಿ ತರಲು ಹೋಗಿದ್ದ ವೃದ್ಧೆಯನ್ನು ಹಿಂಬಾಲಿಸಿದ ಯುವಕ, ಹೊಂಚು ಹಾಕಿ, ಆಕೆಯ ಚಿನ್ನದ ಸರವನ್ನು ಕದ್ದಿದ್ದಾನೆ. ಹಾಸನ ಜಿಲ್ಲೆ, ಅರಸೀಕೆರೆ ಪಟ್ಟಣದ, ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆಗೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸುಭದ್ರಮ್ಮ(74) ಎಂಬುವವರು ತಮ್ಮ ಚಿನ್ನದ ಸರವನ್ನು ಕಳೆದುಕೊಂಡವರಾಗಿದ್ದು, ಇವರು...

ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ ಹತ್ಯೆ

Hassan News: ಹಾಸನ: ಅಕ್ರಮ ಗೋಮಾಂಸ ಮಾರಾಟ ಜಾಲದಿಂದ ಅಮಾನವೀಯ ಕೃತ್ಯ ನಡೆದಿದ್ದು, ಮಾಂಸಕ್ಕಾಗಿ ಜಾನುವಾರು ಮೇಲೆ ಗುಂಡು ಹಾರಿಸಿ, ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ‌ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನೆನ್ನೆ ಸಂಜೆ ಕಾಫಿತೋಟದಲ್ಲಿದ್ದ ಎಮ್ಮೆ ಮೇಲೆ ಗುಂಡು ಹಾರಿಸಲಾಗಿದೆ. ಎಮ್ಮೆಯನ್ನು ಕೊಂದು ಮಾಂಸ ಕಟ್ ಮಾಡುತ್ತಿದ್ದವೇಳೆ ಮಾಹಿತಿ ತಿಳಿದು...

‘ಅಕ್ಕಿ ಸಿಕ್ಕಿದ ಕೂಡಲೇ ಅನ್ನ ಭಾಗ್ಯ ಯೋಜನೆ ಜಾರಿಯಾಗತ್ತೆ’

Hassan News: ಹಾಸನ: ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಎಲ್ಲ ಜಿಲ್ಲೆಗಳಲ್ಲೂ ಕೆಂಪೆಗೌಡ ಜಯಂತಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಪಕ್ಷಪಾತವಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್, ಕರೋನಾ ಸಮಯದಲ್ಲಿ ಅನೇಕ ಆರೋಗ್ಯ ಸಂಬಂಧಿಸಿದ ಸಾಮಗ್ರಿ ಕೊಂಡುಕೊಳ್ಳೋ ಬಗ್ಗೆ ಅವ್ಯವಹಾರ, ಬಿಡ್ ಕಾಯಿನ್, ಅನೇಕ ಕಾಮಗಾರಿ ಬಗ್ಗೆ  ಈ ಎಲ್ಲಾ ಬಗ್ಗೆ ನಾವು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img