Tuesday, October 28, 2025

Hassan

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ರಾಜ್ಯದ ಜನತೆ ಕೊಟ್ಟಿರುವ ಶಕ್ತಿಯನ್ನು ದ್ವೇಷಕ್ಕೆ ಬಳಸಿಕೊಳ್ಳುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ‌ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...

ಹೆಣ್ಣು ಮಕ್ಕಳ ಮಾನ ಹರಾಜು ಹಾಕಿದ ಸರ್ಕಾರ ನಿಮ್ಮದು: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ,  ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ತುಮಕೂರಿಗೆ ವಿ.ಸೋಮಣ್ಣ ಭೇಟಿ

Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...

ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಯಡಿಯೂರಪ್ಪ ವಿರುದ್ಧ ರಾಜಕೀಯ ದ್ವೇಷದ ಪ್ರಶ್ನೆಯೇ ಇಲ್ಲ. ಪೋಕ್ಸೋ ಕಾಯ್ದೆಯಡಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಪೋಕ್ಸೋ ಆಕ್ಟ್ ಅತ್ಯಂತ ಗಂಭೀರವಾದದ್ದು. ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯವಾದರೆ ಅದಕ್ಕೆ ಪೋಕ್ಸೋ ಕಾಯ್ದೆ ಅನ್ವಯ ಮಾಡಲಾಗುತ್ತೆ. ಹಿಗಾಗಿ ಯಾವುದೇ ಸರ್ಕಾರ ಇದರಲ್ಲಿ...

ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಗ್ಗೆ ಬೇಸರ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿರುವ ಕುಮಾರಸ್ವಾಮಿ, ಜೆಡಿಎಸ್ ಅತ್ಯಂತ ಕಷ್ಟದ ದಿನಗಳಲ್ಲಿಯೂ ಪಕ್ಷದ ತಮ್ಮ ಶ್ರಮಕ್ಕೆ ೨೦೦೮ ರಿಂದ ಯಾವುದೇ ರೀತಿ ಪಕ್ಷ ದುಡಿಮೆಗೆ ಪ್ರತಿಫಲ ಸಿಕ್ಕಿಲ್ಲ ಎಂಬ ಕೊರಗು ಇದೆ....

Political News: ಕೇಂದ್ರ ಬಜೆಟ್​ಗೆ ಡೇಟ್ ಫಿಕ್ಸ್

National News: 8ನೇ ಲೋಕಸಭಾ ಚುನಾವಣೆ ಅಂತ್ಯವಾಗಿದ್ದು ಎನ್​ಡಿಎ ಮೈತ್ರಿಕೂಟ ಸರ್ಕಾರ ಮಾಡಿದ್ದು, ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಪ್ರತಿ ವರ್ಷದಂತೆ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಡೇಟ್ ಫಿಕ್ಸ್ ಆಗಿದೆ. ಜುಲೈ 22ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 9ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ...

ಸಂಘಟನೆಗೆ ಒತ್ತು ಕೊಟ್ಟು ರಾಜ್ಯದಲ್ಲಿ ಪಕ್ಷ ಕಟ್ಟೋಣ: ನಿಖಿಲ್ ಕುಮಾರ್

Political News: ಕೇಂದ್ರ ಸಚಿವರಾದ ಬಳಿಕ, ಕುಮಾರಸ್ವಾಮಿ ಬೆಂಗಳೂರಿಗೆ ಮೊದಲ ಬಾರಿ ಬಂದಿದ್ದು, ಜೆಡಿಎಸ್ ಕಾರ್ಯಕರ್ತರು ಭರ್ಜರಿಯಾಗಿ ಸ್ವಾಗತ ಕೋರಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಈ ದೇಶಕ್ಕಾಗಿ ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರು. ಮೂರನೇ ಬಾರಿಗೆ ನರೇಂದ್ರ ಮೋದಿ ಅವರ ಜೊತೆಗೆ ಕುಮಾರಣ್ಣ ಎರಡು ಖಾತೆ‌ ಹೊಂದಿದ್ದಾರೆ. ಅದಕ್ಕೆಲ್ಲ...

ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯನ್ನು ಹಾಡಿ ಹೊಗಳಿದ ಜಿ.ಟಿ.ದೇವೇಗೌಡ

Political News: ಕೇಂದ್ರ ಸಚಿವರಾದ ಬಳಿಕ, ಮೊದಲ ಬಾರಿಗೆ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಜಿ.ಟಿ.ದೇವೇಗೌಡರು, ಈ ಬಾರಿ ಮೈತ್ರಿ ಒಂದಾಗಿ ಕೆಲಸ ಮಾಡಿದೆ. ಮೈಸೂರಿನಲ್ಲಿ ಯದುವೀರ್ ಗೆದ್ದಿದ್ರೆ ಅದು ಜೆಡಿಎಸ್ ವೋಟಿನಿಂದ. ಹಾಗೇ ಕೋಲಾರದಲ್ಲಿ ಮಲ್ಲೇಶ್ ಬಾಬು ಗೆದ್ದಿದ್ರೆ ಅದ್ರಿಂದ ಬಿಜೆಪಿ ವೋಟಿನಿಂದ. ಹಾಗೇ ಚಿಕ್ಕಬಳ್ಳಾಪುರ,...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img