Wednesday, May 13, 2026

Hassan

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಅರೆಸ್ಟ್‌..

Political News: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಂಬಂಧಿಸಿದಂತೆ, ಸೂರಜ್ ರೇವಣ್ಣ ಅವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಸೂರಜ್ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕಾಗಿ ಆಡಿಯೋ, ವೀಡಿಯೋ, ಫೋನ್ ಕಾಲ್ ಸಾಕ್ಷಿಗಳನ್ನು ನೀಡಲು ಸೂರಜ್ ರೇವಣ್ಣ ಠಾಣೆಗೆ ಬಂದಿದ್ದರು. ಈ ವೇಳೆ ಸೂರಜ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ, ಇಂದು ಸೂರಜ್‌ನನ್ನು ಅರೆಸ್ಟ್...

Political News: ಹಾಸನ ಪೊಲೀಸ್ ಠಾಣೆಗೆ ಬಂದ ಸೂರಜ್ ರೇವಣ್ಣ

Hassan News: ಹಾಸನ: ಸೂರಜ್‌ ರೇವಣ್ಣ ವಿರುದ್ಧ ಹಾಸನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂರಜ್ ರೇವಣ್ಣ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ನಿನ್ನೆ ನೀಡಿದ್ದ ದೂರಿನ ದಾಖಲಾತಿ ಸಲ್ಲಿಸಲು ಸೂರಜ್ ರೇವಣ್ಣ ಆಗಮಿಸಿದ್ದು, ನಿನ್ನೆ ಸೂರಜ್ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.  ಈ ಪ್ರಕರಣಕ್ಕೆ ಸಂಬಂಧಿದಂತೆ ಇಂದು ಪೊಲೀಸರಿಗೆ ದಾಖಲೆ ಒದಗಿಸಲು ಸೆನ್ ಠಾಣೆಗೆ...

ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು

Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ,...

ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಸಂತ್ರಸ್ತನ ವಿರುದ್ಧ ಪ್ರಕರಣ ದಾಖಲು

Hassan News: ಹಾಸನ: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪ ಮಾಡಿದ ಸಂತ್ರಸ್ಥನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆಂದು ಆರೋಪಿಸಿ,ಡಾ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಶಿವಕುಮಾರ್ ಬಳಿ ಅರಕೂಲುಗೂಡು...

ಜಾವಗಲ್ ಎಪಿಎಂಸಿ ಆವರಣದ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಗಲು ದರೋಡೆ..?

Hassan News: ಹಾಸನ: ಜಾವಗಲ್ ಎಪಿಎಂಸಿ ಆವರಣದ ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಗಲು ದರೋಡೆ. ರೈತರನ್ನು ಅಸಹಾಯಕರನ್ನಾಗಿ ಮಾಡಿ ಅಟ್ಟಹಾಸ ಮೆರೆಯುತ್ತ ರಾಜಾರೋಷವಾಗಿ ದಂಧೆ ನಡೆಸುತ್ತಿರುವ ಭ್ರಷ್ಟ ನಫೆಡ್ ಅಧಿಕಾರಿಗಳು. ಕಳಪೆ ಕೊಬ್ಬರಿ ಎಂದು ಹೆದರಿಸಿ ರೈತನಿಂದ 22 ಸಾವಿರ ವಸೂಲಿ ಮಾಡಿದ ಖದೀಮರು. 5 ಸಾವಿರ ನಗದು ರೂಪದಲ್ಲಿ ಹಾಗೂ 16 ಸಾವಿರ...

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

ರಾಜ್ಯದ ಜನತೆ ಕೊಟ್ಟಿರುವ ಶಕ್ತಿಯನ್ನು ದ್ವೇಷಕ್ಕೆ ಬಳಸಿಕೊಳ್ಳುವುದಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ‌ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...

ಲೋಕಸಭೆಗೆ ಎಂಟ್ರಿಕೊಡ್ತಾರಾ ಪ್ರಿಯಾಂಕಾ? ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ!

Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್‌ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್‌ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...

ಹೆಣ್ಣು ಮಕ್ಕಳ ಮಾನ ಹರಾಜು ಹಾಕಿದ ಸರ್ಕಾರ ನಿಮ್ಮದು: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವರ ಆಕ್ರೋಶ

Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ,  ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....

ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ತುಮಕೂರಿಗೆ ವಿ.ಸೋಮಣ್ಣ ಭೇಟಿ

Tumakuru News: ತುಮಕೂರು: ಕೇಂದ್ರಸಚಿವ ವಿ.ಸೋಮಣ್ಣ ಎಲೆರಾಂಪುರ ಶ್ರೀಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಕೊರಟಗೆರೆ ತಾಲೂಕಿನ ಎಲೆ ರಾಂಪುರ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಸೋಮಣ್ಣ, ತುಮಕೂರು ರಾಯದುರ್ಗ ಮಾರ್ಗದ ರೈಲ್ವೆ ಯೋಜನೆ ಕಾಮಗಾರಿಯ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img