Thursday, May 14, 2026

Hassan

ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು, ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

Hassan News: ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಹೊಳೆನರಸಿಪುರ ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆ ಪೇದೆ ಶರತ್‌ಗೆ ಗಂಭೀರ ಗಾಯವಾಗಿದೆ. ಪೇದೆ ಶರತ್, ಜೂನ್ 15ರಂದು ಸಾಂದರ್ಭಿಕ ರಜೆ...

ತನ್ನ ಆಸ್ತಿ ಜಪ್ತಿಗೆ ಆದೇಶ- ಶಾಸಕ ಜನಾರ್ಧನ ರೆಡ್ಡಿ ಸ್ಪಷ್ಟನೆ

Hassan News: ಬೇಲೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಹಾಗೂ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬೇಲೂರು ದೇಗುಲಕ್ಕೆ ಆಗಮಿಸಿ ಶಿಲ್ಪಕಲಾ ವೈಭವವನ್ನು ವೀಕ್ಷಿಸಿದರು. ಇತ್ತೀಚಿನ ಬಿಜೆಪಿ ಪಕ್ಷದಲ್ಲಿ ನಾವೇ ಹಿಂದುತ್ವವಾದಿ ಎಂಬ ಮುಖವಾಡವನ್ನು ಹಾಕಿಕೊಂಡು ಜನತಗೆ ಸುಳ್ಳು ಭರವಸೆಗಳನ್ನು ನೀಡುತ್ತಿರುವ ಇಂದಿನ ಬಿಜೆಪಿ ಪಕ್ಷದಲ್ಲಿನ ಯಾವುದೇ ತತ್ವ ಸಿದ್ದಾಂತವಿಲ್ಲದ ಬಿಜೆಪಿಗೆ ಮುಂದಿನ...

ಕೆರೆಯಲ್ಲಿ ಮೀನುಗಳ ಮಾರಣಹೋಮ: ದುಷ್ಕರ್ಮಿಗಳಿಂದ ವಿಷ ಹಾಕಿರುವ ಶಂಕೆ

Hassan News: ಹಾಸನ: ಹಾಸನದ ಹೊರವಲಯದ ಚಿಕ್ಕ ಹೊನ್ನೇನಹಳ್ಳಿಯ ಕೆರೆಯಲ್ಲಿ ಮೀನುಗಳ ಮಾರಣಹೋಮ ನಡೆದಿದ್ದು, ದುಷ್ಕರ್ಮಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಕೆಲ ಯುವಕರು ಕೆರೆಯನ್ನು ಗುತ್ತಿಗೆ ಪಡೆದು ಕೆರೆಗೆ ಒಂದು ಲಕ್ಷ ಮೀನು ಬಿಟ್ಟಿದ್ದರು. ಮೀನು ಬಿಟ್ಟು 8 ತಿಂಗಳ ಬಳಿಕ, 400 ಗ್ರಾಮ್ ತೂಕದಷ್ಟು ಆ ಮೀನುಗಳು ಬೆಳೆದಿದ್ದವು. ಆದರೆ ಎರಡು...

ಹಿಂಡು ಹಿಂಡಾಗಿ ರಸ್ತೆ ದಾಟಿದ ಕಾಡಾನೆಗಳು: ಸ್ಥಳೀಯರಲ್ಲಿ ಬೆಳೆ ಹಾನಿಯ ಭಯ ಶುರು..

Hassan News: ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆಗಳು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದ್ದು, ಹಿಂಡು ಹಿಂಡಾಗಿ ಕಾಡಾನೆಗಳು ರಸ್ತೆ ದಾಟುತ್ತಿದೆ. ಈ ವೀಡಿಯೋದಲ್ಲಿ ನಲವತ್ತಕ್ಕೂ ಹೆಚ್ಚಿನ ಕಾಡಾನೆಗಳು ತಮ್ಮ ಮರಿಗಳೊಂದಿಗೆ, ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗುತ್ತಿದೆ. ಇನ್ನು ಈ...

ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ..

Hassan News: ಹಾಸನ :ಬೇಲೂರು: ಚೆಸ್ಕಾಂ ಕಚೇರಿ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ" ರೈತರೊಂದಿಗೆ ಉಡಾಫೆ ವರ್ತನೆ, ಗ್ರಾಹಕರಿಗೆ ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು ಇಲ್ಲವಾದರೆ ಚೆಸ್ಕಾಂ ಕಚೇರಿ ಮುಂದೆ ಧರಣಿ‌ ನಡೆಸಲಾಗುತ್ತದೆ ಎಂದು ಬೇಲೂರು ಶಾಸಕ...

ಬೇಕರಿಯಲ್ಲಿ ಸಿಲೆಂಡರ್ ಸ್ಪೋಟ: ಗಾಯಾಳುವಿಗೆ ವೇತನವೂ ಇಲ್ಲ, ಮಾಲೀಕನಿಂದ ಸೌಜನ್ಯದ ಭೇಟಿಯೂ ಇಲ್ಲ.

Hassan News: ಬೇಕರಿಯಲ್ಲಿನ ಸಿಲೆಂಡರ್ ಸ್ಪಟವಾಗಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡರು ಬೇಕರಿ ಮಾಲೀಕ ತಿರುಗಿಯು ನೋಡುವಷ್ಟು ಸೌಜನ್ಯ ಇಲ್ಲದೆ ಗಾಯಾಳು ಒಬ್ಬನೇ ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಮಾನವೀಯ ಘಟನೆ ನಡೆದಿದೆ. ಸಕಲೇಶಪುರ ಮೂಲದ ಅಭಿ ಗಂಭೀರ ಗಾಯಗೊಂಡಿರುವ ಯುವಕನಾಗಿದ್ದು, ಈತನಿಗೆ ತಂದೆ ತಾಯಿ ಯಾರು ಇಲ್ಲದೆ ಅನಾಥ ಯುವಕನಾಗಿದ್ದಾನೆ. ಕಳೆದ 8 ವರ್ಷಗಳಿಂದ...

ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕನ ಅನುಮಾನಾಸ್ಪದ ಸಾವು..

Hassan News: ಬೇಲೂರು:  ಪಾರ್ಟಿ ಮುಗಿಸಿ, ಕಾರಿನಲ್ಲಿ ಮಲಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೋಷಕರು ಕೊಲೆ ಆರೋಪ ಮಾಡಿದ್ದಾರೆ. ಬೇಲೂರಿನ ಕುವೆಂಪು ನಗರದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಚೇತನ್ (24) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ  ಕೊನೆರ್ಲು ಗ್ರಾಮದ ಹರೀಶ್ ಎಂಬುವ ಪುತ್ರ ಚೇತನ್, ಪಟ್ಟಣದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಶನಿವಾರ ರಾತ್ರಿ  ಮೊಬೈಲ್...

ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು: ಶಾಸಕ ಹೆಚ್.ಕೆ.ಸುರೇಶ್

Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು. ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ...

ಎಲ್ಲಾರು ಸಮಾನರು: ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಟಿ.ಎನ್. ಇನವಳಿ ಕರೆ

Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...

ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ, ಅಪರಾಧಿಗೆ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು. ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img