Monday, July 13, 2026

Hassan

ಎಲ್ಲಾರು ಸಮಾನರು: ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಟಿ.ಎನ್. ಇನವಳಿ ಕರೆ

Hassan News: ಹಾಸನ: ಈ ಭೂಮಿ ಮೇಲೆ ಜನ್ಮ ತಾಳಿದ ಯಾರು ಶ್ರೀಮಂತರಲ್ಲ ಹಾಗೂ ಬಡವರಲ್ಲ ಎಲ್ಲಾರು ಸಮಾನರು ಆಗಿರುತ್ತಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯುವುದರ ಮೂಲಕ ತಮ್ಮ ಗೌರವವನ್ನು ಹೆಚ್ಚಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧೀಕಾರದ ಅಧ್ಯಕ್ಷರಾದ ಟಿ.ಎನ್. ಇನವಳಿ...

ಮಹಿಳಾ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲಿಸಿ, ಅಪರಾಧಿಗೆ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Hassan News: ಹಾಸನ: ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ಕುಸ್ತಿ ಪಟುಗಳೊಂದಿಗೆ ನಾವಿದ್ದೇವೆ. ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ನಿದರ್ಶನೀಯ ಶಿಕ್ಷೆ ವಿಧಿಸಿರಿ ಎಂಬ ಘೋಷಣೆಗಳೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟಿಸಿ ಆಕ್ರೋಶವ್ಯಕ್ತಪಡಿಸಿದರು. ಎ.ಐ.ಡಿ.ಎಸ್.ಒ. ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಮಾತನಾಡಿ, ಹೆಣ್ಣುಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಹಿಂಸೆಯಂತಹ ಪ್ರಕರಣ ದೇಶದಾಂದ್ಯಂತ ಎಲ್ಲ ರಂಗಗಳಲ್ಲಿಯೂ ನಡೆಯುತ್ತಿದೆ....

ಅಬಕಾರಿ ಅಧಿಕಾರಿಗಳಿಂದ ಮದ್ಯದಂಗಡಿಗಳ ಮೇಲೆ ದಿಢೀರ್ ದಾಳಿ,

Hassan News: ಹಾಸನ: ತಾಲೂಕಿನಲ್ಲಿರುವ ಎಲ್ಲಾ ಬಾರುಗಳ ಮೇಲೆ ಬೆಳಿಗ್ಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ನೋಡಿ ಅಧಿಕಾರಿಗಳು ದಿಗ್ಬ್ರಮೆಗೊಂಡ ಘಟನೆ ನಡೆದಿದೆ. ಮೊನ್ನೆ ನಡೆದ ತಾಲೂಕಿನ ಎಲ್ಲಾ ಅಧಿಕಾರಿಗಳ ಸಭೆಯಲ್ಲಿ ಸಿ ಎಲ್ 7 ಸಿ ಎಲ್ 2 ನಲ್ಲಿ ಅಬಕಾರಿ ನಿಯಮ ಮೀರಿ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೇ ಹಳ್ಳಿಗಳ ಸಣ್ಣ...

ಭಾರೀ ಗಾಳಿ ಮಳೆಗೆ ಕುಸಿದ ಮನೆಗಳು: ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ಪರಿಶೀಲನೆ.

Hassan News: ಸಕಲೇಶಪುರ : ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಕಸಬಾ ವ್ಯಾಪ್ತಿಯ ಮಳಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 5 ಮನೆಗಳು ಕುಸಿದಿರುವ ಘಟನೆ ನೆಡೆದಿದೆ. ಗ್ರಾಮದ ಕಸ ವಿಲೇವಾರಿ ಘಟಕದ ಬಫರ್ ಜೋನ್ ವ್ಯಾಪ್ತಿಯಲ್ಲಿ 4 ಮನೆಗಳು ಹಾಗೂ ಸದರಿ ಗ್ರಾಮದಲ್ಲಿ ಒಂದು ಮನೆ ಕುಸಿದಿದೆ. ಮನೆ ಕುಸಿತದಿಂದ ಸಾಕಷ್ಟು ಹಾನಿಯಾಗಿದ್ದು...

ರಾಷ್ಟ್ರೀಯ ಹೆದ್ದಾರಿ ವೈಜ್ಞಾನಿಕ ಕಾಮಗಾರಿ: ವಾಹನ ಸಂಚಾರದಲ್ಲಿ ಅಡಚಣೆ

Hassan News: ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚತುಷ್ಪತ ಕಾಮಗಾರಿ ನಡೆಸುತ್ತಿರುವುದು ಅವೈಜ್ಞಾನಿಕತೆಯಿಂದ ಕೂಡಿದ್ದು ಇದರಿಂದ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೊಲ್ಲಹಳ್ಳಿ ಸಮೀಪ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು ಸದರಿ ರಸ್ತೆಯನ್ನು ಸುಸಜ್ಜಿತವಾಗಿ ಇಟ್ಟುಕೊಳ್ಳದೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ವಾಹನಗಳು ಸಂಚಾರ ಮಾಡದಂತ ಪರಿಸ್ಥಿತಿ ಎದುರಾಗಿದೆ. ಕಳೆದ...

12 ಲಕ್ಷ ಬೆಲೆ ಬಾಳುವ 211 ಗ್ರಾಂ ತೂಕದ 7 ಮಾಂಗಲ್ಯ ಸರ ವಶ: ಎಸ್ಪಿ ಹರಿರಾಂ

Hassan News: ಜಿಲ್ಲೆಯ ಹಾಗೂ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಹಿಳೆಯರ ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಹಿರಿಸಾವೆ ಪೊಲೀಸರು ಯಶಸ್ವಿ ಕಾರ್ಯಚರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ೧೨ ಲಕ್ಷದ ೨೩ ಸಾವಿರದ ೨೧೧ ಗ್ರಾಂ ತೂಕದ ೭ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Hariram Shankar...

ಹಾಸನದಲ್ಲಿ ರೌಡಿಶೀಟರ್‌ಗಳ ಮನೆ ಮೇಲೆ ಪೊಲೀಸರ ದಾಳಿ

ಹಾಸನ : ನಗರದ ಪೆನ್‌ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪಿಎಸ್‌ಐ ಮಧು ಅವರು ರೌಡಿಶೀಟರ್, ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಮನೆಗಳ ಮೇಲೆ ಡಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ಮಾರ್ಗದರ್ಶನದಲ್ಲಿ ಮಟ್ಕಾ ದಂಧೆ, ಕಳ್ಳತನ, ಬೆದರಿಕೆ, ಕೊಲೆ, ಗಾಂಜಾ ಮಾರಾಟ, ಬಿಡ್...

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು, ಆಟೋ ಜಖಂ

ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ.  ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...

ಬೇಲೂರಿನಲ್ಲಿ ಧಾರಾಕಾರ ಮಳೆ: ನೆಲಕಚ್ಚಿದ ಬಾಳೆಗಿಡ, ಹಾರಿಹೋದ ಮನೆಯ ಮೇಲ್ಛಾವಣಿ..

ಬೇಲೂರು : ಹಾಸನದ ಬೆಲೂರಿನಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಸಿಡಿಲು, ಗಾಳಿ, ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆ, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ನೆಲಕ್ಕುರುಳಿದೆ. ಅಲ್ಲದೇ, ಮನೆಯ ಮೇಲ್ಛಾವಣಿ ಹಾರಿ ಹೋಗಿದ್ದು, ಬಾಳೆಗಿಡಗಳು ನೆಲಕಚ್ಚಿದೆ. ಬೇಲೂರು- ಚೀಕನಹಳ್ಳಿ- ಮೂಡಿಗೆರೆ ರಸ್ತೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಬೃಹತ್ ಮರಗಳು, 17 ವಿದ್ಯುತ್...

ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಶ..

ಹಾಸನ : ಸಕಲೇಶಪುರ: ತಾಲೂಕಿನ‌ ಬಾಳ್ಳುಪೇಟೆ ಗ್ರಾಮದ ಖಾಸಗಿ ಕಲ್ಯಾಣ ಮಂಟಪವೊಂದರಲ್ಲಿ ನೂತನ ಶಾಸಕ ಸಿಮೆಂಟ್ ಮಂಜು ಅಭಿನಂದನಾ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಲವು ಕಾರ್ಯಕರ್ತರು ಮಾಜಿ ಶಾಸಕ ಬಿ.ಆರ್ ಗುರುದೇವ್ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು. ಚುನಾವಣೆ ವೇಳೆ ಮಾಜಿ ಶಾಸಕರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಹಿತ ಕಾಪಾಡುವಲ್ಲಿ ವಿಫಲರಾಗಿದ್ದಾರೆ, ಅವರಿಗೆ ವೇದಿಕೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img