Thursday, May 14, 2026

Hassan

ಹಾಸನ ಜಿಲ್ಲೆಯ ಏಳೂ ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶದ ವಿವರ

1.ಹಾಸನ ವಿಧಾನಸಭಾ ಕ್ಷೇತ್ರ ಫಲಿತಾಂಶ ಸ್ವರೂಪ್ ಪ್ರಕಾಶ್ - ಜೆಡಿಎಸ್ - 85176 ಪ್ರೀತಂಗೌಡ - ಬಿಜೆಪಿ - 77322 ಗೆಲುವಿನ ಅಂತರ - 7854 ಕಾಂಗ್ರೆಸ್ - ಬನವಾಸೆ ರಂಗಸ್ವಾಮಿ 4305 ಆಪ್ - ಅಗಿಲೆ ಯೋಗೇಶ್ 1301 2.ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ಜೆಡಿಎಸ್ - ಹೆಚ್.ಡಿ.ರೇವಣ್ಣ - 86401 ಕಾಂಗ್ರೆಸ್ - ಶ್ರೇಯಸ್ ಪಟೇಲ್ - 83747 ಗೆಲುವಿನ ಅಂತರ - 2654 ಬಿಜೆಪಿ -...

‘ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ’

ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ...

ಹಾಸನದಲ್ಲಿ ಮತಎಣಿಕೆ ಪ್ರಾರಂಭ: 750ಕ್ಕೂ ಹೆಚ್ಚು ಪೊಲೀಸರು, 600 ಸಿಬ್ಬಂದಿಗಳ ನಿಯೋಜನೆ

ಹಾಸನ : ಹಾಸನದಲ್ಲಿ ಬಿಜೆಪಿ ಶಾಸಕ ಪ್ರೀತಂಗೌಡ ಮತ್ತು ಸ್ವರೂಪ್ ಗೌಡ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಮತಎಣಿಕೆ ಆರಂಭವಾಗಿದೆ. ಮತಎಣಿಕೆಗೆ ಸುಮಾರು 600 ಸಿಬ್ಬಂದಿಗಳನ್ನ ನಿಯೋಜನೆ ಮಾಡಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ‌ಎಣಿಕೆ ಕೇಂದ್ರದ ಒಳಗಡೆ ಹಾಗೂ ಮತಕೇಂದ್ರದ ಹೊರಗಡೆ ಸುಮಾರು 750 ಕ್ಕೂ ಹೆಚ್ಚು...

ಸ್ವರೂಪ್- ಪ್ರೀತಂ ನಡುವೆ ತೀವ್ರ ಪೈಪೋಟಿ: ಹಾಸನದಲ್ಲಿ ಭರ್ಜರಿ ಬೆಟ್ಟಿಂಗ್

ಹಾಸನ: ರಾಜ್ಯದ ಹೈವೋಲ್ಟೇಟ್ ಕ್ಷೇತ್ರ ಹಾಸನದಲ್ಲೂ ಬೆಟ್ಟಿಂಗ್ ಭರಾಟೆ ಜೋರಾಗಿದ್ದು, ಕಾರ್ಯಕರ್ತರು ಸ್ವರೂಪ್ v/s ಪ್ರೀತಂಗೌಡ ಗೆಲುವಿನ ಬಗ್ಗೆ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಹಾಸನದಲ್ಲಿ ಸ್ವರೂಪ್ ಮತ್ತು ಪ್ರೀತಂ ನಡುವೆ ಫುಲ್ ಫೈಟ್ ಇದ್ದು, ತಮ್ಮ ನಾಯಕ ಗೆಲ್ತಾರೆ ಎಂದು ಬೆಂಬಲಿಗರು ಬೆಟ್ಟಿಂಗ್ ಕಟ್ಟಿದ್ದಾರೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾಸನದಲ್ಲಿ, ಈ ಬಾರಿ ಮತಗಳಿಕೆ, ಲೀಡ್‌, ಗೆಲುವು...

ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಬಾರದ ಆ್ಯಂಬುಲೆನ್ಸ್: ಯುವಕ ಸ್ಥಳದಲ್ಲೇ ಸಾವು

ಹಾಸನ: ಅಪಘಾತವಾಗಿ ಒಂದು ಗಂಟೆಯಾದರೂ ಆಂಬುಲೆನ್ಸ್ ಬಾರದ ಕಾರಣ, ಯುವಕನೊಬ್ಬ ನಡುರಸ್ತೆಯಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಘಟನೆ ನಡೆದಿದೆ. ಆನಂದ್‌(30) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್‌ನಲ್ಲಿ ಹೋಗುತ್ತಿದ್ದ ಆನಂದ್‌ಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಹಾಸನ ತಾ. ಕಲ್ಕೆರೆ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಆನಂದ್‌ ಬೇಲೂರು ಕಡೆಯಿಂದ...

ಏಳು ವಿಧಾನಸಭಾ ಕ್ಷೇತ್ರದ ಮತಯಂತ್ರ ಹಾಸನದ ಸ್ಟ್ರಾಂಗ್ ರೂಂನಲ್ಲಿ ಭದ್ರ

ಹಾಸನ: ಈಗಾಗಲೇ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದ ಚುನಾವಣೆ ನಡೆದು ಎಲ್ಲಾ ಮಂತಯಂತ್ರಗಳು ಹಾಸನ ನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಿರ್ಮಿಸಲಾಗಿರುವ ಸ್ಟ್ರಾಂಗ್ ರೂಮ್ ನಲ್ಲಿ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಡಲಾಗಿದ್ದು, ಮೇ.13ರ ರಂದು ನಡೆಯುವ ಮತ ಏಣಿಕೆ ಕಡೆ ಮತದಾರರು ಲೆಕ್ಕಚಾರದಲ್ಲಿ ತೊಡಗಿದ್ದಾರೆ. ಶನಿವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗುವ ಮತ ಏಣಿಕೆಗೆ ಸಕಲ...

‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’

ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ:...

‘ಬೆಂಗಳೂರು ಓಡಿಸ್ತೀನಿ, ಊರು ಬಿಡಿಸುತ್ತೀನಿ ಅಂದವರಿಗೆ ಚುನಾವಣೆ ಫಲಿತಾಂಶ ಬರಲಿದೆ’

ಹಾಸನ: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನಾಯಕರು ಹಾಗೂ ಇಡೀ ಕುಟುಂಬವೇ ಬಂದು ನನ್ನ ಮೇಲೆ ಸವಾರಿ ಮಾಡಿದ್ರು ಕೂಡ ಹಾಸನ ಜನತೆ ನನಗೆ ಆಶೀರ್ವದಿಸಿದ್ದಾರೆ ಎಂದು ಚುನಾವಣೆ ಮುಗಿದ ನಂತರ ಹಾಸನ ಶಾಸಕ, ಪ್ರೀತಂ ಗೌಡ ತಮ್ಮ ಮಾತುಗಳನ್ನು ಮಾಧ್ಯಮದ ಮುಂದೆ ಹೇಳಿಕೊಂಡರು. ತಮ್ಮ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನವಧಿಯಲ್ಲಿ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸ...

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

ಮಂಡ್ಯ: ಮಂಡ್ಯದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ದು, ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಹಲವು ಸಮೀಕ್ಷೆಗಳು ಜೆಡಿಎಸ್‌ ಲೆಕ್ಕಕ್ಕೆ ಇಲ್ಲ ಎಂದು ಹೇಳ್ತಾ ಇದ್ದವು. ಕುಮಾರಸ್ವಾಮಿ ಅವರ ಪಂಚರತ್ನ ಪ್ರವಾಸ ನಮಗೆ ಶಕ್ತಿ ನೀಡಿದೆ. ದೇವೇಗೌಡರು ಚುನಾವಣೆ ಪ್ರಚಾರ ಮಾಡಿರುವುದು ನಮಗೆ ಬಲ ತಂದಿದೆ....

ಧರ್ಮಸ್ಥಳದಲ್ಲಿ ಮದುವೆ ಮುಗಿಸಿ, ಹಾಸನಕ್ಕೆ ಬಂದು ಓಟ್ ಮಾಡಿದ ಮಧುಮಗ

ಹಾಸನ: ಮದುವೆ ದಿನ ಅಂದರೆ, ಅದು ಪ್ರತಿಯೊಬ್ಬರ ಬಾಳಲ್ಲಿ, ವಿಶೇಷವಾಾದ ದಿನವಾಗಿರುತ್ತದೆ. ಆರಾಮವಾಗಿ ಮದುವೆಯಾಗಿ, ಖುಷಿ ಖುಷಿಯಾಗಿ ಮದುವೆಯನ್ನ ಎಂಜಾಯ್‌ ಮಾಡಿಕೊಂಡು, ಆ ದಿನವನ್ನ ಎಂಡ್ ಮಾಡಲಾಗುತ್ತದೆ. ಆದರೆ ಇಲ್ಲೋರ್ವ ವ್ಯಕ್ತಿ ತಮ್ಮ ಮದುವೆಯನ್ನ ಇದಕ್ಕಿಂತ ವಿಶೇಷವಾಗಿ ಮಾಡಿಕೊಂಡಿದ್ದಾರೆ. ಹಾಸನದ ಸಕಲೇಶಪುರದ ಮಹೇಶ್ವರಿ ನಗರದ ನಿವಾಸಿ, ರೋಹಿತ್ ಎಂಬುವವರು ಇಂದು ಧರ್ಮಸ್ಥಳದಲ್ಲಿ, ಶ್ರೀ ಮಂಜುನಾಥೇಶ್ವರನ ಆಶೀರ್ವಾದದೊಂದಿಗೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img