Friday, December 26, 2025

Hassan

‘ಯಾರು ಹತಾಷರಾಗಿದ್ದಾರೆ ಅನ್ನೋದನ್ನ ಜನಸಾಮಾನ್ಯರು‌ ನೋಡ್ತಾ ಇದ್ದಾರೆ’

ಹಾಸನ : ಶಾಸಕ ಪ್ರೀತಂಗೌಡ ವಿರುದ್ಧ ಭವಾನಿ ರೇವಣ್ಣ ವಾಗ್ದಾಳಿ‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದು, ಹಾಸನ ಕ್ಷೇತ್ರದ ಮತದಾರರು ತೀರ್ಮಾನ‌ ಮಾಡ್ತಾರೆ . ಪ್ರೀತಂಗೌಡ ಕೆಲಸ‌‌ ಮಾಡಿದ್ದಾನೆ ಅಂತಾ ಹೇಳಿದ್ರೆ ಆಶೀರ್ವಾದ ಮಾಡ್ತಾರೆ. ಪ್ರೀತಂಗೌಡ ಅಭಿವೃದ್ಧಿ ಮಾಡಿದ್ದಾನೆ ಅಂತಾ ಹೇಳಿದ್ರೆ ನನಗೆ ಆಶೀರ್ವಾದ ಮಾಡ್ತಾರೆ. ಯಾರು ಹತಾಷಾರಾಗಿದ್ದಾರೆ ಅನ್ನೋದನ್ನ...

ಮಗ.. ಅಮ್ಮ.. ತಂದೆ.. ತಾಯಿ.. ಎಲ್ಲಾ ಜ್ಞಾಪಕಕ್ಕೆ ಬರ್ತಾ ಇದ್ದಾರೆ : ಭವಾನಿಗೆ ಪ್ರೀತಂ ಟಾಂಗ್..

ಹಾಸನ: ಸ್ವರೂಪ್ ನನ್ನ ಮಗ ಎಂಬ ಭವಾನಿ ರೇವಣ್ಣ ಹೇಳಿಕೆ ವಿಚಾರಕ್ಕೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಪ್ರೀತಿ ಸ್ವರೂಪ್ ಅವರ ಮೇಲಿದೆ ಅದು ಗೊತ್ತಾಗಿದೆ. ಅವರಿಬ್ಬರೂ ಪರಸ್ಪರ ಯಾವುದೇ ರೀತಿಯ ಮಾತನಾಡಿಕೊಳ್ಳದೇ, ನಮ್ಮ ಹಾಸನದ ಪಾಸಿಟಿವ್ ಎನರ್ಜಿ ಇದೆ, ಅಭಿರುಚಿ ಇದೆ ಅದನ್ನ ಹೋಗೋದಕ್ಕೆ ಬಿಡದೇ, ಇಬ್ಬರೂ ಹೊಂದಾಣಿಕೆ ಮಾಡಿಕೊಂಡಿರೋದು ಉತ್ತಮವಾದ...

‘ಹಾಸನದ 7ಕ್ಕೆ 7 ಸ್ಥಾನ ಗೆದ್ದು, ಆ ಗೆಲುವನ್ನೇ ದೇವೇಗೌಡರ ಪಾದಕ್ಕೆ ಅರ್ಪಿಸಬೇಕು’

ಹಾಸನ: ಹಾಸನದಲ್ಲಿ ಸ್ವರೂಪ್ ಪರ ಭವಾನಿ ರೇವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ. ಹಾಸನ ನೀಲುವಾಗಿಲು ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ಕೊಟ್ಟ ಭವಾನಿ ರೇವಣ್ಣ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಪ್ರಚಾರ ಕೈಗೊಂಡ ಭವಾನಿ ರೇವಣ್ಣ, ನಾವೆಲ್ಲಾ ದೇವೇಗೌಡರ ಹುಟ್ಟುಹಬ್ಬಕ್ಕೆ ಗೆಲುವನ್ನ ಅವರ ಪಾದಕ್ಕೆ ಅರ್ಪಿಸಬೇಕೆಂದು ಹೇಳುತ್ತ ಕಾರ್ಯಕರ್ತರನ್ನ ಹುರಿದುಂಬಿಸಿ...

‘ಮೊದಲೆಲ್ಲ ಸಿದ್ದರಾಮಯ್ಯನವರಿಗೆ ಜಿಲಿಬಿ ಕಂಡ್ರೆ ಆಗ್ತಿರ್ಲಿಲ್ಲ’-ಜಿಲಿಬಿ ಅಂದ್ರೇನು..?

ಹಾಸನ: ಲಿಂಗಾಯತ ಸಿಎಂಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಾಮಾಣಿಕವಾಗಿ‌ ರಾಜ್ಯಭಾರ ಮಾಡಿದ ನಿಜಲಿಂಗಪ್ಪನವರಿಗೆ, ವೀರೇಂದ್ರ ಪಾಟೀಲ್ ರಿಗೆ ಅವರು ಅಪಮಾನ ಮಾಡ್ತಿದ್ದಾರೆ. ಇತಿಹಾಸ ಮರೆತಿದ್ದಾರೆ ಅಂತಾ ಕಾಣ್ಸುತ್ತೆ. ಪಾಟೀಲ್ ರು, ನಿಜಲಿಂಗಪ್ಪನವರಾಗಲೀ ಕಾಂಗ್ರೆಸ್ ನಲ್ಲಿದ್ದಿದ್ದು. ಆ...

‘ಮುಸ್ಲಿಂರು ಬಿಜೆಪಿಗೆ ಓಟ್ ಕೊಡಲ್ಲ ಎಂದು ಮೀಸಲಾತಿ ರದ್ದು ಮಾಡಿದ್ರು’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿದ್ದು, ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅಲ್ಪ ಸಂಖ್ಯಾತರಿಗೆ 2b ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ದೇವೇಗೌಡರು ಬರೋವರೆಗೆ ಸಾಕಷ್ಟು ಜಾತಿಗಳಿಗೆ ಮೀಸಲಾತಿ ಇರಲಿಲ್ಲ. ಅವರು ಜನರಲ್ ನಲ್ಲಿ ಹೋರಾಟ ಮಾಡಬೇಕಿತ್ತು. ದೇವೇಗೌಡರು ಬರಲಾಗಿ 108 ಜಾತಿಗಳಿಗೆ ಮೀಸಲಾತಿ ಸಿಕ್ಕಿತು....

ಇದು ಹತಾಶೆಯ ಆಗಮನ: ಬಿಜೆಪಿ ಕೇಂದ್ರ ಸಚಿವರ ಬಗ್ಗೆ ರೇವಣ್ಣ ವ್ಯಂಗ್ಯ..

ಬೇಲೂರು: ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ರೇವಣ್ಣ, ಬಿಜೆಪಿಗೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಸಿಗುವುದಿಲ್ಲ ಎಂಬುದನ್ನು ಅರಿತು, ಹತಾಶೆಯ ಹಿನ್ನಲೆಯಲ್ಲಿ ಕೇಂದ್ರದ ಸ್ಟಾರ್ ಪ್ರಚಾರಕರು ವಾರಕ್ಕೊಬ್ಬರಂತೆ ಆಗಮಿಸುತ್ತಿದ್ದಾರೆಂದು ವ್ಯಂಗ್ಯವಾಡಿದರು. ಪಟ್ಟಣದ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿ, ವಾರಕ್ಕೊಬ್ಬರಂತೆ ಪ್ರಧಾನಿ ಮೋದಿ, ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷರು...

‘ಮೋಸ ಮಾಡಿ ಹೋದವರಿಗೆ ಭಗವಂತ ತಕ್ಕ ಪಾಠ ಕಲಿಸುತ್ತಾನೆ’

ಬೇಲೂರು: ಹಾಸನದ ಬೇಲೂರಿನ ತೊಚ ಅನಂತ ಸುಬ್ಬರಾಯ್ ಅವರ ಮನೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ರೇವಣ್ಣ, ನಾವು ಈ ಬಾರಿ ಸ್ಪಷ್ಡ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಶತಸಿದ್ಧ ಎಂದು ಭವಿಷ್ಯ ನುಡಿದಿದ್ದಾರೆ . ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವವರಿಗೆ ಯಾವುದೇ ನೈತಿಕತೆ ಇಲ್ಲಾ. ಯಾವ ಪಕ್ಷದಲ್ಲಿ ಯಾರು ಯಾರು ಹೋಗಿ ಕೈ ಮುಗಿದು ಟಿಕೆಟ್...

ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ವಿಜಯಾನಂದ್‌ ರೆಡಿ..!

ಮಂಡ್ಯ: ದಳಪತಿಗಳ ವಿರುದ್ಧ ಮಂಡ್ಯದಲ್ಲಿ ಬಂಡಾಯ ನಾಯಕರ ಸಮರ ಮುಂದುವರೆದಿದ್ದು, ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾದ ಹಿನ್ನೆಲೆ, ಕಣದಲ್ಲಿ ಉಳಿಯುವ ಬಗ್ಗೆ ಬೆಂಬಲಿಗರ ಜೊತೆ ಮಹತ್ವದ ಸಭೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸ್ವಾಭಿಮಾನಿ ಪಡೆ ಹೆಸರಲ್ಲಿ ಜೆಡಿಎಸ್ ವರಿಷ್ಠರಿಗೆ ಸೆಡ್ಡು ಹೊಡೆಯಲು ಎಂ.ಶ್ರೀನಿವಾಸ್ ಬಣ ತಯಾರಿ...

‘ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ಬಿಇಓ ಬಲರಾಮ್‌ರನ್ನ ವರ್ಗಾವಣೆ ಮಾಡಿ’

ಹಾಸನ : ಶಿಕ್ಷಣ ಇಲಾಖೆಯ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವುದರಿಂದ ಪರಿಶೀಲಿಸಿ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡುವಂತೆ ಜೆಡಿಎಸ್ ಅಭ್ಯರ್ಥಿ ಹೆಚ್.ಪಿ. ಸ್ವರೂಪ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಹಾಸನದ ಬಿಇಓ ಬಲರಾಂ ಅವರು ಬಿಜೆಪಿ ಪಕ್ಷದ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕೆಳಗೆ ಕೆಲಸ ಮಾಡುವ ಶಿಕ್ಷಕರಿಗೆ...

‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?

ಹಾಸನ : ಹಾಸನ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ನೂರಾರು ಬೆಂಬಲಿಗರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ಬರುವುದು, ಹೋಗುವುದು ಸಹಜ. ನಾನು ಕೋವಿಡ್ ಸಂದರ್ಭದಲ್ಲಿ ಯಾವ ರೀತಿ ಜನರ ಜೊತೆ ನಿಂತಿದ್ದೆ. ಹಾಸನ 25 ವರ್ಷದಲ್ಲಿ ಯಾವೆಲ್ಲಾ ಅಭಿವೃದ್ಧಿಯನ್ನು ಕಾಣಬೇಕಿತ್ತು, ಆ ಅಭಿವೃದ್ಧಿ ಮಾಡಿದ್ದಾನೆ ಒಬ್ಬ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img