Thursday, May 14, 2026

Hassan

‘ಕುಮಾರಣ್ಣ ಇಲ್ಲದೆ ಜೆಡಿಎಸ್ ಇಲ್ಲದೆ ಸರ್ಕಾರ ರಚನೆ ಸಾಧ್ಯ ಇಲ್ಲ’

ಹಾಸನ: ಜೆಡಿಎಸ್‌ಗೆ ಸೇರ್ಪಡೆಯಾಗಿರುವ ಎ.ಮಂಜು ಮೈಸೂರಿನ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿದ ಮಂಜು, ಅಲ್ಲಿನ ಜನರಲ್ಲಿ ರೇವಣ್ಣರಿಗೆ ಸಪೋರ್ಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೊಂದು ವಿಶೇಷ ಸಂದರ್ಭದಲ್ಲಿ ನಾನಿದ್ದೇನೆ.. ರೇವಣ್ಣರ ಜೊತೆಗೇ ಕೂತಿದಾರಲ್ಲ ಎಂದು ಕೆಲವರು ಅಂದುಕೊಳ್ಳಬಹುದು. ಹೀಗೆ ಆಗಬಹುದು ಎಂದು ನಾನೂ ಅಂದುಕೊಂಡಿರಲಿಲ್ಲ. ನಾನು ದೇವೇಗೌಡರನ್ನು...

‘ನಾವಿಬ್ರು ಹೊಡೆದಾಡ್ತಾರೆ ಅನ್ಕೊಂಡ್ರೆ  ಬೆಳಿಗ್ಗೆ ಎದ್ದು ನಾವು ಸರಿಯಾಗಿರ್ತಿವಿ’

ಹಾಸನ: ಬೇರೆ ಪಕ್ಷದವರು ಸಂಪರ್ಕ ಮಾಡಿದ್ದಾರಾ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ. ಬೇರೆಪಕ್ಷದ ನಾಯಕರು ನನ್ನನ್ನ ಯಾಕ್ರೀ ಸಂಪರ್ಕ ಮಾಡ್ತಾರೆ..?. ಸಿದ್ದರಾಮಯ್ಯವರು ನಮ್ಮ ಬಾಂಧವ್ಯ ಬೇರೆ. ಪಾರ್ಟಿ ಸೇರ್ತೀನಿ ಅಂತಾ ನಾನು ಎಲ್ಲೂ ಮಾತಾಡೋಕೆ ಹೋಗಿಲ್ಲ. ಜೆಡಿಎಸ್ ದೇವೇಗೌಡರು ನಮ್ಮ ನಾಯಕರು ಕುಮಾರಣ್ಣ ಇರೋವಗಾ ನಾನ್ಯಾಕೆ ಬೇರೆ ಪಕ್ಷಕ್ಕೆ...

‘ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ’

ಹಾಸನ- ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆಯುತ್ತಿರೊ ಜೆಡಿಎಸ್ ಸಮಾವೇಶ ದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ನಮ್ಮಲ್ಲೇ ಇದ್ದು ತಿಂದು ತೇಗಿ ಕೆಲವರು ಅಪ ಪ್ರಚಾರ ಮಾಡುತ್ತಿದ್ದಾರೆ. ಹುಣಸೆಹಣ್ಣು ಬೀಜ ಆಯುತ್ತಿದ್ದವರನ್ನು ಕರೆತಂದು ನಗರಸಭೆ ಸದಸ್ಯನಾಗಿ ಮಾಡಿದೆ. 30 ದಿನ ಯಾರೂ ಅಪ ಪ್ರಚಾರಕ್ಕೆ ಕಿವಿಕೊಡಬೇಡಿ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು...

‘ಈ ರಾಜ್ಯದಲ್ಲಿ ಜೆಡಿಎಸ್ ಬಿಟ್ಟು ಯಾರೂ ಸರ್ಕಾರ ಮಾಡೋಕೆ ಆಗಲ್ಲ’

ಹಾಸನ: ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹೊಳೆನರಸಿಪುರದಲ್ಲಿ ರೇವಣ್ಣ ಕಾರ್ಯಕರ್ತರ ಸಭೆ ಕರೆದಿದ್ದಾರೆ. ಚನ್ನಾಂಬಿಕಾ ಮಂಟಪದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಮಂಜುನಾಥ್ ಮತ್ತು ಭವಾನಿ ರೇವಣ್ಣ ಸೇರಿ, ಹಲವು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರು ಮಂತ್ರಿ, ಸಿಎಂ, ಪ್ರಧಾನಿಯಾಗಿ ಈ ಕ್ಷೇತ್ರಕ್ಕೆ ಸಾಕಷ್ಟು ಕೆಲಸ ಮಾಡಿದ್ದಾರೆ. ಕುಮಾರಸ್ವಾಮಿ ಅವರು...

‘ಹೊಳೆನರಸೀಪುರಕ್ಕೆ ಬಂದು ಟೀ ಕುಡಿದು ದೋಸೆ ತಿನ್ನೋದು ಬಿಡಿ. ನಿಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿ’

ಹಾಸನ: ಹಾಸನ ಹೊಳೆನರಸೀಪುರ ಜೆಡಿಎಸ್ ಸಮಾವೇಶದಲ್ಲಿ ಭವಾನಿ ರೇವಣ್ಣ ಮಾತನಾಡಿದ್ದು, ಪತಿ ರೇವಣ್ಣರ ಅಭಿವೃದ್ಧಿ ಬಗ್ಗೆ ಗುಣಗಾನ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ಇದೆ. ಜಾನುವಾರುಗಳಿಗು ಉತ್ತಮ ಚಿಕಿತ್ಸೆ ಸೌಲಭ್ಯ ಇದೆ. ಶಿಕ್ಷಣ ಕ್ಷೇತ್ರದಲ್ಲಿ ರೇವಣ್ಣ ಅವರು ಮಹತ್ತರ ಸಾಧನೆ ಮಾಡಿದ್ದಾರೆ. ಒಂದು ತಾಲೂಕು ಕ್ಷೇತ್ರಕ್ಕೆ, ಲಾ ಕಾಲೇಜು ಕೊಡುವುದಿಲ್ಲ. ಆದರೆ...

ಸಾಮಾನ್ಯ ಕಾರ್ಯಕರ್ತ ಅಂದರೆ ಯಾರು..?: ಕುಮಾರಸ್ವಾಮಿಗೆ ರೇವಣ್ಣ ಪರೋಕ್ಷ ಟಾಂಗ್..?

ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಆನೆಕೆರೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ದೇವೇಗೌಡರ ನಿರ್ಧಾರವೇ ಅಂತಿಮ ಎಂದಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ರಾಜಕೀಯ ಅನುಭವ ಇದೆ. ಅವರು ‌ನಿರ್ಧಾರವೇ ಅಂತಿಮ. ನಾನು ಹಿಂದಿನಿಂದಲೂ ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ದೇವೇಗೌಡರೇ ಎಲ್ಲಾ ಕ್ಷೇತ್ರಗಳ‌ ಟಿಕೆಟ್ ನಿರ್ಧಾರ ಮಾಡುತ್ತಿದ್ದಾರೆ. ಹಿಂದೆಯೂ ಅವರ ಮಾತು ಕೇಳಿದ್ದೇನೆ, ಈಗಲೂ...

2 ಕಡೆ ಸ್ಪರ್ಧೆ ವಿಚಾರಕ್ಕೆ ಮಾಜಿ ಸಚಿವ ರೇವಣ್ಣ ಖಡಕ್ ಪ್ರತಿಕ್ರಿಯೆ..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ದಂಗಲ್ ನಡುವೆ ಕುಟುಂಬ ಸಮೇತವಾಗಿ ರೇವಣ್ಣ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆಯ ಆನೆಕೆರೆಯಮ್ಮ ದೇವಾಲಯದಲ್ಲಿ ಇಂದು ಜಾತ್ರೆ ನಡೆಯುತ್ತಿದ್ದು, ಪ್ರತೀ ವರ್ಷದಂತೆ, ರೇವಣ್ಣ ಕುಟುಂಬಸ್ಥರು ದೇವಸ್ಥಾನಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೇವಣ್ಣ, ದೇವೇಗೌಡರ ಮಾತನ್ನು ನಾನು ಮೀರುವುದಿಲ್ಲ....

ಹಾಸನ ಟಿಕೇಟ್ ಗೊಂದಲದ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸೂರಜ್ ರೇವಣ್ಣ..

ಹಾಸನ : ಚನ್ನರಾಯಪಟ್ಟಣ ತಾಲೂಕಿನ ಆನೆಕೆರೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಮಾತನಾಡಿದ್ದು, ಹಾಸನ ಜೆಡಿಎಸ್ ಟಿಕೇಟ್ ಗೊಂದಲದ ಬಗ್ಗೆ ಮಾತನಾಡಿದ್ದಾರೆ. ಹಾಸನ ಟಿಕೆಟ್ ಅನ್ನ ದೊಡ್ಡವರು ತೀರ್ಮಾನ ಮಾಡುತ್ತಾರೆ ಅದರ ಬಗ್ಗೆ ನಾವೇನು ಹೇಳೋದಕ್ಕೆ ಆಗಲ್ಲ ಎಂದಿದ್ದಾರೆ. ಪ್ರತಿ ವರ್ಷ ನಮ್ಮ ಮನೆ ದೇವರಾದ ಆನೆಕೆರೆಯಮ್ಮ ದೇವಾಲಯಕ್ಕೆ ಪೂಜೆ ಸಲ್ಲಿಸುತ್ತೇವೆ. ನಮ್ಮ...

ಚುನಾವಣೆ ವೇಳೆ ಅಕ್ರಮ ನಡೆಯದಂತೆ ಚೆಕ್ ಪೋಸ್ಟ್, ಹೆಚ್ಚಿನ ಪೊಲೀಸ್ ಬಿಗಿ ಬಂದುಬಸ್ತ್.

ಹಾಸನ: ಮುಂದೆ ನಡೆಯುವ ವಿಧಾನಸಭಾ ಚುನಾವಣೆಯ ದಿನಾಂಕವು ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ವೇಳೆ ಯಾವ ಅಕ್ರಮಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಮುಖ್ಯ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಹಾಕಿ ಪೊಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬ್ಬಂದಿಗಳನ್ನು ಹಾಕಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿ...

ಟಿಕೇಟ್ ಗೊಂದಲದ ನಡುವೆಯೂ ಸ್ವರೂಪ್ ಬರ್ತ್‌ಡೇ ಸೆಲೆಬ್ರೇಷನ್..

ಹಾಸನ : ಟಿಕೆಟ್ ಗೊಂದಲದ ನಡುವೆಯೂ ನೂರಾರು ಅಭಿಮಾನಿಗಳು, ಬೆಂಬಲಿಗರು ಎಚ್.ಪಿ.ಸ್ವರೂಪ್ ಹುಟ್ಟುಹಬ್ಬ ಆಚರಿಸಿದ್ದಾರೆ. 40ನೇ ವಸಂತಕ್ಕೆ ಕಾಲಿಟ್ಟಿರುವ ಸ್ವರೂಪ್, ತಮ್ಮ ನಿವಾಸದೆದುರು ಇಂದು ಕೇಕ್ ಕತ್ತರಿಸುವ ಮೂಲಕ ಜೆಡಿಎಸ್ ಕಾರ್ಯಕರ್ತರು, ತಮ್ಮ ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನ ಸೆಲೆಬ್ರೇಟ್ ಮಾಡಿದ್ದಾರೆ. ಜೆಡಿಎಸ್ ಟಿಕೇಟ್‌ ಆಕಾಂಕ್ಷಿ, ಸ್ವರೂಪ್ ಮನೆ ಬಳಿ ಬಂದ ನೂರಾರು ಬೆಂಬಲಿಗರು ತನ್ನ ಹತ್ತಕ್ಕೂ ಹೆಚ್ಚು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img