ಹಾಸನ:
ಮನುಷ್ಯನಲ್ಲಿ ಆರೋಗ್ಯ ಸರಿಯಾಗಿಲ್ಲದಿದ್ದರೇ ಎಷ್ಟೆ ಕೋಟಿ ಹಣ ಸಂಪಾದನೆ ಮಾಡಿದ್ದರೂ ಪ್ರಯೋಜನಕ್ಕೆ ಬರುವುದಿಲ್ಲ. ಮೊದಲು ಆರೋಗ್ಯದ ಕಡೆ ಗಮನ ನೀಡಿದರೇ ಬದುಕು ಸುಂದರವಾಗಿರುತ್ತದೆ ಎಂದು ಮಧುಮೇಹ ತಜ್ಞರು ಮತ್ತು ಹಿಮ್ಸ್ ಸಹ ಪ್ರಾಧ್ಯಾಪಕರಾದ ಡಾ|| ಬಿ.ಆರ್. ಹಾಲೇಶ್ ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ತಾಲೂಕು ಅಧಿಕಾರಿ ಡಾ. ವಿಜಯ್ ತಿಳಿಸಿದರು.
...
ಹಾಸನ:
ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಪೊರಕೆಯೇ ಪರಿಹಾರ ಎನ್ನುವ ಅಭಿಯಾನದಲ್ಲಿ ಅಗಿಲೆ ಯೋಗೀಶ್ ನೇತೃತ್ವದಲ್ಲಿ ನಗರದ ವಲ್ಲಬಾಯಿ ರಸ್ತೆ, ಸಂತೇಪೇಟೆಯಲ್ಲಿ ನಡೆದ ಪಾದಯಾತ್ರೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಅವರು, ಭ್ರಷ್ಟಾಚಾರ ಮುಕ್ತ ಹಾಸನ ಮತ್ತು ಸಮಾಜಕ್ಕಾಗಿ ಪೊರಕೆಯೇ ಪರಿಹಾರ...
political news
ಈಗಾಗಲೆ ಹಾಸನದಲ್ಲಿ ಜೆಡಿಸ್ ನಿಂದ ವಿಧಾನಸಭೆ ಚುನಾವಣೆಗೆ ಭರ್ಜರಿಯಾಗಿ ಪ್ರಚಾರ ನಡೆಸುತಿದ್ದು ರಣಕಣದಲ್ಲಿ ಜೆಡಿಎಸ್ ನಾಯಕರ ಮತ ಬೇಟೆ ಆರಂಭ ಮಾಡಿದ್ದಾರೆ.
ಹಾಸನ ಕ್ಷೇತ್ರದ ದೊಡ್ಡಪುರ ಗ್ರಾಮದಿಂದ ಜೆಡಿಎಸ್ ಚುನಾವಣಾ ಅಖಾಡಕ್ಕೆ ಧುಮುಕಿದ ರೇವಣ್ಣ ಕುಟುಂಬ ,ಪ್ರಚಾರದ ಮೂಲಕ ಮತದಾರರ ಮನವೋಲಿಸಿ ಓಟ್ ಬ್ಯಾಂಗ್ ಹೆಚರ್ಚಿಸಿಕೊಳ್ಳಲು ಇಡಿ ಕುಟುಂಬವೇ ಗ್ರಾವ ಸುತ್ತಾಟ ನಡೆಸಿದ್ದಾರೆ.ಅಂದಹಾಗಿ ಈ...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಎ ಮಂಜು
ನನಗೆ ಬೇರೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿದೆ. ಇದೆ ವಿಚಾರವಾಗಿ ಬಿಜೆಪಿ ಮತ್ತ ಕಾಂಗ್ರೇಸ್ನಲ್ಲಿ ವಿರೋಧ ಕಟ್ಟಿಕೊಂಡಿದ್ದೇನೆ.ಆದರೆ ನನ್ನ ಅವರ ನಡುವೆ ವಿರೋಧ ವ್ಯಕ್ತವಾಗಿರುವುದು ಚುನಾವಣೆ ವಿಚಾರವಾಗಿ ಮಾತ್ರ , ಹೊರತು ವೈಯಕ್ತಿಕವಾಗಿ ನನ್ನ ಅವರ ನಡುವೆ ಯಾವುದೇ ರೀತಿಯ ವಿರೋಧ ಇಲ್ಲ ಆದರೆ...
ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ಮಾಜಿ ಶಾಸಕ ಮಂಜು ಜೆಡಿಎಸ್ ಮೂಲಕ ಕಣಕ್ಕಿಳಿಯಲು ನಿರ್ಧರಿಸಿದ್ದೇನೆ ದೇವೆಗೌಡರು ನನಗೆ ಟಿಕೆಟ್ ಕೊಡುತ್ತಾರೆಂದು ಭಾವಿಸಿದ್ದೇನೆ ಅವರಿಗೆ ನನ್ನ ಮೇಲೆ ತುಂಬಾ ವಿಶ್ವಾಸವಿದೆ ಅವರ ಮೇಲೆ ನನಗೆ ತುಂಬಾ ಗೌರವವಿದೆ.ದೇವೆಗೌಡರಿಗೆ ನಾನು ಐದನೆ ಮಗ ಇದ್ದಂಗೆ . ಈ ಮಾತನ್ನು ಸ್ವತಃ ದೇವೆಗೌಡರೆ ಪಾರ್ಲಿಮೆಂಟ್ ಚುನಾವಣೆ ವೇಳೆ ಹೇಳಿಕೊಂಡಿದ್ದಾರೆ.ಅವರ...
mandya
ದಿಶಾ ಸಭೆಯಲ್ಲಿ ಗೋ ಹತ್ಯೆ ವಿಚಾರ ಚರ್ಚೆ
ಜಿ.ಪಂ ಹೇಮಾವತಿ ಸಭಾಂಗಣದಲ್ಲಿ ನಡೆಯುತ್ತಿರುವ ಸಭೆರೈತರು ಅವರ ಉಪಯೋಗಕ್ಕಾಗಿ ಜಾನುವಾರುಗಳನ್ನ ತೆಗೆದುಕೊಂಡು ಹೋಗುತ್ತಾರೆ .ಸುಖಾ ಸುಮ್ಮನೆ ಅವರನ್ನ ಹಿಡಿದು ತೊಂದರೆ ಕೊಡುತ್ತಿದ್ದಾರೆ ಪೊಲೀಸ್ ಇಲಾಖೆಯವರು ಇದನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದ ಸಂಸದ ಪ್ರಜ್ವಲ್ ರೇವಣ್ಣ.
ರೈತರು ಗಂಡು ಕರುಗಳನ್ನ ಸಾಕಲಾಗದೆ ಬೀದಿಯಲ್ಲಿ ಬಿಡುತ್ತಿದ್ದಾರೆ ಎಂದು ಮಧ್ಯಪ್ರವೇಶಿಸಿದ ಅರಸೀಕೆರೆ ಶಾಸಕ...
ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ
ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್ ಡಿ ರೇವಣ್ಣ ಉಪಸ್ಥಿತಿ ಡಿಸಿ ಅರ್ಚನಾ, ಸಿಇಒ ಕಾಂತರಾಜ್, ಎಸ್ಪಿ ಹರಿರಾಂ ಶಂಕರ್ ಭಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ನಡೆಸುತ್ತಿರುವ ಸಂಸದರು
ಹಾಸನ- ದಿಶಾ ಸಭೆಯಲ್ಲಿ ಸದ್ದುಮಾಡಿದ ಹಾಸನದ ಬಾರ್ ವಿಚಾರ
ಸಂಸದ ಪ್ರಜ್ವಲ್ ರೇವಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರೊ ಜಿಲ್ಲಾ ಅಭಿವೃದ್ಧಿ...
ಹಾಸನ: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಆಡಿಯೋ ಬಿಡುಗಡೆ ಪ್ರಕರಣಡಾ ಕುರಿತು ಹಾಸನದಲ್ಲಿ ಶಾಸಕ ಪ್ರೀತಂಗೌಡ ಮಾತನಾಡಿದ್ದು, ನಾನು ತಿಪ್ಪಾರೆಡ್ಡಿಯವರ ವಕ್ತಾರ ಅಲ್ಲಾ ಆಡಿಯೋಗಳ ಸತ್ಯಾ ಸತ್ಯತೆ ಬಗ್ಗೆ ಕೂಡ ಸಾಕಷ್ಟು ಪ್ರಶ್ನೆ ಇರುತ್ತವೆ. ಅವರು ಕಮಿಷನ್ ಕೊಡೋಕು ಮೊದಲೇ ಹೇಳಿದ್ದರೆ ಒಪ್ಪಬಹುದಿತ್ತು, ಕಮಿಷನ್ ಪಡೆಯೋದು ಎಷ್ಡು ತಪ್ಪೊ ಕೊಡೋದು ಅಷ್ಟೇ ತಪ್ಪು. ಕೊಟ್ಟವರದ್ದು ಮೊದಲನೆ...
ಹಾಸನ: ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ ಆದರೆ ಪಕ್ಷದಲ್ಲಿ ಮುಂದುವರಿಯುವುದು ಅಥವಾ ಬಿಡುವುದನ್ನ ಕ್ಷೇತ್ರದ ನಮ್ಮ ಮುಖಂಡರು ಹಾಗೂ ಅಭಿಮಾನಿಗಳು ನಿರ್ಧರಿಸುತ್ತಾರೆ ಎಂದು ಶಾಸಕ ಕೆ.ಎಂ ಶಿವಲಿಂಗೇಗೌಡ ತಮ್ಮ ರಾಜಕೀಯ ಮುನ್ನಡೆಯ ನಿಗೂಢತೆಯನ್ನ ಕಾದುಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ...
ಹಾಸನ: ಕಾಡಾನೆ ಹಾವಳಿ ಬಗ್ಗೆ ತಲೆ ಕೆಡಿಸಿಕೊಳ್ಳದ ಸರ್ಕಾರಕ್ಕೆ ರೈತರು ಸೆಡ್ಡು ಹೊಡೆದು ನಿಂತಿದ್ದಾರೆ. ತಮ್ಮ ಬೆಳೆಗಳನ್ನು ಕಾಡಾನೆಯಿಂದ ರಕ್ಷಿಸಿಕೊಳ್ಳಲು ರೈತರು ಖೆಡ್ಡಾ ತೋಡಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಹೋರಾಟ ಮಾಡಿ ರೈತರು ಖೆಡ್ಡಾ ತೋಡುವ ಎಚ್ಚರಿಕೆ ನೀಡಿದ್ದರು. ರೈತರ ಹೋರಾಟದ ಎಚ್ಚರಿಕೆಯ ಬಳಿಕವೂ ಸೂಕ್ತ ಕ್ರಮವನ್ನು ಸರ್ಕಾರ ವಹಿಸದ ಹಿನ್ನೆಲೆಯಲ್ಲಿ ಖೆಡ್ಡಾವನ್ನು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...