ಹಾಸನ: ಬೇಲೂರು ತಾಲ್ಲೂಕಿನ ಮಾದಿಹಳ್ಳಿ ಹೋಬಳಿಯ ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಕೆಸರುಗದ್ದೆಯಂತಾಗಿದೆ. ಕೂಡಲೇ ರಸ್ತೆ ಸರಿಪಡಿಸುವಂತೆ ಒತ್ತಾಯಿಸಿ ಕೊಮಾನಹಳ್ಳಿ, ಸಾವಾಸಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕ್ಯಾತನಕೇರೆಯಿಂದ ಮಲ್ಲಾಪುರ ಗ್ರಾಮದ ವರೆಗೆ ಇರುವ 3 ಕಿ.ಮೀ. ಇರುವ ರಸ್ತೆ ಗುಂಡಿಮಯವಾಗಿದ್ದು ವಾಹನ ಸವಾರರು, ಸಾರ್ವಜನಿಕರು ಸಂಚರಿಸಲು ಪರದಾಡುವ ಸ್ಥಿತಿ...
ಹಾಸನ: ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸುವಂತೆ ಒತ್ತಾಯಯಿಸಿ, ಚನ್ನರಾಯಪಟ್ಟಣದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಎಪಿಎಂಸಿ ಮಾರುಕಟ್ಟೆ ಆವರಣದಿಂದ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಲಾಗುತ್ತಿದೆ. ನೂರಾರು ರೈತರು ಮತ್ತು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಭಾರತದಲ್ಲಿ ರಸ್ತೆ ಮೂಲಸೌಕರ್ಯವು 2024 ರ ವೇಳೆಗೆ ಯುಎಸ್ಎ ಗುಣಮಟ್ಟಕ್ಕೆ ಸಮನಾಗಿರುತ್ತದೆ: ನಿತಿನ್ ಗಡ್ಕರಿ
ಶಾಸಕ ಸಿ.ಎನ್...
ಹಾಸನ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೋರ್ಟ್ನ ಕಾರ್ಯಕಲಾಪಗಳಿಂದ ವಕೀಲರು ಹೊರಗುಳಿದರು. ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ್ಯಾಲಿ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಶಿಷ್ಟಾಚಾರ ಉಲ್ಲಂಘನೆ ಆರೋಪ, ಪಿಡಿಓ ವಿರುದ್ಧ ಪ್ರತಿಭಟನೆ
ವಕೀಲರ ಸಂಘದ ಜಿಲ್ಲಾಧ್ಯಕ್ಷ ಪೂರ್ಣಚಂದ್ರ...
ಹಾಸನ: ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೇಮಾಕ್ಷಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ನಾಡನಹಳ್ಳಿ ಗ್ರಾಮದಲ್ಲಿ ಎನ್.ಆರ್.ಐ.ಜಿ ಅಡಿಯಲ್ಲಿ ನಿರ್ಮಿಸಲಾದ ಕಟ್ಟಡದ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ತಾಲೂಕು ಪಂಚಾಯತಿ ಸರ್ಕಾರಿ ನಾಮ ನಿರ್ದೇಶಕ ವಿದ್ಯಾ ಪ್ರಸಾದ್ ನೇತೃತ್ವದಲ್ಲಿ ಧರಣಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಕಾಲಿಗೆ...
ಹಾಸನ: ಅರಕಲಗೂಡು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರವನ್ನು ಮಾಜಿ ಸಚಿವ ಎ.ಮಂಜು ಆರಂಭಿಸಿದ್ದಾರೆ. ಅರಕಲಗೂಡು ತಾಲ್ಲೂಕಿನ ಹರದೂರು ಗ್ರಾಮದ ರಂಗನಾಥ ಸ್ವಾಮಿ ದೇವಾಲಯದಲ್ಲಿ ತಮ್ಮ ಬೆಂಬಲಿಗರೊಂದಿಗೆ ಪೂಜೆಸಲ್ಲಿಸಿ ಪ್ರಚಾರವನ್ನು ಆರಂಭಿಸಿದ್ದಾರೆ. ಅರಕಲಗೂಡು ಕ್ಷೇತ್ರದಿಂದ ಎ.ಮಂಜು ಕಾಂಗ್ರಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅಧಿಕೃತವಾಗಿ ಕಾಂಗ್ರೆಸ್ ಸೇರದಿದ್ದರೂ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ. ಇಂದಿನಿಂದ ನನ್ನ ಪರವಾಗಿ ಗ್ರಾಮ ಗ್ರಾಮಗಳಲ್ಲಿ ನನ್ನ...
ಹಾಸನ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾಸನ ಜಿಲ್ಲಾ ಘಟಕದ ವತಿಯಿಂದ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪಾಂಡುರಂಗ ಅನಂತಕುಮಾರ್ ಮಾತನಾಡಿ, ಸರಕಾರ ರೈತರಿಗೆ ...
ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...
ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ...
ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...
Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...