ಹಾಸನ: ಹೊಳೆನರಸೀಪುರದಲ್ಲಿ ಕಳೆದ ಹಲವು ದಿನಗಳಿಂದ ದನಕರುಗಳ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿತ್ತು. ಈಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಇದೀಗ ಹಗುರುವಾದಂತಿದೆ. ದಿನ ನಿತ್ಯ ದನಕರು ಹಾಗೂ ಕುರಿಗಳೊಂದಿಗೆ ಮೇಯಿಸಲು ಬೆಟ್ಟದ ಸಾಲಿಗೆ ತೆರಳುತ್ತಿದ್ದ ಗ್ರಾಮಸ್ಥರಲ್ಲಿ...
ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...
ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...
ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
ಹಾಸನ: ಚನ್ನರಾಯಪಟ್ಟಣದಲ್ಲಿ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 66ನೇ ಪರಿನಿಬ್ಬಾಣ ಕಾರ್ಯಕ್ರಮ ನಡೆಯಿತು. ಡಾ. ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆದ ಬಾಬಾ ಸಾಹೇಬ್ ಭೀಮ್ ರಾವ್ ಅಂಬೇಡ್ಕರ್ ಅವರ 66ನೇ ಪುಣ್ಯಸ್ಮರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಸಕ ಸಿ.ಎನ್ ಬಾಲಕೃಷ್ಣ ಅವರು ಮಾತನಾಡಿದರು. ಅಂಬೇಡ್ಕರ್ ಅವರು ತಮ್ಮ ಜೀವಿತದ ಅವಧಿಯಲ್ಲಿ ಶೋಷಿತ ಸಮುದಾಯದ...
ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದ್ದು, ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಾಶವಾಗುತ್ತಿದೆ. ಅರಕಲಗೂಡು ತಾಲ್ಲೂಕಿನ, ಮುಸವತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸದ್ಯ ಅರಕಲಗೂಡು ತಾಲ್ಲೂಕಿನ ಕೊಳ್ಳಂಗಿ, ಕಲ್ಲೂರಿನಲ್ಲಿ ಗ್ರಾಮದ...
ಹಾಸನ: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ವಳಲಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಾಜಿಶಾಸಕ ಮತ್ತು ಹಾಲಿಶಾಸಕರ ನಡುವೆ ವಾಗ್ವಾದ ನಡೆದಿದೆ. ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಎಂ.ವಿಶ್ವನಾಥ್ ನಡುವೆ ಟಾಕ್ಫೈಟ್ ನಡೆದಿದ್ದು, ಪ್ರತಿಭಟನೆ ವೇಳೆ ಶಾಸಕ ಕುಮಾರಸ್ವಾಮಿ ಅವರನ್ನು ಹೆಚ್.ಎಂ. ವಿಶ್ವನಾಥ್ ಟೀಕಿಸಿದ್ದಾರೆ. ಮಾಜಿ ಶಾಸಕರಿಗೆ...
ಹಾಸನ: ಜಿಲ್ಲೆಯಲ್ಲಿ ಚಿರತೆ ಕೊಂದು ಅದರ ಉರುಗು ಮಾರಾಟ ಮಾಡಲು ಯತ್ನಿಸಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಒಂದು ಕಡೆ ಜಿಲ್ಲೆಯಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರೆ ಇನ್ನೊಂದೆಡೆ ಚಿರತೆ ಕೊಂದು ಅದರ ಚರ್ಮ ಉಗುರು ಮಾರಾಟ ಜಾಲಗಳು ಅಂತರ್ ರಾಜ್ಯದ ವರೆಗೆ ಹಬ್ಬಿರೋದ ಆತಂಕ ಕಾರಿ ಬೆಳವಣಿಗೆ ಎನ್ನಬಹುದು. ಎರಡು ಚಿರತೆ ಗಳನ್ನ...
ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...
Tipaturu: ತಿಪಟೂರು: ಕಾರ್ಮಿಕ ಇಲಾಖೆ, ಹಾಗೂ ದೇವರಾಜು ಅರಸು ನಿಗಮದ ವತಿಯಿಂದ ತಾಲ್ಲೂಕಿನ ನೊಂದಾಯಿತ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್, ಮಹಿಳೆಯರಿಗೆ ಹೊಲಿಗೆ ಯಂತ್ರ ಸಾಮಾಗ್ರಿಗಳನ್ನು ಕ್ಷೇತ್ರದ...