Wednesday, May 13, 2026

Hassan

ರಸ್ತೆ ಬದಿ ಮೀನು ಮಾರಾಟಕ್ಕೆ ನಿರಾಕರಣೆ : ಜಿಲ್ಲಾಧಿಕಾರಿ ಕಚೇರಿ ಎದುರು ಮೀನುಗಾರರು ಪ್ರತಿಭಟನೆ

ಹಾಸನ: ರಸ್ತೆ ಬದಿ ಮೀನು ಮಾರಟ ಮಾಡಲು ಅವಕಾಶ ಕಲ್ಪಿಸುವಂತೆ ಮೀನು ಮಾರಾಟಗಾರರು ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೀನು ಸುರಿದು ಪ್ರತಿಭಟನೆ ಮಾಡುತ್ತಿದ್ದಾರೆ. ಹಳ್ಳ ಕೊಳ್ಳಗಳಲ್ಲಿ ಮೀನು ಹಿಡಿದು ರಸ್ತೆ ಬದಿ ಮೀನುಗಾರರು ಮಾರಾಟ ಮಾಡುತ್ತಿದ್ದರು. ನಗರದ ಯಾವುದೇ ರಸ್ತೆ ಬದಿಯಲ್ಲಿ ಮೀನು ಮಾರಬಾರದು ಎಂದು ನಗರಸಭೆ ಅಧಿಕಾರಿಗಳ ತಾಕೀತು...

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಹಾಸನ: ಪ್ರೇಮಿಯ ಜೊತೆಗಿದ್ದ ವಿಚ್ಚೇದಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಅರಕಲಗೂಡು ತಾಲ್ಲೂಕಿನ ಕಾವ್ಯ (22) ಮೃತಪಟ್ಟ ಮಹಿಳೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿಸಲಾಗಿದೆ. ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರ ಆರೋಪಿಸುತ್ತಿದ್ದಾರೆ. ಸ್ಟ್ರಾಬೇರಿ ಮತ್ತು ಕಲ್ಲಂಗಡಿ ಹಣ್ಣಿನ ಸ್ಮೂದಿ.. ಕಾವ್ಯಳನ್ನು...

14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ

ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ...

ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಪ್ರೀತಂಗೌಡ

ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶ್ರೀನಗರ ಜನರನ್ನು ಓಟು ಹಾಕುವಂತೆ ಕೇಳುತ್ತಾ ದೊಡ್ಡಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದರು. ನನಗೂ ಜನ ಇರ್ತಾರೆ ಇಲ್ಲಿ ಇರುವಂತಹವರು, ಅವರಿಗೆ ಮಾಡಬೇಡಿ ನಾನು ಇದೆಲ್ಲಾ ಮಾಡಿಕೊಡುತ್ತೇನೆ ಅಂತಾರೆ. ಮಾಡಿಕೊಡುತ್ತೇನೆ ಅಂತ ಹೇಳುವವರ ಮನೆಯಲ್ಲಿ ಮೂರು ಸಾರಿ ಮುಖ್ಯಮಂತ್ರಿ...

ಹಾಸನದ ಶ್ರೀನಗರಕ್ಕೆ ರಾತ್ರಿ ಶಾಸಕ ಪ್ರೀತಂಗೌಡ ಭೇಟಿ

ಹಾಸನ: ಶ್ರೀನಗರಕ್ಕೆ ರಾತ್ರಿ ವೇಳೆ ಶಾಸಕ ಪ್ರೀತಂಗೌಡ ಭೇಟಿ ನೀಡಿದ್ದು, ಸ್ಥಳೀಯರನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಮುಸ್ಲಿಂರು ಹೆಚ್ಚಿರುವ ಶ್ರೀನಗರ ಬಡಾವಣೆಯಲ್ಲಿ ನನಗೆ ಮತ ಹಾಕುವಂತೆ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಯಾರು ಕೆಲಸ ಮಾಡಿರ್ತಾರೆ ಅವರಿಗೆ ಓಟು ಹಾಕಬೇಕು. ಬಾಯಲ್ಲಿ ಅಣ್ಣಾ ಅಂತ ಹೇಳಿ ಕೊನೆಗೆ ನಾವು ಬಿಜೆಪಿಗೆ ಓಟು ಹಾಕಲ್ಲ ಅಂತ ಹೇಳಿದರೆ...

ಚಿರತೆ ದಾಳಿಗೆ 3 ಮೇಕೆಗಳು ಬಲಿ

ಹಾಸನ: ಸಕಲೇಶಪುರದ ಹೊಂಗಡಹಳ್ಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಡೆಕುಮಾರಿ ಗ್ರಾಮದ ದರ್ಶನ್  ಎಂಬುವರಿಗೆ ಸೇರಿದ ಮೂರು ಮೇಕೆಗಳನ್ನು ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಪ್ರತಿ ದಿನದಂತೆ ತಮ್ಮ ಮನೆಯಲ್ಲಿರುವ  ಹಸು, ದನ ಮತ್ತು ಎಮ್ಮೆ ಹಾಗೂ ಮೇಕೆಗಳನ್ನು ಮೆಯ್ಯಯಲು ಬಿಟ್ಟಿದ್ದರು. ಸಂಜೆಯಾದರು ಮೇಕೆಗಳು ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮೇಕೆಯ...

ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು

ಹಾಸನ: ಬಾಳ್ಳುಪೇಟೆಯಲ್ಲಿ ಅಸಮರ್ಪಕ ಬಸ್ ವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಸಿಡಿದೆದ್ದಿದ್ದಾರೆ. ಸೂಕ್ತ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲಾಗದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದು ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಧರ್ಭದಲ್ಲಿ ಬಾಳ್ಳುಪೇಟೆ  ಗ್ರಾ.ಪಂ ಅಧ್ಯಕ್ಷರು ಮಾತನಾಡಿ ಬಾಳ್ಳುಪೇಟೆ ಗ್ರಾಮಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ. ಹಲವು ಬಸ್ ಗಳು...

ಕಾಡಾನೆ ಸಮಸ್ಯೆ ಬಗ್ಗೆ ಚರ್ಚಾ ಸಭೆಯಲ್ಲಿ ಗದ್ದಲ

ಹಾಸನ: ಸಕಲೇಶಪುರ ಪಟ್ಟಣದ ಪ್ಲಾಂಟರ್ಸ್ ಕ್ಲಬ್‌ನಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕನ್ನಡಪರ ಸಂಘಟನೆಗಳು, ಕಾಫಿ ಬೆಳೆಗಾರರ ನಡುವೆ ಕಿತ್ತಾಟ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಅಧ್ಯಕ್ಷತೆಯಲ್ಲಿ ಸಭೆ ನಡೆಯುತ್ತಿದೆ. ಕೇವಲ ಕಾಫಿ ಪ್ಲಾಂಟರ್ಸ್ ಗೆ ಮಾತ್ರ ತೊಂದರೆ ಆಗಿಲ್ಲ ಈ ಭಾಗದ ಸಣ್ಣಪುಟ್ಟ ರೈತರುಗಳಿಗೆ ಕಾಡಾನೆಗಳಿಂದ ಹೆಚ್ಚು ಸಮಸ್ಯೆಯಾಗಿದೆ. 77 ಜನರು ಕಾಡಾನೆದಾಳಿಯಿಂದ...

ಹಲವು ದಿನಗಳಿಂದ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ

ಹಾಸನ: ಹೊಳೆನರಸೀಪುರದಲ್ಲಿ ಕಳೆದ ಹಲವು ದಿನಗಳಿಂದ ದನಕರುಗಳ ಮೇಲೆ ಚಿರತೆಯೊಂದು ದಾಳಿ ಮಾಡುತ್ತಿತ್ತು. ಈಗ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳೇಕೋಟೆ ಹೋಬಳಿಯ ಕಾಮೇನಹಳ್ಳಿ ಗ್ರಾಮದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು ಇದೀಗ ಹಗುರುವಾದಂತಿದೆ. ದಿನ ನಿತ್ಯ ದನಕರು ಹಾಗೂ ಕುರಿಗಳೊಂದಿಗೆ ಮೇಯಿಸಲು ಬೆಟ್ಟದ ಸಾಲಿಗೆ ತೆರಳುತ್ತಿದ್ದ ಗ್ರಾಮಸ್ಥರಲ್ಲಿ...

ಹೆಲ್ಮೆಟ್ ಧರಿಸದಿದ್ದರೆ ಅಧಿಕಾರಿ ಮತ್ತು ಸಿಬ್ಬಂದಿ ಸೇವೆಯಿಂದ ಅಮಾನತು : ಎಸ್ಪಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...
- Advertisement -spot_img

Latest News

ʼ4 ವರ್ಷʼ ಗಳ ಬಳಿಕ ಮಗ ವಾಪಸ್! ಕಬಡ್ಡಿ ಆಟದಿಂದ ಸಿಕ್ಕಿಬಿದ್ದ ಬಾಲಕ!

ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಕೊನೆಗೂ ಕುಟುಂಬದ ಮಡಿಲು ಸೇರಿದ್ದಾನೆ. ವಿಶೇಷವೆಂದರೆ ಬಾಲಕನಿಗೆ ಇದ್ದ ಕಬಡ್ಡಿ ಆಸಕ್ತಿಯೇ ಆತನನ್ನು ಪತ್ತೆಹಚ್ಚಲು ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ...
- Advertisement -spot_img