ಹಾಸನ: ಕುಳಿತುಕೊ ಎಂದರೆ ಕೂರುವ, ನಿಲ್ಲು ಎಂದರೇ ನಿಲ್ಲುವ ಮಾಲಿಕನ ಆಜ್ಞೆಯನ್ನು ಚಾಚು ತಪ್ಪದೆ ಪಾಲಿಸುವ ಶ್ವಾನಗಳ ಪ್ರದರ್ಶನ, ಪ್ರಾಣಿ ಪ್ರೀಯರನ್ನು ರಂಜಿಸಿದ್ದು ಮಾತ್ರ ಸುಳ್ಳಲ್ಲ. ಹಾಸನದ ಕೆನಲ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ದೇಶಿ ಹಾಗೂ ವಿದೇಶಿ ಶ್ವಾನಗಳ ಪ್ರದರ್ಶನ ಆಯೋಜಿಸಲಾಗಿತ್ತು. ಶ್ವಾನಗಳ ಪ್ರದರ್ಶನಕ್ಕೆ...
ಹಾಸನ: ಮಲೆನಾಡಿನ ಪ್ರಮುಖ ಬೆಳೆ ಅಂದರೆ ಅದು ಕಾಫಿ, ಕಾಫಿಬೆಳೆಯನ್ನೇ ನಂಬಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ಸಾಗಿಸುತ್ತಿದ್ದಾರೆ. ಈ ಭಾರಿ ಹೆಚ್ಚು ಮಳೆಯಿಂದ ಕಾಫಿ ಹೂ ಉದುರಿಹೋಗಿತ್ತು, ಇದೀಗ ಕೊಯ್ಲಿಗೆ ಬಂದಿರೋ ಕಾಫಿಗೂ ಅದೇ ವರುಣನ ಕಂಟಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಳಿದುಳುದಿರೋ ಕಾಫಿಯೂ ನೆಲಕಚ್ಚಿದೆ....
ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...
ಹಾಸನ: ಮಕ್ಕಳಿಗೆ ಸಂವಿಧಾನವು ಹಕ್ಕುಗಳ ನೀಡಿರುವಂತೆ ಜೊತೆಯಲ್ಲಿ ತಮ್ಮ ಕರ್ತವ್ಯವನ್ನು ಮರೆಯಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಕೆ. ರವಿಕಾಂತ್ ತಿಳಿಸಿದರು. ನಗರದ ಶ್ರೀಗಂಧದ ಕೋಠಿ ಆವರಣದಲ್ಲಿರುವ ಮಹಿಳಾ ಸರಕಾರಿ ಪ್ರೌಢಶಾಲೆ ಪ್ರಧಾನ ಸಭಾಂಗಣದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ...
ಹಾಸನ: ನಗರದ ಸಾಲಗಾಮೆ ರಸ್ತೆ ಬಳಿ ಇರುವ ಸರಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನವೆಂಬರ್ 27ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಸ್ವದೇಶಿ ಮತ್ತು ವಿದೇಶಿ ಶ್ವಾನ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ಹಾಸನ್ ಕೆನಲ್ ಕ್ಲಬ್ ಅಧ್ಯಕ್ಷರಾದ ಹೆಚ್.ಎಂ. ರಾಘವೇಂದ್ರ ತಿಳಿಸಿದರು. ಶ್ವಾನ ತಳಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಶ್ವಾನ ಪ್ರದರ್ಶನ ಮತ್ತು ಸ್ಪರ್ಧೆಯನ್ನು...
ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...
ಹಾಸನ: ನಗರದ ಬಾಡಿಗೆ ಆಟೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಬಾಡಿಗೆ ಆಟೋ ವ್ಯವಸ್ಥೆ ಕಲ್ಪಿಸಲು (JUU RIDE)ಜೂ ರೈಡ್ ಆಪ್ ಪರಿಚಯಿಸಲಾಗಿದೆ ಎಂದು ಜೂ ರೈಡ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಶಂಕರ್ ಹೇಳಿದರು. ಹಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ ವೃದ್ಧರು ,ಮಕ್ಕಳು...
ಹಾಸನ: ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ನವೆಂಬರ್ 26ರ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಟರಿ ಜಿಲ್ಲೆ 3,182ರ ವಲಯ ಒಂಭತ್ತರ ಹನ್ನೊಂದು ರೋಟರಿ ಕ್ಲಬ್ಬುಗಳು ಜಂಟಿಯಾಗಿ ಜಿಲ್ಲಾ ಗವರ್ನರ್, ಗೌರವಾನ್ವಿತ ಡಾ ಎಚ್ ಜಿ ಗೌರಿಯವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಆಸಿಸ್ಟೆಂಟ್ ಗವರ್ನರ್ ಡಾ. ಪ್ರೀತಿ ಮೋಹನ್ ರವರ...
ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...
ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...