Tuesday, December 23, 2025

Hassan

‘ಜೂ ರೈಡ್’ ಇನ್ಸ್ಟಾಲ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಆಟೋ

ಹಾಸನ: ನಗರದ ಬಾಡಿಗೆ ಆಟೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ  ಮನೆ ಬಾಗಿಲಿಗೆ ಬಾಡಿಗೆ ಆಟೋ ವ್ಯವಸ್ಥೆ ಕಲ್ಪಿಸಲು (JUU RIDE)ಜೂ ರೈಡ್ ಆಪ್ ಪರಿಚಯಿಸಲಾಗಿದೆ ಎಂದು ಜೂ ರೈಡ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಶಂಕರ್ ಹೇಳಿದರು. ಹಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ ವೃದ್ಧರು ,ಮಕ್ಕಳು...

ನ.26 ರಂದು ರೋಟರಿ ಪ್ರತಿಷ್ಠಾನ-ಪೋಲಿಯೋ ಪ್ಲಸ್ ಜಿಲ್ಲಾ ಮಟ್ಟದ ವಿಚಾರ ಸಂಕೀರಣ

ಹಾಸನ: ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ನಲ್ಲಿ ನವೆಂಬರ್ 26ರ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರೋಟರಿ ಜಿಲ್ಲೆ 3,182ರ ವಲಯ ಒಂಭತ್ತರ ಹನ್ನೊಂದು ರೋಟರಿ ಕ್ಲಬ್ಬುಗಳು ಜಂಟಿಯಾಗಿ ಜಿಲ್ಲಾ ಗವರ್ನರ್, ಗೌರವಾನ್ವಿತ ಡಾ ಎಚ್ ಜಿ ಗೌರಿಯವರ ಮಾರ್ಗದರ್ಶನ ಮತ್ತು ನಿರ್ದೇಶನದಲ್ಲಿ ಆಸಿಸ್ಟೆಂಟ್ ಗವರ್ನರ್ ಡಾ. ಪ್ರೀತಿ ಮೋಹನ್ ರವರ...

ಕಾಡಾನೆಗಳನ್ನು ಸ್ಥಳಾಂತರ ಮಾಡುವುದಕ್ಕೆ ವಿಶೇಷ ಕಾರ್ಯಪಡೆ ಮಾಡಿದ್ದೇವೆ : ಸಿಎಂ ಬೊಮ್ಮಾಯಿ

ಹಾಸನ: ಹಾಸನ ಕೊಡಗು ಸೇರಿ ವಿವಿದೆಡೆ ಕಾಡಾನೆ ಹಾವಳಿ ವಿಚಾರವಾಗಿ ಸಿಎಂ ಮಾತನಾಡಿ, ಕಾಡಾನೆ ಹಾವಳಿ ಬಗ್ಗೆ ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗಿದೆ ಬರಗಾಲದಲ್ಲಿ ಕಾಡಿನಿಂದ ನಾಡಿಗೆ ಬಂದ ಪ್ರಾಣಿಗಳು ವಾಪಸ್ ಹೋಗಿಲ್ಲ ಮತ್ತೆ ಕೆಲವು ಸಂದರ್ಭಗಳಲ್ಲಿ ಮನುಷ್ಯ ಕೂಡ ಕಾಡಿನ ಕಡೆ ಹೋಗಿದ್ದಾನೆ. ಗುಂಪಿನಲ್ಲಿ ಇರುವ ಆನೆ ಚದುರಿಸೋದು...

ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ಹಾಸನ: ಮಂಗಳೂರು ಬ್ಲಾಸ್ಟ್ ನಲ್ಲಿ ಗುಪ್ತಚರ ಇಲಾಖೆ ವೈಫಲ್ಯ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದರಲ್ಲಿ ಗುಪ್ತಚರ ಇಲಾಕೆ ಎನ್ನುವ ಪ್ರಶ್ನೆ ಇಲ್ಲ, ಎಲ್ಲಾ ಕಾಲದಲ್ಲೂ ಇಂತಹ ಘಟನೆಗಳು ನಡೆದಿವೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚೋದಿತರಾಗಿರುತ್ತಾರೆ ಬಹಳಷ್ಟು ಜನರು ಬಾಂಗ್ಲಾದೇಶದಿಂದ ಬಂದಿದ್ದಾರೆ. ಅವರಲ್ಲಿ ಸಾಕಷ್ಟು ಜನರನ್ನು ಗುರುತಿಸಿ ಗಡಿಗೆ...

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...

ಚುನಾವಣೆ ವೇಳೆ ಸ್ವಚ್ಛತಾ ಕಾರ್ಯಕ್ರಮ : ಅಗಿಲೆ ಯೋಗೀಶ್

ಹಾಸನ: ಚುನಾವಣೆ ವೇಳೆ ಸ್ವಚ್ಛತಾ ಕಾರ್ಯ ಮಾಡಲು ಹೊರಟಿದ್ದು, ನಗರಸಭೆ ಕೆಲಸ ಸ್ವಚ್ಛತೆ ಆದರೇ, ಕೂಡಲೇ ನಗರಸಭೆಯ ಬಾಗಿಲು ಮುಚ್ಚುವಂತೆ ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು ಕಳೆದ ಒಂದುದಿನದ ಹಿಂದೆ ಕ್ಷೇತ್ರದ ಶಾಸಕರು ಹಾಸನವನ್ನು ಗುಡಿಸಲು ಹೊರಟಿದ್ದರು. ಆದರೇ ನೆನ್ನೆ ಕಸ ಗುಡಿಸುತ್ತೇನೆಂದು ಕೆಲ...

ಕೌಟುಂಬಿಕ ಕಲಹ ಹಿನ್ನೆಲೆ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದಾಗಿ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವ್ಯ (23), ವೇದಾಂತ್ (3) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ. ಗೆಜ್ಜಗಾರನಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತಯಾಗಿವೆ. ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ಭವ್ಯ...

ಜಮೀನು ವಿಷಯದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಹಾಸನ: ಜಮೀನು ವಿಷಯದಲ್ಲಿ ಇಬ್ಬರು ಯೋಧರ ಕುಟುಂಬಗಳ ನಡುವೆ ಗಲಾಟೆಯಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಯಶ್ವಂತ್ ಮತ್ತು ಯಶ್ವಂತ್ ಸಹೋದರ ಯೋಧ ಯತೀಶ್ ಮೇಲೆ ಹಲ್ಲೆ ಮಾಡಿದ್ದು, ಜಗಳದಲ್ಲಿ ಯಶ್ವಂತ್ ಎಂಬುವವರು ಮೃತಪಟ್ಟಿದ್ದಾರೆ. ಬೇಲೂರು ತಾಲ್ಲೂಕಿನ ತಿರುಮನಹಳ್ಳಿಯಲ್ಲಿ ಘಟನೆ ನಡೆದಿದೆ. ಯೋಧರ ಕುಟುಂಬಗಳ ನಡುವೆ  ಜಮೀನು ವಿಷಯವಾಗಿ ಗಲಾಟೆ ನಡೆದಿದ್ದು, ಜಗಳದ ವೇಳೆ ಕುಡುಗೋಲಿನಿಂದ ಮಾರಣಾಂತಿಕ...

ಸಿದ್ದರಾಮಯ್ಯ ಲಿಂಗಾಯತರ ಬಗ್ಗೆ ಏನೇನ್ ಭಾಷಣ ಮಾಡಿದ್ದಾರೆ ಎಲ್ಲಾ ದಾಖಲೆಗಳು ಈಗಲೂ ಲಭ್ಯವಿದೆ : ಸಚಿವ ಜೆ.ಸಿ ಮಧುಸ್ವಾಮಿ

ಹಾಸನ: ಲಿಂಗಾಯತರನ್ನು ಯಾವ ಮಠಗಳು, ಯಾರು ಬದಲಾವಣೆ ಮಾಡುವುದಾಗಲಿ, ಅದರ ವಿರುದ್ಧವಾದ ತೀರ್ಮಾನ ಮಾಡುವಂತಹ ಕೆಲಸವನ್ನು ಸ್ವಾತಂತ್ರ್ಯ ಬಂದಾಗಿನಿಂದ ಇದುವರೆಗೂ ನಡೆದಿಲ್ಲ ಎಂದು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಧುಸ್ವಾಮಿ ಹೇಳಿಕೆ ನೀಡಿದ್ದಾರೆ. ಲಿಂಗಾಯತರನ್ನು ಒಕ್ಕೊರಲಾಗಿ ಓಟು ಹಾಕ್ಸಿದ್ದು ಯಡಿಯೂರಪ್ಪ ಒಬ್ಬರೇ, ಲಿಂಗಾಯತರನ್ನು ಒಂದು ಮಾಡಿಕೊಂಡು ಎಂದೂ ರಾಜಕೀಯ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img