ಹಾಸನ: ಮಕ್ಕಳನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಕೊಪಗೊಂಡ ಪತಿ, ಪತ್ನಿ ಮಕ್ಳಳನ್ನೂ ಸೇರಿಸಿ ಮನೆಗೆ ಬೆಂಕಿ ಹಚ್ಚಿರುವ ಘಟನೆ ತಾಲೂಕಿನ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಂಪತಿಗಳಿಬ್ಬರು ದೂರವಾಗಿದ್ದರೂ ಪತಿ ಆಗಾಗ ಮಕ್ಕಳನ್ನು ನೋಡಲು ಮನೆಗೆ ಬರುತ್ತಿದ್ದ. ನಿನ್ನೆ ಮಕ್ಕಳನ್ನು ನೋಡಲು ಪತ್ನಿ ಬಿಡಲಿಲ್ಲ ಎಂದು ಎಲ್ಲರನ್ನೂ ಸೇರಿಸಿ ಮೆನಗೆ ಬೆಂಕಿ ಹಚ್ಚಿದ್ದಾನೆ. ಘಟನೆಯಲ್ಲಿ...
ಹಾಸನ: ಏಳನೇ ತರಗತಿ ಓದುತ್ತಿದ್ದ ಬಾಲಕಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಾಳೆ. ಮುದ್ದು ಮಗಳನ್ನ ಕಳೆದುಕೊಂಡು ಕುಟುಂಬ ಕಂಗಲಾಗಿದೆ. ಕಾಣೆಯಾಗಿ ಎರಡು ವಾರವಾದರೂ ಸುಳಿವು ಸಿಗುತ್ತಿಲ್ಲ. ಬಾಲಕಿ ಪತ್ತೆಗಾಗಿ ಪೊಲೀಸರ ಹುಡುಕಾಟ ಮುಂದುವರೆದಿದ್ದು, ಘಟನೆಗೆ ಗಿರೀಶ್ ಎಂಬ ಯುವಕನೇ ಕಾರಣ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಅಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...
ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...
ಹಾಸನ: ಮಕ್ಕಳು ಪಾಠ ಪ್ರವಚನದ ಜೊತೆ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧವನ್ನು ಕಡಿಮೆ ಮಾಡಲು ಪೊಲೀಸ್ ಇಲಾಖೆ ಜೊತೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ನಗರದ ಹೊಸಲೈನ್ ರಸ್ತೆ ಬಳಿ ಇರುವ ಪೊಲೀಸ್ ವಸತಿ ಗೃಹದ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪೊಲೀಸ್...
ಹಾಸನ: 23 ಆನೆಗಳ ಹಿಂಡೊಂದು ಚಿಕ್ಕಬಿಕ್ಕೋಡು ಗ್ರಾಮದ ಬಳಿ ರಸ್ತೆ ದಾಟುವಾಗ ಕಾಣಿಸಿಕೊಂಡಿದೆ. ಆನೆಗಳ ಹಿಂಡು ರಸ್ತೆ ದಾಟುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಬಿಕ್ಕೋಡು- ಆಲೂರು ರಸ್ತೆಯನ್ನು ಕಾಡಾನೆ ಹಿಂಡು ದಾಟಿವೆ ಎಂದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.
3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ
ಕಾಫಿ ತೋಟಗಳಲ್ಲಿ ಆತಂಕದ...
ಹಾಸನ: ಗುಂಪಿನಲ್ಲಿ ಬಂದ ಕಾಡಾನೆಯೊಂದು ಕಾಲಿಗೆ ಗಾಯ ಮಾಡಿಕೊಂಡು ಬೇರ್ಪಟ್ಟಿದೆ. ಕಾಫಿ ತೋಟದಲ್ಲಿ ಓಡಾಡಲು ಆಗದೆ ಒಂಟಿ ಸಲಗವೊಂದು ನಿಂತು ನರಳಾಡುತ್ತಿದ್ದು, ಕಾಲಿಗೆ ಗಾಯವಾಗಿರುವುದರಿಂದ ಒಂದೇ ಕಡೆ ನಿಂತುಕೊಂಡಿದೆ. ಬೇಲೂರು ತಾಲ್ಲೂಕಿನ, ಬಿಕ್ಕೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಫಿ ತೋಟದಲ್ಲಿ ನಿತ್ರಾಣಗೊಂಡು ಕಾಡಾನೆ ನರಳಾಡುತ್ತಿರುವುದನ್ನು ಸ್ಥಳೀಯರು ನೋಡಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕನಕ ಭವನ,...
ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು.
ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ
ನಂತರ ನಗರಸಭೆ ಅಧ್ಯಕ್ಷರು...
ಹಾಸನ : ರಾಜ್ಯದಲ್ಲಿ ಎಲ್ಲರ ಪ್ರತಿಮೆ ನಿರ್ಮಿಸಿರುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪ್ರತಿಮೆಯನ್ನು ಬೆಂಗಳೂರಿನಲ್ಲಿರುವ ಕೆಂಪೇಗೌಡರ ಪ್ರತಿಮೆ ಪಕ್ಕದಲ್ಲಿ ನಿರ್ಮಾಣ ಮಾಡಬೇಕು ಮತ್ತು ಹಾಸನದ ಬುಸ್ತೇನಹಳ್ಳಿ ವೃತ್ತದಲ್ಲೂ ಪ್ರತಿಮೆ ನಿರ್ಮಿಸುವಂತೆ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಮಾಜಿ ಪ್ರಧಾನಿಗಳು ಕರ್ನಾಟಕದಿಂದ ಪ್ರಥಮ ಪ್ರಧಾನಿಯಾಗಿ ಎಲ್ಲಾ ವರ್ಗದವರಿಗೆ ರಾಜ್ಯದಲ್ಲಿ...
ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು.
ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...
ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಪಥಸಂಚಲನವನ್ನು ನಿರ್ಬಂಧಿಸುವ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಗುಲಿದೆ. ಆರ್ಎಸ್ಎಸ್ ಸಲ್ಲಿಸಿದ್ದ...